ಕಾರಿಗಾಗಿ ಚಾಲಕನ ಕೊಲೆಗೈದ ಕಿರಾತಕನ ಬಂಧನ


Team Udayavani, Feb 7, 2021, 4:29 PM IST

arrest

ಕೊರಟಗೆರೆ: ಅಕ್ಕನ ಮದುವೆ ಬಳಿಕ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಬೇಕೆಂದುಕೊಂಡ ಸೋದರ ಬಾಡಿಗೆ ಕಾರನ್ನು ಅಪಹರಿಸಲು ಸಂಚು ರೂಪಿಸಿ, ಚಾಲಕನ ಕೊಲೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಅತ್ತಿಬೆಲೆ ನಿವಾಸಿ ವಿರೇಂದ್ರ(24) ಬಂಧಿತ ಆರೋಪಿ. ಫೆ. 16ರಂದು ಅತ್ತಿಬೆಲೆಯಲ್ಲಿ ವಿರೇಂದ್ರನ ಅಕ್ಕನ ಮದುವೆ ಇತ್ತು. ಮದುವೆ ಬಳಿಕ ಅಕ್ಕ ಭಾವನನ್ನು ವಿವಿಧ ದೇಗುಲಗಳಿಗೆ ಕರೆದುಕೊಂಡು ಹೋಗಬೇಕೆಂದು ಕಾರನ್ನು ಬಾಡಿಗೆಗೆ ಪಡೆದು ನಂತರ ಚಾಲಕನನ್ನು ಕೊಲೆ ಮಾಡಿ ಕಾರನ್ನು ಅಪಹರಿಸಬಹುದೆಂದು ಸಂಚು ರೂಪಿಸಿದ್ದ. ಅದರಂತೆ ಪೆ. 2ರಂದು ರಾತ್ರಿ 7.30ರಲ್ಲಿ ಎಲೆಕ್ಟ್ರಾನಿಕ್‌ ಸಿಟಿಗೆ ಹೋಗಿ ವೀರೇಂದ್ರ ಬಾಡಿಗೆ ಕಾರನಲ್ಲಿ ಚಾಲಕ ನಿಸಾರ್‌ ಅಹ್ಮದ್‌ ಜತೆ ತುಮಕೂರು ಕಡೆಗೆ ತೆರಳಿದ್ದ.

ನೆಲಮಂಗಲಕ್ಕೆ ಬರುವಾಗ ಪೊಲೀಸರು, ಇವರ ವಾಹನ ತಪಾಸಣೆ ನಡೆಸಿದ್ದು, ಸಂಚು ವಿಫ‌ಲವಾಗಿದೆ. ನಂತರ ಸಂಗಮ್‌ ಹೋಟೆಲ್‌ನಲ್ಲಿ ಊಟ ಮಾಡಿ ದಾಬಸ್‌ ಪೇಟೆಗೆ ಬಂದಿದ್ದು, ನಾವು ಮಧುಗಿರಿ ಹೋಗೋಣ ಎಂದು ಚಾಲಕನಿಗೆ ಹೇಳಿದ್ದಾನೆ. ಮಧಗಿರಿ ಮಾರ್ಗದಲ್ಲಿ ಕೊರಟಗೆರೆ ಬಳಿ ತುಂಬಾಡಿಗೆ ಬಂದು, ಅಲ್ಲಿ ಸುಮಾರು ,1ಗಂಟೆ ಸಮಯ ಕಾರನ್ನು ನಿಲ್ಲಿಸಿ ಕಾಲವನ್ನು ಕಳೆದಿದ್ದಾರೆ.

11.30ರಲ್ಲಿ ಇಲ್ಲಿಗೆ ನಮ್ಮ ಮಾವ ಬರುತ್ತಾರೆ ಬಾಡಿಗೆ ಕೊಟ್ಟು ಕಳುಹಿಸುತ್ತೇನೆ ಎಂದು ವೀರೇಂದ್ರ  ಹೇಳಿ¨ದ್ದಾನೆ. ಈ ಸಮಯದಲ್ಲಿಯೇ ಈತನ ಮಾತನ್ನು ನಂಬಿ ಕಾರನ್ನು ಮಧುಗಿರಿ ಮಾರ್ಗಕ್ಕೆ ನಿಲ್ಲಿಸಲು  ಹೋದ ಚಾಲಕನನ್ನು ಹತ್ಯೆ ಮಾಡಿದ್ದಾನೆ. ಬಳಿಕ ಕಾರನ್ನೂ ತೆಗೆದು ಕೊಂಡು ಹೋಗಲು ಸಾಧ್ಯವಾಗದೆ ಅಲ್ಲಿಂದ ರವೀಂದ್ರ ಪರಾರಿಯಾಗಿದ್ದಾನೆ.

ಇದನ್ನೂ ಓದಿ :ಕೇಂದ್ರದಿಂದ ರೈತರ ಕಡೆಗಣನೆ: ವೀರಣ್ಣ

ಈ ಮಾರ್ಗದಲ್ಲಿ ಹೋಗುತ್ತಿದ್ದವರು ಕಾರನ್ನು ಗಮನಿಸಿದಾಗ ಕೊಲೆ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದು, ವರಿಷ್ಠಾಧಿಕಾರಿ  ಕೋನವಂಶಿಕೃಷ್ಣ ಅವರು ಹೆಚ್ಚುವರಿ ಪೋಲಿಸ್‌ ವರಿಷ್ಟಾಧಿಕಾರಿಗಳಾದ ಉದೇಶ್‌ ಅವರ ನೇತೃತ್ವದಲ್ಲಿ ತನಿಖೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.