ಈಚನೂರು ಕೆರೆಗೆ ಕಲುಷಿತ ನೀರು

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ „ ನಗರವಾಸಿಗಳ ಆರೋಗ್ಯಕ್ಕೆ ಕುತ್ತು

Team Udayavani, Oct 9, 2021, 6:20 PM IST

ಈಚನೂರು ಕೆರೆಗೆ ಕಲುಷಿತ ನೀರು copy

ತಿಪಟೂರು: ನಗರದ ಸಾವಿರಾರು ಜನರಿಗೆ ಕುಡಿಯುವ ನೀರೋದಗಿಸುವ ಈಚನೂರು ಕೆರೆಗೆ ಯುಜಿಡಿ ಕಲುಷಿತ ನೀರು ಸೇರ್ಪಡೆಯಾಗಿದ್ದು, ನಗರವಾಸಿಗಳಲ್ಲಿ ಆತಂಕ ಉಂಟಾಗಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಆರೋಗ್ಯಕ್ಕೆ ಕುತ್ತು ತರಲಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವತ್ಛತೆ, ನೈರ್ಮಲ್ಯತೆ ಕಾಪಾಡಿಕೊಳ್ಳಿ ನಗರವನ್ನು ಅನೈರ್ಮಲ್ಯದಿಂದ ಮುಕ್ತರಾಗಿಸೋಣ ಎಂದು ಬೊಬ್ಬೆ ಹೊಡೆಯುವ ನಗರಸಭೆಯ ನಿರ್ಲಕ್ಷ್ಯಕ್ಕೆ ನಗರವಾಸಿಗಳ ಕುಡಿಯುವ ನೀರಿಗೂ ಕಂಟಕ ಉಂಟಾಗಿದೆ. ನಗರದ ವಿವಿಧ ಬಡಾವಣೆಗಳಿಂದ ಯುಜಿಡಿ ನೀರನ್ನು ಕಲ್ಲೇಗೌಡನಪಾಳ್ಯದ ಬಳಿ ಇರುವ ಹೂವಿನಕಟ್ಟೆಗೆ ಬಿಡಲಾಗಿದೆ.

ಆದರೆ, ಅದನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಿಸದ ಕಾರಣ ಈಡೇನಹಳ್ಳಿ ಜಾಕ್‌ವೆಲ್‌ನಲ್ಲಿ ಯುಜಿಡಿ ನೀರು ಹಾಗೂ ಮಳೆ ನೀರು ಹೆಚ್ಚಾಗಿ ಹಳ್ಳಗಳ ಮೂಲಕ ಹಿಂಡಿಸ್ಕೆರೆ ಹಾಗೂ ಹುಲ್ಲುಕಟ್ಟೆ ಮಧ್ಯೆ ಹಾಯ್ದುಹೋಗಿರುವ ಹೇಮಾವತಿ ನಾಲೆಗೆ ನುಗ್ಗುತ್ತಿರುವುದರಿಂದ ತಿಪಟೂರಿಗೆ ಕುಡಿಯುವ ನೀರು ಪೂರೈಸುವ ಈಚನೂರು ಕೆರೆಗೆ ಮಿಶ್ರಣವಾಗಿ ಇಡೀ ನಗರದ ಜನರು ಕೊಳಚೆ ಹಾಗೂ ಅನೈರ್ಮಲ್ಯಯುಕ್ತ ನೀರು ಕುಡಿಯುವಂತಾಗಿದೆ. ಇಂತಹ ಘಟನೆ ಮೊದಲೇನಲ್ಲ.

ಇದನ್ನೂ ಓದಿ:- ಶೀಘ್ರವೇ ಸಿದ್ದು-ಎಂ.ಬಿ.ಪಾಟೀಲ ಬಿಜೆಪಿ ಸೇರ್ಪಡೆ: ಕಟೀಲ್‌

ಇದು ಸಾಮಾನ್ಯವಾಗಿ ಬಿಟ್ಟಿದ್ದು ಪತ್ರಿಕೆ, ಮಾಧ್ಯಮಗಳಲ್ಲಿ ಈ ಹಿಂದೆ ಸುದ್ದಿ ಬಿತ್ತರವಾಗಿತ್ತು. ಆದರೆ, ಸುದ್ದಿ ಬಂದ ನಂತರ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು ಶಾಶ್ವತವಾಗಿ ಈಸಮಸ್ಯೆಗೆ ಪರಿಹಾರ ಕಂಡುಕೊಳ್ಳದೆ, ತಾತ್ಕಾಲಿಕ ಕೆಲಸ ಮಾಡುವ ಮೂಲಕ ಯುಜಿಡಿ ನೀರು ಈಚನೂರು ಕೆರೆಯನ್ನು ಸೇರುವಂತೆ ಮಾಡಿದ್ದಾರೆ ಎಂಬುದು ನಾಗರೀಕರ ಆಕ್ರೋಶವಾಗಿದೆ.

ಒಟ್ಟಾರೆ ನಗರಸಭೆ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಮತ್ತು ಜವಾಬ್ದಾರಿಯುತ ಜನಪ್ರತಿನಿಧಿಗಳು ಈಗಲಾದರೂಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ, ತಿಪಟೂರಿನ ಜನತೆಯ ಆರೋಗ್ಯ, ಗೌರವನ್ನು ಉಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.