ತುಮಕೂರಿನ ಚಂದನ್ ಕುಟುಂಬಸ್ಥರಿಗೆ ಶಿಕ್ಷಣ ಸಚಿವರಿಂದ ಸಾಂತ್ವನ: 1ಲಕ್ಷ ರೂ. ಪರಿಹಾರ ವಿತರಣೆ
Team Udayavani, Aug 17, 2021, 4:40 PM IST
ತುಮಕೂರು: ಸ್ವಾತಂತ್ರ್ಯ ದಿನಾಚರಣೆ ದಿನದಂದು ದ್ವಜಸ್ತಂಭ ನಿಲ್ಲಿಸಲು ಹೋಗಿ ವಿದ್ಯುತ್ ಸ್ವರ್ಶಿಸಿ ಸಾವನ್ನಪ್ಪಿದ್ದ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದ ವಿದ್ಯಾರ್ಥಿ ಚಂದನ್ ಮನೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿ1 ಲಕ್ಷ ರೂ. ಚೆಕ್ ವಿತರಿಸಿ ಕುಟುಂಬಕ್ಕೆ ಧೈರ್ಯ ತುಂಬಿದರು.
ಬಳಿಕ ಘಟನೆ ನಡೆದ ಶಾಲಾ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಶಶಾಂಕ್ ಮತ್ತು ಪವನ್ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ:ನೆರೆಯಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಸೂಕ್ತ ಪರಿಹಾರ ಒದಗಿಸಿ: ಸಿದ್ದರಾಮಯ್ಯ ಒತ್ತಾಯ
ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಸಚಿವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ