ಮತದಾರರ ಗುರುತಿನ ಚೀಟಿ ಪಡೆಯಲು ಆ್ಯಪ್‌


Team Udayavani, Sep 21, 2019, 1:21 PM IST

tk-tdy-2

ಕೊರಟಗೆರೆ: ದೋಷಮುಕ್ತ ಭಾವಚಿತ್ರವಿರುವ ಪರಿಷ್ಕರಣೆಗೊಂಡ ಮತದಾರರ ಗುರುತಿನ ಚೀಟಿ ಪಡೆಯಲು ಚುನಾವಣಾ ಆಯೋಗ ನೂತನ ವೋಟರ್‌ ಹೆಲ್ಪ್ಲೈನ್‌ ಮೊಬೈಲ್‌ ಆ್ಯಪ್‌ ಪರಿಚಯಿಸಿದೆ ಎಂದು ತಹಶೀಲ್ದಾರ್‌ ಗೋವಿಂದರಾಜು ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಶೇಷ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಐಒಎಸ್‌ ಪ್ಲೇ ಸ್ಟೋರ್‌ಗಳಲ್ಲಿ ಆ್ಯಪ್‌ ಡೌನ್‌ಲೋಡ್‌ ಮಾಡಿ ಕೊಂಡು ಮತದಾರರ ಪಟ್ಟಿಯಲ್ಲಿ ಮಾಹಿತಿ ಪರಿಶೀಲಿಸುವುದು, ಹೆಸರು ನೋಂದಣಿ ಸೇರಿ ಹೆಸರು, ವಿಳಾಸ, ವಯಸ್ಸು ಇನ್ನಿತರ ಮಾಹಿತಿಗಳು ತಪ್ಪಿದ್ದಲ್ಲಿ ತಿದ್ದುಪಡಿ ಮಾಡಿಸಬಹುದು. ಕಾಲೇಜು ಗಳ ಪ್ರಾಂಶುಪಾಲರು ವ್ಯಾಪ್ತಿಯಲ್ಲಿನ 18 ವರ್ಷ ತುಂಬಿದ ವಿದ್ಯಾರ್ಥಿಗಳನ್ನು ಗುರುತಿಸಿ ನೋಂದಾ ಯಿಸುವುದು ಹಾಗೂ ನೋಂದಾಯಿತ ವಿದ್ಯಾರ್ಥಿಗಳ ಎಪಿಕ್‌ ಸಂಖ್ಯೆ ಪೋರ್ಟಲ್‌ನಲ್ಲಿ ದೃಢೀಕರಿಸಬೇಕು ಎಂದು ತಿಳಿಸಿದರು.

ಪಟ್ಟಿಯಲ್ಲಿನ ಮಾಹಿತಿ ಪರಿಶೀಲನೆ, ಅಧಿಕೃತ ಗೊಳಿಸಲು ಹಾಗೂ ತಿದ್ದುಪಡಿ ಮಾಡಲು, ತೆಗೆದುಹಾಕಲು, ವರ್ಗಾವಣೆ ಮಾಡಲು, ಅಲ್ಲದೆ ಕುಟುಂಬದಲ್ಲಿರುವ ಇತರೆ ಮತದಾರರನ್ನು ಒಂದು ಭಾಗಕ್ಕೆ ಸೇರ್ಪಡಿಸುವ ಮಹತ್ವಾಕಾಂಕ್ಷೆಯಿಂದ ಆ್ಯಪ್‌ ಪರಿಚಯಿಸಿದ್ದು, ಆನ್‌ಲೈನ್‌ ಮೂಲಕ ಸಾರ್ವಜನಿಕರು ಅಗತ್ಯ ದಾಖಲೆ ಸಲ್ಲಿಸಲು ಅವಕಾಶವಿದೆ.

ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಿಸುತ್ತಿದ್ದು, ಮತದಾರರು ಹೆಸರು ನೋಂದಣಿ ಮಾಡಿಸಿ, ತಿದ್ದುಪಡಿಗೆ ಅಗತ್ಯ ದಾಖಲೆ ಹಾಗೂ ಮಾಹಿತಿ ನೀಡಿ ದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮನವಿ

ಮಾಡಿದರು. ಕಾಲೇಜು ಪ್ರಾಂಶುಪಾಲ ಡಾ. ಬಾಲಪ್ಪ, ಕಂದಾಯ ಇಲಾಖಾ ಅಧಿಕಾರಿಗಳಾದ ನರಸಿಂಹ ಮೂರ್ತಿ, ಚಿನ್ನವೀರಯ್ಯ ಇತರರಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.