ಬೂಸ್ಟರ್‌ ಡೋಸ್‌ ಅರಿವು ಮೂಡಿಸಿ


Team Udayavani, Jul 19, 2022, 4:58 PM IST

ಬೂಸ್ಟರ್‌ ಡೋಸ್‌ ಅರಿವು ಮೂಡಿಸಿ

ತುಮಕೂರು: ಕೋವಿಡ್‌-19 ತಡೆಗಟ್ಟಲು ಲಸಿಕಾಕರಣ ಅಗತ್ಯವಾಗಿದ್ದು, ಗ್ರಾಮ ಪಂಚಾಯತ್‌ ಹಂತದಲ್ಲಿ ಪಿಡಿಒ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ವೃದ್ಧಾಪ್ಯ ವೇತನಪಡೆಯುತ್ತಿರುವವರ ಮಾಹಿತಿ ತರಿಸಿ ಕೊಂಡು ಅವರಿಗೆ ಬೂಸ್ಟರ್‌ ಡೋಸ್‌ ಲಸಿಕೆ

ಹಾಕಿಸಿ ಕೊಳ್ಳಲು ತಿಳಿಸಬೇಕು. ಈ ಕುರಿತು ತಹಶೀ ಲ್ದಾರರು ಮತ್ತು ತಾಲೂಕುಪಂಚಾಯತ್‌ ಕಾರ್ಯನಿರ್ವಹಕಾಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳಿಗೆಸೂಕ್ತ ನಿರ್ದೇಶನ ನೀಡಬೇಕೆಂದುಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಸೂಚಿಸಿದರು.

ತಮ್ಮ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ಸಭೆ ನಡೆಸಿ ಚರ್ಚಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 18ವರ್ಷ ಮೇಲ್ಪಟ್ಟ ಮೊದಲೆರಡು ಡೋಸ್‌ ಲಸಿಕಾಕರಣ ಪೂರೈಸಿದವರಿಗೆ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಜು.15 ರಿಂದ75 ದಿನಗಳ ಕಾಲ ಬೂಸ್ಟರ್‌ ಡೋಸ್‌ ಹಾಕಲಾಗುವುದು. ನಿಗದಿತ ವಯಸ್ಸಿನಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚಿಸಿದರು.

ಮಾಹಿತಿ ತರಿಸಿಕೊಳ್ಳಿ: ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕು ವ್ಯಾಪ್ತಿಯ ಪಿಯುಸಿ,ಐಟಿಐ, ಡಿಪ್ಲೊಮಾ, ನರ್ಸಿಂಗ್‌ ಸೇರಿದಂತೆಎಲ್ಲಾ ಶಿಕ್ಷಣ ಸಂಸ್ಥೆಗಳಿಂದ ಲಸಿಕಾಕರಣವಾಗಿರುವ ಬಗ್ಗೆ ಪ್ರಮಾಣಪತ್ರ ಪಡೆಯ ಬೇಕಲ್ಲದೇ, ಲಸಿಕೆ ಪಡೆಯದಿರುವ ಮಕ್ಕಳಿಗೆಕೂಡಲೇ ಲಸಿಕೆ ಹಾಕಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ನಿರ್ದೇಶಿಸಿದರು. 10ನೇತರಗತಿ ನಂತರ ಕಾಲೇಜು ದಾಖಲಾಗದಮಕ್ಕಳ ಮಾಹಿತಿ ತರಿಸಿಕೊಂಡು ಅವರಿಗೂಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ಹರ್‌ ಘರ್‌ತಿರಂಗಾ’ ಕಾರ್ಯಕ್ರಮವನ್ನು ಅನುಷ್ಠಾನಕ್ಕೆತಂದಿದೆ. ಅದರ ನಿರ್ದೇಶನದನ್ವಯ ರಾಜ್ಯದಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಮನೆಗಳಮೇಲೆ ಬರುವ ಆ.11 ರಿಂದ 17ರವರೆಗೆತಿರಂಗಾ ಧ್ವಜವನ್ನು ಹಾರಿಸುವಂತೆ ಸೂಚಿಸ ಲಾಗಿದೆ ಎಂದರು.

ಭೂಮಿ ಯೋಜನೆ ಪ್ರಗತಿ, ಪಹಣಿ ಕಾಲಂ 3/9 ಮಿಸ್‌ ಮ್ಯಾಚ್‌, ಪೈಕಿ ಪಹಣಿಒಟ್ಟುಗೂಡಿಸುವಿಕೆ, 11ಇಗೆ ಸಂಬಂಧಿಸಿದಆರ್‌ಟಿಸಿ ತಿದ್ದುಪಡಿ ಪ್ರಕರಣಗಳ ಪ್ರಗತಿ ಪರಿಶೀಲಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್‌, ತಹಶೀಲ್ದಾರ್‌ ಮೋಹನ್‌ಕುಮಾರ್‌, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಜಿಲ್ಲಾ ಪಂಚಾಯತ್‌ಅಭಿವೃದ್ಧಿ ಉಪಕಾರ್ಯದರ್ಶಿ ಅಥಿಕ್‌ ಪಾಷಾ, ಜಿಲ್ಲಾ ಆರ್‌.ಸಿ.ಎಚ್‌. ಅಧಿಕಾರಿಡಾ.ಕೇಶವರಾಜ್‌ ಸೇರಿದಂತೆ ಇನ್ನಿತರ ಅಧಿಕಾರಿ ವರ್ಗದವರು ಹಾಜರಿದ್ದರು.

ಸಾಮಾಜಿಕ ಕುಂದು ಕೊರತೆಯಡಿ ದಾಖಲಾಗಿರುವ ಪ್ರಕರಣಗಳ ಇತ್ಯರ್ಥ ಮತ್ತು ಸಾಮಾಜಿಕ ಭದ್ರತಾಯೋಜನೆಗಳಡಿ ಬಾಕಿ ಇರುವ ಆಧಾರ್‌ ಸೀಡಿಂಗ್‌ ಪ್ರಕರಣಗಳನ್ನು ಶೀಘ್ರ ವಿಲೇವಾರಿಗೊಳಿಸಿ.-ವೈ.ಎಸ್‌.ಪಾಟೀಲ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.