ಗ್ರಾಮಸ್ಥರೇ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿ


Team Udayavani, Mar 9, 2019, 7:31 AM IST

gramasta.jpg

ಚೇಳೂರು: ಗ್ರಾಮಗಳ ಅನೇಕ ಮೂಲಭೂತ ಸೌಲಭ್ಯಗಳನ್ನು ಗ್ರಾಮವಿಕಾಸ ಯೋಜನೆಯ ಮುಖಾಂತರ ಮಾಡಿಸುತ್ತಿರುವುದು ಸರ್ಕಾರದ ಯೋಜನೆಯಾಗಿದೆ. ಈ ಕಾಮಗಾರಿ ನಡೆಯುವಾಗ ಸಾರ್ವಜನಿಕರು ಸಹಕಾರ ನೀಡಿ ನಿಮ್ಮ ಗ್ರಾಮದಲ್ಲಿ ಉತ್ತಮವಾದ ಅಭಿವೃದ್ಧಿಯ ಕೆಲಸಗಳನ್ನು ಮಾಡಿಸಿಕೊಳ್ಳಿ ಎಂದು ಸಣ್ಣಕೈಗಾರಿಕ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಹೇಳಿದರು.

ಹಾಗಲವಾಡಿ ಹೋಬಳಿ ಶಿವಪುರ ಪಂಚಾಯತಿಯ ಗಳಿಗೇಕೆರೆ ಮತ್ತು ಅಪ್ಪಣ್ಣನಹಳ್ಳಿಯ ಗ್ರಾಮಗಳಿಗೆ ಕೆಆರ್‌ಐಡಿಎಲ್‌ ವತಿಯಿಂದ 2017-18 ಸಾಲಿನ ಮುಖ್ಯಮಂತ್ರಿಗಳ ಗ್ರಾಮ ವಿಕಾಸದ ಕ್ರಿಯಾಯೋಜನೆಯಲ್ಲಿ  2 ಗ್ರಾಮಕ್ಕೂ ತಲಾ 100 ಲಕ್ಷ ರೂ. ಅನುದಾನ ಮಂಜೂರು ಮಾಡಲಾಗಿದ್ದು ಆ ಕಾಮಗಾರಿಗಳ ಪ್ರಾರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಯೋಜನೆಯಲಿ ಗ್ರಾಮದೊಳಗಿನ ಪರಿಸರವನ್ನು ಉತ್ತಮ ಪಡಿಸಲು ರಸ್ತೆ ಚರಂಡಿಗೆ ಶೇ.50 ಗ್ರಂಥಾಲಯ, ಸಾಹಿತಿ ಕಲಾದರ ಸ್ಮಾರಕ, ಸಬಾಭವನ, ಬಯಲು ರಂಗಮಂದಿರ ನಿರ್ಮಾಣ ಶೇ.12, ಯುವಕ ಯುವತಿ ಮಂಡಲಿಗಳ ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿಗಾಗಿ ಶೇ.12, ಸೌರ ಬೆಳಕು ದೀಪಗಳ ಆಳವಡಿಕೆ ಶೇ.3, ವೈಜ್ಞಾನಿಕ ಹಾಗೂ ಅಧುನಿಕ ರೀತಿಯಲ್ಲಿ ಸಂರಕ್ಷಣೆ ಮಾಡುವ ಘಟಕಗಳ ನಿರ್ಮಾಣಕ್ಕೆ ಶೇ.10,

ಗ್ರಾಪಂ ನಡವಳಿಕೆಗಳ ಟೆಲಿವಿಷನ್‌ ಮುಖಾಂತರ ನೇರ ಪ್ರಸಾರ ಹಾಗೂ ಮೂಲ ಸೌಕರ್ಯಕ್ಕೆ ಶೇ.2, ದೇವಾಲಯಗಳ ಜೀಣೋದ್ಧಾರ ಶೇ.6, ಫ್ಲೆಕಿ ಫ‌ಂಡ್‌ಗೆ ಶೇ.5 ಭಾಗದಲ್ಲಿ ಕೆಲಸಗಳು ನೆಡೆಯ ಬೇಕಾಗಿದೆ ಇದು ಅವರಿಗೆ ನೀಡಿರುವ ಅವಧಿಗಳಲ್ಲಿ ಕಾಮಗಾರಿಗಳು ಪೂರ್ಣಗೊಳ್ಳತ್ತಾವೆ. ಮೊದಲಿಗೆ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ನಡೆಯುತ್ತದೆ. ಈ ಕಾಮಗಾರಿ ನಡೆಯುವಾಗ ಸಾರ್ವಜನಿಕರು ಸಹಕಾರ ನೀಡಿ ಎಂದರು.

ಸಚಿವರಿಗೆ ಮುತ್ತಿಗೆ: ನಮ್ಮ ಗ್ರಾಮದಲ್ಲಿ ಕುಡಿಯಲು ನೀರು ಇಲ್ಲ, ನೀರು ಬೇಕಾದರೆ ಸುಮಾರು ದೂರ ಹೊಗಬೇಕು. 5 ರಿಂದ 6 ದಿನಗಳಿಗೊಮ್ಮೆ ನೀರು ಬೀಡುತ್ತಾರೆ. ನಮ್ಮ ಗ್ರಾಮದಲ್ಲಿ 300ಕ್ಕೂ ಹೆಚ್ಚು ಜನ ವಾಸ ಮಾಡುತ್ತಿದ್ದೇವೆ. ಜೊತೆಗ ಸರ್ಕಾರಿ ಶಾಲೆಯು ಸಹ ಇದ್ದು ಹಾಗೂ ಸಾರ್ವಜನಿಕರಿಗೆ ಸಮುದಾಯ ಭವನವಿಲ್ಲ ಹೀಗೆ ಅನೇಕ ರೀತಿಯ ಸೌಲಭ್ಯಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ಸ್ಥಳದಲ್ಲಿಯೇ ಸೂಚನೆ ನೀಡಿದ ಸಚಿವ: ಸ್ಥಳದಲ್ಲಿಯೇ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಮೊದಲು ಈ ಗ್ರಾಮಕ್ಕೆ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಶಿವಪುರದಿಂದ ಗಳಿಗೇಕೆರೆಯ ಸಂಪರ್ಕದ ರಸ್ತೆಗೆ ಜಲ್ಲಿ ಹಾಕಿ ಸುಮಾರು ತಿಂಗಳದರೂ ಡಾಂಬರೀಕರಣ ಮಾಡದೇ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗುತ್ತಿದೆ.

ಆದಷ್ಟು ಬೇಗ ಡಾಂಬರೀಕರಣ ಮಾಡವಂತೆ ಸಂಬಂಧ ಪಟ್ಟವರಿಗೆ ಸೂಚನೆ ನೀಡಿದರು. ಪಿಡಿಒ ಕವಿತಾ, ಗುತ್ತಿಗೆದಾರ ಈಶ್ವರಯ್ಯ, ಗ್ರಾಪಂ ಅಧ್ಯಕ್ಷೆ ಕಮಲಮ್ಮ, ಗುರುರೇಣುಕಾರಾಧ್ಯ, ಗ್ರಾಪಂ ಸದಸ್ಯರಾದ ಮೋಹನ್‌ಕುಮಾರ್‌, ಗೀತಾ, ಪಾರ್ವತಮ್ಮ, ರೇಣುಕಮ್ಮ, ಸಾಕಮ್ಮ, ಸಿದ್ದಲಿಂಗಮೂರ್ತಿ, ರಾಜಕುಮಾರ್‌, ನಿಗಮದ ನಂಜರಾಜಯ್ಯ, ಮಂಜು ಹಾಗೂ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.