Kunigal: ಟ್ರ್ಯಾಕ್ಟರ್ ಉರುಳಿ ಬಿದ್ದು ಮುಖ್ಯಮಂತ್ರಿ ಪದಕ ಪುರಸ್ಕೃತ ಅರಣ್ಯ ವೀಕ್ಷಕ ಮೃತ್ಯು


Team Udayavani, Dec 9, 2023, 11:09 AM IST

Kunigal: ಟ್ರ್ಯಾಕ್ಟರ್ ಉರುಳಿ ಬಿದ್ದು ಮುಖ್ಯಮಂತ್ರಿ ಪದಕ ಪುರಸ್ಕೃತ ಅರಣ್ಯ ವೀಕ್ಷಕ ಮೃತ್ಯು

ಕುಣಿಗಲ್: ಟ್ರ್ಯಾಕ್ಟರ್ ಬಳಸಿ ತಮ್ಮ ಜಮೀನು ಉಳಿಮೆ ಮಾಡುತ್ತಿದ್ದ ವೇಳೆಯಲ್ಲಿ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಪಕಕ್ಕೆ ಉರುಳಿ ಬಿದ್ದ ಕಾರಣ ಮುಖ್ಯಮಂತ್ರಿ ಪದಕ ಪುರಸ್ಕೃತ ಅರಣ್ಯ ವೀಕ್ಷಕರೊಬ್ಬರು ಮೃತಪಟ್ಟಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕೆಂಪಸಾಗರ ಗ್ರಾಮದಲ್ಲಿ ಶನಿವಾರ ಮುಂಜಾನೆ (ಡಿ.9 ರಂದು) ನಡೆದಿದೆ.

ಕೆಂಪಸಾಗರ ಗ್ರಾಮದ ಮೋಹನ್ ಕುಮಾರ್ (35 ) ಮೃತ ಅರಣ್ಯ ವೀಕ್ಷಕ.

ಘಟನೆ ವಿವರ : ಮೋಹನ್ ಕುಮಾರ್ ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಪಕಕ್ಕೆ  ಉರುಳಿ ಬಿದ್ದಿದೆ ಎನ್ನಲಾಗಿದ್ದು ಉರುಳಿದ  ಸಂದರ್ಭದಲ್ಲಿ ಮೋಹನ್ ಕುಮಾರ್ ಅವರ ತಲೆ ನೀಲಗಿರಿ ಮರಕ್ಕೆ ತಾಗಿ ಮೋಹನ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕುಣಿಗಲ್ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗದ ಮಧ್ಯ ಮೃತಪಟ್ಟಿದ್ದಾರೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಪದಕ ಪ್ರಧಾನ: ರಾಜ್ಯ ಅರಣ್ಯ ಮತ್ತು ವನ್ಯ ಜೀವಿ ಸಂರಕ್ಷಣಾ ಇಲಾಖೆಯಲ್ಲಿ ಅರಣ್ಯ ವೀಕ್ಷಕರಾಗಿ ಗಣನೀಯ ಸೇವೆಯನ್ನು ಪರಿಗಣಿಸಿ 2020 ನೇ ಸಾಲಿನ ಮುಖ್ಯಮಂತ್ರಿ ಪದಕ‌ ನೀಡಿ ರಾಜ್ಯ ಸರ್ಕಾರ  ಮೋಹನ್ ಕುಮಾರ್ ಅವರನ್ನು ಗೌರವಿಸಿತ್ತು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.