Comedy ತುಕಾಲಿ ಸಂತೋಷ್ ಹೊಸ ಕಾರು ಅಪಘಾತ : ಓರ್ವನಿಗೆ ಗಾಯ
Team Udayavani, Mar 13, 2024, 10:04 PM IST
ಕುಣಿಗಲ್ : ಹಾಸ್ಯನಟ, ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಆಟೋ ನಡುವೆ ಢಿಕ್ಕಿ ಸಂಭವಿಸಿ ಓರ್ವ ಗಾಯಗೊಂಡಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ರಾಜ್ಯ ಹೆದ್ದಾರಿ 33 ಕುರುಡಿಹಳ್ಳಿ ಬಳಿ ನಡೆದಿದೆ.
ಆಟೋ ಚಾಲಕ ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (44) ಗಾಯಗೊಂಡ ವ್ಯಕ್ತಿಯಾಗಿದ್ದು ಕುಣಿಗಲ್ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತುಕಾಲಿ ಸಂತೋಷ್ ಹಾಗೂ ಪತ್ನಿ ಮಾನಸ ತುಮಕೂರಿನಲ್ಲಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ