ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ತಂದೆ,ಮಗಳ ಮೃತ್ಯು
Team Udayavani, Jan 29, 2023, 9:50 PM IST
ಕುಣಿಗಲ್ : ಬೈಕ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗಳು ಮೃತಪಟ್ಟಿರುವ ದಾರುಣ ಘಟನೆ ಬನ್ನಿಮರದಕಟ್ಟೆ (ವೈ.ಕೆ.ರಾಮಯ್ಯ ಸರ್ಕಲ್) ಸಮೀಪ ಭಾನುವಾರ ರಾತ್ರಿ ಸಂಭವಿಸಿದೆ
ಮೂಲತಃ ಗುಬ್ಬಿ ತಾಲೂಕು ಸಿಎಸ್ ಪುರ ಹೋಬಳಿ ನಟ್ಟಿಗೆರೆ ಗ್ರಾಮದ, ಈಗ ಬೆಂಗಳೂರಿನ ಸುಂಕದಕಟ್ಟೆ ವಾಸಿ ತಿರುಮಲೇಗೌಡ( 50) ಮತ್ತು ಪುತ್ರಿ ಚಂದನ (20) ಮೃತಪಟ್ಟ ದುರ್ದೈವಿಗಳು
ಘಟನೆ ವಿವರ
ತಿರುಮಲೇಗೌಡ ತನ್ನ ಸ್ವಗ್ರಾಮ ನಟ್ಟಿಗೆರೆ ಗ್ರಾಮಕ್ಕೆ ಹಬ್ಬಕ್ಕೆ ಬಂದು ಹಬ್ಬ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ಸುಂಕದಕಟ್ಟೆಗೆ ತನ್ನ ಮಗಳೊಂದಿಗೆ ಹೊಗಬೇಕಾದರೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿ ಕ್ಕಿ ಹೊಡೆದ ಪರಿಣಾಮ ತಿರುಮಲೇಗೌಡ ಸ್ಥಳದಲ್ಲೇ ಮೃತಪಟ್ಟರು. ಆತನ ಮಗಳು ಚಂದನ ತೀವ್ರವಾಗಿ ಗಾಯಗೊಂಡಿದರು, ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆ ಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಆಸ್ಪತ್ರೆ ಗೆ ಕರೆದ್ಯೋಯುವ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್