ಸರಗಳ್ಳರ ಬಗ್ಗೆ ಎಚ್ಚರವಾಗಿರಿ: ಮಂಜುನಾಥ್‌


Team Udayavani, May 5, 2019, 3:21 PM IST

tumkur-4-tdy..

ಕೊರಟಗೆರೆ: ನಾವು ಮಫ್ತಿಯಲ್ಲಿರುವ ಪೊಲೀಸರು ಎಂದು ನಂಬಿಸಿ ಒಡವೆ ತೆಗೆಸಿ ಮೋಸ ಮಾಡುವವರ ಬಗ್ಗೆ ಹಾಗೂ ಹಿಂದಿನಿಂದ ಬೈಕ್‌ಗಳಲ್ಲಿ ಬಂದು ಚಿನ್ನದ ಸರ ಮತ್ತು ಮಾಂಗಲ್ಯ ಸರ ಅಪಹರಣ ಮಾಡುವವರ ಬಗ್ಗೆ ಎಚ್ಚರವಾಗಿರಬೇಕು ಎಂದು ಪಿಎಸ್‌ಐ ಮಂಜುನಾಥ್‌ ತಿಳಿಸಿದರು.

ಸೂಚನೆ ಪಾಲಿಸಿ:ಪಟ್ಟಣದ ಎಸ್‌ಎಸ್‌ಆರ್‌ ವೃತ್ತ, ಊರ್ಡಿಗೆರೆ ಸರ್ಕಲ್, ಕೆಎಸ್‌ಆರ್‌ಟಿಸಿ ವೃತ್ತ ತಾಲೂಕಿನ ಹೊಳವನಹಳ್ಳಿ, ಅಕ್ಕಿರಾಂಪುರ, ತೋವಿ ನಕೆರೆ, ಸಿದ್ದರಬೆಟ್ಟ, ಬೈರೇನಹಳ್ಳಿ, ಬಿಡಿ.ಪುರ, ಕ್ಯಾಮೇನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ ದರು.ಮಹಿಳೆಯರು ತಮ್ಮ ಆಭರಣ ಕಣ್ಣಿಗೆ ಕುಕ್ಕುವಂತೆ ಪ್ರದರ್ಶಿಸಬಾರದು. ಅಪರಿಚಿತ ವ್ಯಕ್ತಿ ಗಳು ವಿಳಾಸ ಕೇಳಿದಾಗ ದೂರದಲ್ಲಿ ನಿಂತು ಮಾತ ನಾಡಬೇಕು. ಇಲ್ಲವೇ ಗೊತ್ತಿಲ್ಲ ಎಂದು ಕಳುಹಿಸ ಬೇಕು. ಅನುಮಾಸ್ಪದ ವ್ಯಕ್ತಿಗಳು ಮನೆ ಬಳಿ ಸುಳಿದಾಡುತ್ತಿದ್ದರೆ, ಅಪರಿಚಿತ ವಾಹನ ಓಡಾಡುತ್ತಿದ್ದರೆ ತಕ್ಷಣ ಬೀಟ್ ಪೊಲೀಸರಿಗಾಗಲಿ ತಾಲೂಕು ಮಟ್ಟದ ಪೊಲೀಸ್‌ ಅಧಿಕಾರಿಗಳಿಗಾಗಲಿ ತಿಳಿಸಬೇಕೆಂದರು.

ಮಹಿಳೆಯರು ಬೈಕ್‌ನಲ್ಲಿ ಅನುಮಾನದಿಂದ ಓಡಾಡುವ ವ್ಯಕ್ತಿಗಳ ಬಗ್ಗೆ ಎಚ್ಚರವಹಿಸಬೇಕು, ವಿಳಾಸ ಕೇಳುವ ನೆಪದಲ್ಲಿ ಕೊರಳಲ್ಲಿರುವ ಚಿನ್ನದ ಮಾಂಗಲ್ಯ ಕಸಿದು ಹೋಗುವವರ ಬಗ್ಗೆ ಎಚ್ಚರದಿಂದರಬೇಕು. ಮಹಿಳೆಯರು ಸರಗಳ್ಳತನ ನಡೆ ಯುತ್ತಿದೆ ಎನ್ನುವುದು ಅರಿವಿಗೆ ಬಂದ ತಕ್ಷಣ ಭಯ ಬಿಟ್ಟು ಪ್ರತಿರೋಧ ವ್ಯಕ್ತಪಡಿಸಿ ಒಡವೆ ರಕ್ಷಿಸಿಕೊಳ್ಳಲು ಪ್ರಯತ್ನಿಸಿ. ಮನೆಯನ್ನು ಖಾಲಿ ಬಿಡದೆ ಮನೆಯಲ್ಲಿ ವಾಸ ಮಾಡಲು ಬಂಧುಗಳಿಗೆ ತಿಳಿಸಿ ಎಂದು ಸಲಹೆ ನೀಡಿದರು. ಈ ವೇಳೆ ಎಎಸ್‌ಐ ಮಂಗಳಗೌರಮ್ಮ, ಶಿವರಾಜು, ಪುಟ್ಟಣ್ಣ, ಪೇದೆಗಳಾದ ರಂಗನಾಥ್‌, ಶಂಕರಪ್ಪ, ರಮೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.