ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಆರಂಭ


Team Udayavani, May 12, 2019, 2:54 PM IST

tumkur-tdy-10..

ತುಮಕೂರು: ತಾಲೂಕಿನ ಬೆಳ್ಳಾವಿ ಹೋಬಳಿಯ ಬೊಮ್ಮೆ ಗೌಡನಪಾಳ್ಯ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಶನಿವಾರದಿಂದ ಆರಂಭ ಗೊಂಡಿದ್ದು ಜಾತ್ರೆ ಅಂಗವಾಗಿ ನಡೆಯುವ ಧಾರ್ಮಿಕ ಗೋಷ್ಠಿ ಮೇ 13ರಂದು ನಡೆಯಲಿದೆ. ಜಾತ್ರಾ ಮಹೋತ್ಸವ ಶನಿವಾರ ಬಸವೇಶ್ವರ ಸ್ವಾಮಿಯನ್ನು ಗಂಗಾ ಸ್ಥಾನಕ್ಕೆ ಶ್ರೀ ಸಿದ್ದರಬೆಟ್ಟ ಕ್ಷೇತ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ಸ್ವಾಮಿಗೆ ವಿಶೇಷ ಪೂಜೆ ಗಂಗಾ ಪೂಜೆ ನಡೆಯಿತು. ಮೇ 13 ರಂದು ಬೆಳಗಿನಜಾವ 5.30ಕ್ಕೆ ಸ್ವಾಮಿಗೆ ರುದ್ರಾಭೀಷೇಕ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯ ಲಿದೆ. ಇದೇ ದಿನ ಸಂಜೆ 5.30ಕ್ಕೆ ಧಾರ್ಮಿಕ ಗೋಷ್ಠಿ ನಡೆಯಲಿದ್ದು, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ತಮ್ಮ ಡಿಹಳ್ಳಿ ವಿರಕ್ತ ಮಠದ ಅಭಿನವ ಮಲ್ಲಿ ಕಾರ್ಜುನ ದೇಶೀಕೇಂದ್ರ ಸ್ವಾಮೀಜಿ ಉದ್ಘಾಟಿ ಸುವರು. ಬೆಳ್ಳಾವಿ ಕಾರದೇಶ್ವರ ಮಠದ ಕಾರದ ವೀರ ಬಸವ ಸ್ವಾಮೀಜಿ ಆಶೀರ್ವಚನ ನೀಡುವರು. ಮೇ 13ರ ಬೆಳಗ್ಗೆಯಿಂದ ಸಂಜೆವರಿಗೆ ದಾಸೋಹ ಏರ್ಪಡಿಸಲಾಗಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಜೀರ್ಣೋದ್ಧಾರ ಸಮಿತಿ ತಿಳಿಸಿದೆ.

Ad

ಟಾಪ್ ನ್ಯೂಸ್

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂ*ದು ಆತ್ಮಹ*ತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshawar

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಸಂಹವನ ಕೊರತೆ: ಗೃಹ ಸಚಿವ

24

Koratagere: ಕೈಕೊಟ್ಟ ಮಳೆರಾಯ; ಬಿತ್ತನೆ ಕಾರ್ಯ ಮುಗಿಸದ ರೈತ; ತಾಲೂಕಿನಲ್ಲಿ ಬರದ ಛಾಯೆ

2

ಬಿಲ್ ಪಾವತಿಸದ ಸರ್ಕಾರಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ: ಡಯಾಲಿಸಿಸ್ ರೋಗಿಗಳ ಪರದಾಟ

ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

Congress: ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Brahmavar ಬೈಕ್‌ ಅಪಘಾತ: ಮೂವರಿಗೆ ಗಾಯ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

Gangolli; ದನ ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

11-sagara

Sagara: ಲಿಂಗನಮಕ್ಕಿ ಜಲಾಶಯ; ಪ್ರವಾಹದ ಮೊದಲ ಮುನ್ಸೂಚನೆ

supreme-Court

ಜಯತೀರ್ಥರ ಆರಾಧನೆ: ಮಂತ್ರಾಲಯ ರಾಯರ ಮಠದ ಅರ್ಜಿ ವಜಾ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ಆನಂದಪುರ; ಕಾರು-ಬಸ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.