ಮಿಡಿಗೇಶಿ: ಹೆಚ್ಚುವರಿ ಆ್ಯಂಬುಲೆನ್ಸ್‌ ಕಾರ್ಯಾರಂಭ


Team Udayavani, Oct 22, 2022, 6:40 PM IST

ಮಿಡಿಗೇಶಿ: ಹೆಚ್ಚುವರಿ ಆ್ಯಂಬುಲೆನ್ಸ್‌ ಕಾರ್ಯಾರಂಭ

ಮಧುಗಿರಿ: ಆ್ಯಂಬುಲೆನ್ಸ್‌ ಇದ್ದರೂ ಚಾಲಕನಿಲ್ಲದೇ ಒಂದು ತಿಂಗಳಿಂದ ನಿಂತಲ್ಲೇ ನಿಂತಿದ್ದ ಸಮಸ್ಯೆ ಬಗ್ಗೆ ಉದಯವಾಣಿಯಲ್ಲಿ ಪ್ರಕಟವಾದ ವರದಿಯಿಂದ ಎಚ್ಚೆತ್ತ ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳು, ಹೆಚ್ಚುವರಿ ಆ್ಯಂಬುಲೆನ್ಸ್‌ಗೆ ಚಾಲಕ ನನ್ನು ನೇಮಿಸಿದ್ದು, ಶುಕ್ರವಾರದಿಂದ ಬಳಕೆಗೆ ಚಾಲನೆ ನೀಡಲಾಗಿದೆ.

ತಾಲೂಕಿನ ಮಿಡಿಗೇಶಿ ಹೋಬಳಿಗೆ ಆ್ಯಂಬುಲೆನ್ಸ್‌ ಬೇಡಿಕೆಯಿದ್ದು, ಅದನ್ನು ಸರಿದೂಗಿಸಲು ತುರುವೇಕೆರೆ ಯಿಂದ ಒಂದು ತುರ್ತು ವಾಹನ ಮೀಸಲಿಟ್ಟು ಮಧುಗಿರಿಗೆ ಕಳುಹಿಸಲಾಗಿತ್ತು. ಆದರೆ ಒಂದು ತಿಂಗಳಾದರೂ ಚಾಲಕನಿಲ್ಲ ಎಂಬ ಸಬೂಬು ಹೇಳಿಕೊಂಡು ವಾಹನವನ್ನು ಆಸ್ಪತ್ರೆಯ ಹಿಂಭಾಗದಲ್ಲಿ ನಿಲ್ಲಿಸಲಾಗಿತ್ತು.

ಈ ಸಂಬಂಧ ಉದಯವಾಣಿ ತುಮಕೂರು ಆವೃತ್ತಿಯಲ್ಲಿ “”ಬಳಕೆಯಾಗದೇ ನಿಂತಲ್ಲೇ ನಿಂತ ಹೆಚ್ಚುವರಿ ಆಂಬ್ಯುಲೆನ್ಸ್‌” ಶೀರ್ಷಿಕೆಯಡಿ ಅ.18 ರಂದು ವರದಿ ಪ್ರಟಕವಾಗಿತ್ತು. ವರದಿಗೆ ಸ್ಪಂದಿಸಿದ್ದ ಡಿಎಚ್‌ಒ ಡಾ. ಮಂಜುನಾಥ್‌, ಇನ್ನೆರಡು ದಿನದಲ್ಲಿ ಚಾಲಕನನ್ನು ನೇಮಿಸಿ ಆ್ಯಂಬ್ಯುಲೆನ್ಸ್‌ ಬಳಕೆಗೆ ಅವಕಾಶ ನೀಡುತ್ತೇವೆ ಎಂದಿದ್ದರು. ಅದರಂತೆ ಮಿಡಿಗೇಶಿಗೆ ಆ್ಯಂಬ್ಯುಲೆನ್ಸ್‌ ಹೊರಟಿತು, ಕೀ ಅನ್ನು ಮಿಡಿಗೇಶಿಯ ಆರೋಗ್ಯ ರಕ್ಷಾ ಕವಚ ಸಂಸ್ಥೆಯ ಸದಸ್ಯ ಮಿಡಿಗೇಶಿ ನಾಗರಾಜು ಅವರಿಗೆ ಹಸ್ತಾಂತರಿಸಿದ ವೈದ್ಯಾಧಿಕಾರಿ ಡಾ.ಮಹೇಶ್‌ ಸಿಂಗ್‌ ಹೇಳಿದಂತೆ ಆ್ಯಂಬುಲೆನ್ಸ್‌ ನೀಡಿದ್ದೇವೆ.

ಮಿಡಿಗೇಶಿಯಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಈ ವಾಹನ ಸಂಚರಿಸಲಿದ್ದು, ರೋಗಿಗಳ ಸಹಾಯಕ್ಕೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಕವಚ ಸಂಸ್ಥೆಯ ಸದಸ್ಯ ಮಿಡಿಗೇಶಿ ನಾಗರಾಜು ಹಾಗೂ ಸ್ನೇಹಿತರು ಇದ್ದರು.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.