ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಹೊಸತನವಿರಲಿ


Team Udayavani, Jun 21, 2020, 7:05 AM IST

kudirali

ತುಮಕೂರು: ನಗರದ ಸರ್ವಾಂಗೀಣ ಅಭಿವೃದ್ಧಿಯ ಕನಸು ಹೊಂದಿದ್ದೇವೆ. ಬಡವರು ಬಡವರಾಗಿಯೇ ಇರಲು ಸ್ಮಾರ್ಟ್‌ ಸಿಟಿ ಯೋಜನೆ ರೂಪಿಸಿಲ್ಲ, ಎಲ್ಲ ಅಧಿಕಾರಿಗಳ ಸಹಕಾರದಿಂದ ನಗರದಲ್ಲಿ ಹೊಸತನ ಕಾಣಬೇಕು.  ಜಿಲ್ಲಾಧಿಕಾರಿ, ಸಂಸದ ಮತ್ತು ಶಾಸಕರಿಗಿರುವ ಕಾಳಜಿ ಇತರೆ ಅಧಿಕಾರಿಗಳಿಗೇಕೆ ಇಲ್ಲ ಎಂದು ಸಂಸದ ಜಿ.ಎಸ್‌.ಬಸವರಾಜ್‌ ಪ್ರಶ್ನಿಸಿದರು.

ನಗರದ ಟೌನ್‌ಹಾಲ್‌ನಲ್ಲಿರುವ ಸ್ಮಾರ್ಟ್‌ ಸಿಟಿ ಇಂಟಿಗ್ರೇಟೆಡ್‌ ಕಚೇರಿಯಲ್ಲಿ ದಿಶಾ ಸಮಿತಿ ರಚಿಸಿ  ರುವ ತುಮಕೂರು ಜಿಐಎಸ್‌ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, 80 ವರ್ಷವಾಗಿರುವ ನಾನು ಡಿಜಿಟಲ್‌ ದಾಖಲೆ ಮಾಡುವ ಮೂಲಕ ಪ್ರಧಾನಿ ನರೇಂದ್ರಮೋದಿ ಕನಸಿನ ಡಿಜಿಟಲ್‌ ಇಂಡಿಯಾ ಮೂಲಕ ಜಿಲ್ಲೆಯ, ನಗರದ ಬಡ  ಜನತೆಗೆ ನ್ಯಾಯ ಒದಗಿಸಲು ಶ್ರಮಿಸುತ್ತಿದ್ದೇನೆ. ಕಾಟಾಚಾರದ ಡೇಟಾ ನಮಗೆ ಬೇಕಿಲ್ಲ ಎಂದು ಕಿಡಿಕಾರಿದರು.

ಸರ್ಕಾರಕ್ಕೆ ಮನವಿ: ನಗರದಲ್ಲಿ ವಸತಿ ಇಲ್ಲದವರ ಬಡಾವಾಣೆವಾರು ಜಿಐಎಸ್‌ ಲೇಯರ್‌ ನೀಡಿ ಎಂದರೆ ಕ್ಲಿಕ್‌ ಮಾಡಿದ ತಕ್ಷಣ ಮಾಹಿತಿ ದೊರೆಯ ಬೇಕು. ವ್ಯಕ್ತಿವಾರು ಮಾಹಿತಿಯೂ ಲಭ್ಯವಾಗ ಬೇಕು., ಇವರಿಗೆ ನಗರದ ಯಾವ  ಭಾಗದಲ್ಲಿ ಸರ್ಕಾರಿ ಜಮೀನು ಅಥವಾ ಭೂ ಸ್ವಾಧೀನ ಮಾಡುವ ಮೂಲಕ ನಿವೇಶನ ನೀಡಲು ಗುರುತಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂಬ ಡಿಜಿಟಲ್‌ ಮಾಹಿ ತಿಯೂ ಬರಬೇಕು ಎಂದು ಎಚ್ಚರಿಸಿದರು.

ಜಿಐಎಸ್‌ ಲೇಯರ್‌ ಬಗ್ಗೆ  ಪಾಠ: ಬಡವರ ಜೀವನ ಶೈಲಿ ಬದಾಲಾಯಿಸುವುದು ಸ್ಮಾರ್ಟ್‌ ಸಿಟಿ ಕನಸು. ಇದು ಜಿಐಎಸ್‌ ಲೇಯರ್‌ ಮಾಡುವ ಗುರಿ ಎಂದು ಜಿಐಎಸ್‌ ಲೇಯರ್‌ ಬಗ್ಗೆ ಪಾಠ ಮಾಡಿದರು. ಜಿಐಎಸ್‌ ಮಾಸ್ಟರ್‌ ಪ್ಲಾನ್‌ ಕಟ್‌  ಅಂಡ್‌ ಪೇಸ್ಟ್‌ ಆಗಿರಬಾರದು: ಪ್ರತಿ ಸಭೆಯಲ್ಲೂ ಹಿಂದಿನ ಸಭೆ ಯಲ್ಲಿ ಚರ್ಚೆಯಾದ ಲೇಯರ್ಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಗುವುದು.

ನಡವಳಿಕೆ ಯಲ್ಲಿ ಪ್ರತಿಯೊಬ್ಬ ಸದಸ್ಯರ ಸಲಹೆ ದಾಖಲೆ ಮಾಡಿಕೊಂಡು ಮುಂದಿನ  ಸಭೆಯಲ್ಲಿ ಉತ್ತರಿಸಬೇಕು. ಪ್ರತಿ ಸಭೆ ಯಲ್ಲೂ ಈ ಇಲಾಖೆಯ ಲೇಯರ್‌ ಪೂರ್ಣ ಗೊಂಡಿದೆ ಸಲಹೆಗಳಿದ್ದಲ್ಲಿ ಸಾರ್ವಜನಿಕರು ಸಲಹೆ ನೀಡಬಹುದು ಎಂಬ ಮನವಿಯೊಂದಿಗೆ ಸಾರ್ವ ಜನಿಕರ ವೀಕ್ಷಣೆಗೂ ಅವಕಾಶ ಕಲ್ಪಿಸಬೇಕು  ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಸಲಹೆ ನೀಡಿದರು. ಸದಸ್ಯರಾದ ಕುಂದರನಹಳ್ಳಿ ರಮೇಶ್‌, ಸುಜ್ಞಾನ ಹೀರೇಮಠ ಚಂದ್ರಶೇಖರ್‌, ನರಸಿಂಹಮೂರ್ತಿ ಮತ್ತಿತರರು ಇದ್ದರು.

ತಕ್ಷಣ ಮಾಹಿತಿ ಸಿಗಬೇಕು: ನಗರದ ಒಂದು ಅಂಗವಾಡಿಯಿಂದ ಆರಂಭಿಸಿ ಇಸ್ರೋ ವರೆಗಿನ ಪ್ರತಿಯೊಂದು ಇಲಾಖೆಯೂ ನಗರದಲ್ಲಿ ಯಾವ ಆಸ್ತಿ ಹೊಂದಿದೆ, ಖಾಸಗಿ ಆಸ್ತಿ ಎಷ್ಟಿದೆ, ಸರ್ಕಾರಿ ಆಸ್ತಿ ಎಷ್ಟಿದೆ ಎಂದರೆ ಕ್ಲಿಕ್‌ ಮಾಡಿದ ತಕ್ಷಣ  ಮಾಹಿತಿ ಇರಬೇಕು. ಒಂದೊಂದು ಇಂಚಿನ ಭೂಮಿಯ ಡಿಜಿಟಲ್‌ ದಾಖಲೆ ಇರ ಬೇಕು, ಜಿಐಎಸ್‌ ಆಧಾರಿತ ಮಾಸ್ಟರ್‌ ಪ್ಲಾನ್‌ ಎಂದರೆ ಕಟ್‌ ಅಂಡ್‌ ಪೇಸ್ಟ್‌ ಆಗಬಾರದು, ಎಲ್ಲಾ ಮಾಹಿತಿ ಕರಾರುವಕ್ಕಾಗಿ ಇರಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಸೂಚಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.