ಕೃಷಿ ಚಟುವಟಿಕೆ ಚುರುಕು
Team Udayavani, Apr 28, 2021, 8:03 PM IST
ಕೊರಟಗೆರೆ: ಪ್ರಸಕ್ತ ಸಾಲಿನ ಪೂರ್ವಮುಂಗಾರು ಹಂಗಾಮಿನಲ್ಲಿ ತಾಲೂಕಾದ್ಯಂತ ಉತ್ತಮ ಮಳೆಯಾಗಿದ್ದು,ಪೂರ್ವ ಮುಂಗಾರು ಹಂಗಾಮಿನ ಕೃಷಿಚಟುವಟಿಕೆಗಳು ಚುರುಕುಗೊಂಡಿವೆ.ಪೂರ್ವ ಮುಂಗಾರು ಬೆಳೆಗಳಾದಉದ್ದು, ಹೆಸರು ಮತ್ತು ತೊಗರಿಯನ್ನುಬಿತ್ತನೆ ಮಾಡಲು ಭೂಮಿ ಹದಮಾಡಲು ರೈತರು ಮುಂದಾಗಿದ್ದಾರೆ.
ವರ್ಷದ ಆರಂಭದಲ್ಲಿ ಉತ್ತಮ ಮಳೆಸುರಿದಿದ್ದು, ಬಿತ್ತನೆ ಸಿದ್ಧತೆಮಾಡಿಕೊಳುತ್ತಿದ್ದಾರೆ. ನೀರಿಲ್ಲದೆ ಒಣಗುತ್ತಿದ್ದ ತೋಟಗಾರಿಕೆ ಬೆಳೆಗಳು ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದು,ಉತ್ತಮವಾಗಿ ಮಳೆ ಬೀಳುತ್ತಿರುವುದರಿಂದ ಈ ಬಾರಿ ಪೂರ್ವಮುಂಗಾರು ಹಂಗಾಮಿನ ಕೃಷಿ ಬೆಳೆನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಕೊಡಲಿವೆ ಎನ್ನುತಾರೆ ರೈತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ