![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಸರಗಳ್ಳರ ಬಗ್ಗೆ ಎಚ್ಚರವಾಗಿರಿ: ಮಂಜುನಾಥ್
Team Udayavani, May 5, 2019, 3:21 PM IST
![tumkur-4-tdy..](https://www.udayavani.com/wp-content/uploads/2019/05/tumkur-4-tdy..-620x189.jpg)
ಕೊರಟಗೆರೆ: ನಾವು ಮಫ್ತಿಯಲ್ಲಿರುವ ಪೊಲೀಸರು ಎಂದು ನಂಬಿಸಿ ಒಡವೆ ತೆಗೆಸಿ ಮೋಸ ಮಾಡುವವರ ಬಗ್ಗೆ ಹಾಗೂ ಹಿಂದಿನಿಂದ ಬೈಕ್ಗಳಲ್ಲಿ ಬಂದು ಚಿನ್ನದ ಸರ ಮತ್ತು ಮಾಂಗಲ್ಯ ಸರ ಅಪಹರಣ ಮಾಡುವವರ ಬಗ್ಗೆ ಎಚ್ಚರವಾಗಿರಬೇಕು ಎಂದು ಪಿಎಸ್ಐ ಮಂಜುನಾಥ್ ತಿಳಿಸಿದರು.
ಸೂಚನೆ ಪಾಲಿಸಿ:ಪಟ್ಟಣದ ಎಸ್ಎಸ್ಆರ್ ವೃತ್ತ, ಊರ್ಡಿಗೆರೆ ಸರ್ಕಲ್, ಕೆಎಸ್ಆರ್ಟಿಸಿ ವೃತ್ತ ತಾಲೂಕಿನ ಹೊಳವನಹಳ್ಳಿ, ಅಕ್ಕಿರಾಂಪುರ, ತೋವಿ ನಕೆರೆ, ಸಿದ್ದರಬೆಟ್ಟ, ಬೈರೇನಹಳ್ಳಿ, ಬಿಡಿ.ಪುರ, ಕ್ಯಾಮೇನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ ದರು.ಮಹಿಳೆಯರು ತಮ್ಮ ಆಭರಣ ಕಣ್ಣಿಗೆ ಕುಕ್ಕುವಂತೆ ಪ್ರದರ್ಶಿಸಬಾರದು. ಅಪರಿಚಿತ ವ್ಯಕ್ತಿ ಗಳು ವಿಳಾಸ ಕೇಳಿದಾಗ ದೂರದಲ್ಲಿ ನಿಂತು ಮಾತ ನಾಡಬೇಕು. ಇಲ್ಲವೇ ಗೊತ್ತಿಲ್ಲ ಎಂದು ಕಳುಹಿಸ ಬೇಕು. ಅನುಮಾಸ್ಪದ ವ್ಯಕ್ತಿಗಳು ಮನೆ ಬಳಿ ಸುಳಿದಾಡುತ್ತಿದ್ದರೆ, ಅಪರಿಚಿತ ವಾಹನ ಓಡಾಡುತ್ತಿದ್ದರೆ ತಕ್ಷಣ ಬೀಟ್ ಪೊಲೀಸರಿಗಾಗಲಿ ತಾಲೂಕು ಮಟ್ಟದ ಪೊಲೀಸ್ ಅಧಿಕಾರಿಗಳಿಗಾಗಲಿ ತಿಳಿಸಬೇಕೆಂದರು.
ಮಹಿಳೆಯರು ಬೈಕ್ನಲ್ಲಿ ಅನುಮಾನದಿಂದ ಓಡಾಡುವ ವ್ಯಕ್ತಿಗಳ ಬಗ್ಗೆ ಎಚ್ಚರವಹಿಸಬೇಕು, ವಿಳಾಸ ಕೇಳುವ ನೆಪದಲ್ಲಿ ಕೊರಳಲ್ಲಿರುವ ಚಿನ್ನದ ಮಾಂಗಲ್ಯ ಕಸಿದು ಹೋಗುವವರ ಬಗ್ಗೆ ಎಚ್ಚರದಿಂದರಬೇಕು. ಮಹಿಳೆಯರು ಸರಗಳ್ಳತನ ನಡೆ ಯುತ್ತಿದೆ ಎನ್ನುವುದು ಅರಿವಿಗೆ ಬಂದ ತಕ್ಷಣ ಭಯ ಬಿಟ್ಟು ಪ್ರತಿರೋಧ ವ್ಯಕ್ತಪಡಿಸಿ ಒಡವೆ ರಕ್ಷಿಸಿಕೊಳ್ಳಲು ಪ್ರಯತ್ನಿಸಿ. ಮನೆಯನ್ನು ಖಾಲಿ ಬಿಡದೆ ಮನೆಯಲ್ಲಿ ವಾಸ ಮಾಡಲು ಬಂಧುಗಳಿಗೆ ತಿಳಿಸಿ ಎಂದು ಸಲಹೆ ನೀಡಿದರು. ಈ ವೇಳೆ ಎಎಸ್ಐ ಮಂಗಳಗೌರಮ್ಮ, ಶಿವರಾಜು, ಪುಟ್ಟಣ್ಣ, ಪೇದೆಗಳಾದ ರಂಗನಾಥ್, ಶಂಕರಪ್ಪ, ರಮೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.