ರೈತರಿಗೆ ಅಗತ್ಯ ಸೇವೆ ಒದಗಿಸಲು ಬದ್ಧ: ರಾಜೇಂದ್ರ


Team Udayavani, Apr 23, 2021, 5:01 PM IST

Committed to providing essential services to farmers

ತುಮಕೂರು: ತಾಲೂಕು ವ್ಯವಸಾಯೋತ್ಪನ್ನಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿಆರ್‌. ರಾಜೇಂದ್ರ ಹಾಗೂ ಉಪಾಧ್ಯಕ್ಷರಾಗಿ ರಾಧಾಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇತ್ತೀಚೆಗಷ್ಟೆ ತಾಲೂಕು ವ್ಯವಸಾಯೋತ್ಪನ್ನಮಾರಾಟ ಸಹಕಾರ ಸಂಘಕ್ಕೆ ಚುನಾವಣೆ ನಡೆದುನಿರ್ದೇಶಕರು ಆಯ್ಕೆಯಾಗಿದ್ದರು.

ಗುರುವಾರಸಂಘದ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರ, ಉಪಾಧ್ಯಕ್ಷರ ಅವಿರೋಧ ಆಯ್ಕೆನಡೆಯಿತು. ನೂತನ ಅಧ್ಯಕ್ಷ ಆರ್‌. ರಾಜೇಂದ್ರಮಾತನಾಡಿ, ಮುಂದಿನ 5 ವರ್ಷದ ಅವಧಿಗೆಅಧ್ಯಕ್ಷನನ್ನಾಗಿ ನಿರ್ದೇಶಕರು ಅವಿರೋಧವಾಗಿಆಯ್ಕೆ ಮಾಡಿದ್ದಾರೆ. ನಿರ್ದೇಶಕರು ನನ್ನ ಮೇಲೆಇಟ್ಟಿರುವ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸನಿರ್ವಹಿಸುತ್ತೇನೆ. ನನ್ನ ಅವಧಿಯಲ್ಲಿ ಸಂಸ್ಥೆಯನ್ನುಲಾಭದತ್ತ ಕೊಂಡೊಯ್ಯಲು ಹಾಗೂ ರೈತರಿಗೆಅಗತ್ಯ ಸೇವೆ ಒದಗಿಸಲು ಪ್ರಾಮಾಣಿಕವಾಗಿಶ್ರಮಿಸುತ್ತೇನೆ ಎಂದು ಹೇಳಿದರು.

ಸಂಸ್ಥೆಯಲ್ಲಿ ಪ್ರತಿ ತಿಂಗಳು 28 ರಿಂದ 30 ಲಕ್ಷವ್ಯವಹಾರ ನಡೆಯುತ್ತಿತ್ತು. ಈಗ 20 ಲಕ್ಷಕ್ಕೆ ಇಳಿದಿದೆ.ಸೊಸೈಟಿಗಳಲ್ಲಿ ರೈತರಿಗೆ 3ಲಕ್ಷದ ವರೆಗೆ ಸಾಲಕೊಡಲಾಗಿದೆ. ಹಾಗೆಯೇ ತಾಲೂಕುಗಳಲ್ಲಿನಸೊಸೈಟಿಗಳು 10 ಕೋಟಿ ರೂ. ವರೆಗೆ ಸಾಲನೀಡುತ್ತಿವೆ ಎಂದರು.

20 ಕೋಟಿಗೂ ಹೆಚ್ಚು ವಹಿವಾಟು: ಸಹಕಾರಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯಲು ಅಧ್ಯಕ್ಷರು,ಉಪಾಧ್ಯಕ್ಷರು, ನಿರ್ದೇಶಕರುಗಳಷ್ಟೇ ಇಲ್ಲಿಕಾರ್ಯನಿರ್ವಹಿಸುವ ಕಾರ್ಯದರ್ಶಿಗಳು ಮತ್ತುಅಧಿಕಾರಿಗಳ ಪಾತ್ರವೂ ಬಹುಮುಖ್ಯವಾಗಿದೆ.ಹಾಗಾಗಿಯೇ ಸಂಸ್ಥೆ ಇಂದು ಈ ಮಟ್ಟಕ್ಕೆಬೆಳೆಯಲು ಸಾಧ್ಯವಾಗಿದೆ.

ತಾಲೂಕುವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ19-20 ಲಕ್ಷ ರೂ. ಲಾಭ ಹೊಂದಿದ್ದು, 20ಕೋಟಿಗೂ ಹೆಚ್ಚು ವಹಿವಾಟು ನಡೆಸಿದೆ ಎಂದುಮಾಹಿತಿ ನೀಡಿದರು.ಸಹಕಾರಿ ಕ್ಷೇತ್ರದಲ್ಲಿ ಪûಾತೀತವಾಗಿ ಎಲ್ಲರೂಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ.

ಕ್ರಿಬೊRàಮಂಡಳಿಯಲ್ಲೂ ನಾನು ನಿರ್ದೇಶಕನಾಗಿದ್ದು, ಈಮಂಡಳಿಯಲ್ಲಿ ಇರುವವರೆಲ್ಲಾ ಸಂಸದರು. ನನ್ನವಯಸ್ಸಿನಲ್ಲಿ ಅನುಭವ ಹೊಂದಿರುವ ಹಿರಿಯರುಅಲ್ಲಿದ್ದಾರೆ. ಅವರೊಂದಿಗೆ ಕೆಲಸ ಮಾಡುವಅವಕಾಶ ದೊರೆತಿರುವುದು ನನ್ನ ಭಾಗ್ಯ ಎಂದರು.ಟಿಎಪಿಸಿಎಂಸ್‌ ನಿರ್ದೇಶಕ ಕೆಂಪಹನುಮಯ್ಯ,ಮಲ್ಲೇಶ್‌, ದೊಡ್ಡನಂಜಯ್ಯ, ಮಹಮದ್‌ಜಿಯಾವುಲ್ಲಾ, ಟಿ.ವೈ. ಯಶಸ್‌, ವಿ.ಜಿ. ಸರೋಜಾ,ಕೆ.ಸಿ. ಗಂಗರಾಜು, ಟಿ.ಆರ್‌. ಸುರೇಶ್‌, ಡಿಸಿಸಿಬ್ಯಾಂಕ್‌ ನಾಮಿನಿ ನಿರ್ದೇಶಕ ಬಿ.ಜಿ. ವೆಂಕಟೇಗೌಡ,ಸಹಕಾರಿ ಸಂಘದ ಸಹಾಯಕ ನಿಬಂಧಕಪಾರ್ಥಸಾರಥಿ, ಸಂಘದ ಕಾರ್ಯದರ್ಶಿರವಿಕುಮಾರ್‌ ಹಾಗೂ ಇದ್ದರು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.