ಉದಯವಾಣಿ ಚೇತನ ಮೋಹನ್ ದಾಸ್ ಪೈ ನಿಧನಕ್ಕೆ ಕಲ್ಪತರು ನಾಡಿನಲ್ಲಿ ಸಂತಾಪ ಸಭೆ


Team Udayavani, Aug 1, 2022, 3:53 PM IST

ಉದಯವಾಣಿ ಚೇತನ ಮೋಹನ್ ದಾಸ್ ಪೈ ನಿಧನಕ್ಕೆ ಕಲ್ಪತರು ನಾಡಿನಲ್ಲಿ ಸಂತಾಪ ಸಭೆ

ತುಮಕೂರು :  ನಾಡಿನ ಹೆಸರಾಂತ ದಿನ ಪತ್ರಿಕೆ ಉದಯವಾಣಿಯ ಸ್ಥಾಪಕರೂ ಹಿರಿಯ ಚೇತನರಾದ ಮೋಹನ್ ದಾಸ್ ಪೈ ನಿಧನಕ್ಕೆ ಕಲ್ಪತರು ನಾಡು ತುಮಕೂರಿನಲ್ಲಿ ಸೋಮವಾರ  ಸಂತಾಪ ಸಭೆ ನಡೆಯಿತು.

ತುಮಕೂರಿನ ಉದಯವಾಣಿ ಓದುಗರ ಬಳಗ  ಮತ್ತು ತುಮಕೂರು ಜಿಲ್ಲಾ ದಕ್ಷಿಣ ಕನ್ನಡ ಮಿತ್ರವೃಂದ ದ ವತಿಯಿಂದ  ಉದಯವಾಣಿ ಪತ್ರಿಕೆಯ ಸಂಸ್ಥಾಪಕರಾದ ಮೋಹನ್ ದಾಸ್  ಪೈ ಅವರು  ಅಗಲಿರುವುದಕ್ಕೆ  ಸಂತಾಪ ಸೂಚಿಸಿದರು.

ಸರಳ ಸಮಾರಂಭದಲ್ಲಿ ಮೋಹನ್ ದಾಸ್ ಪೈ ಅವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಎರಡು ನಿಮಿಷ  ಮೌನ ಆಚರಿಸಿ ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.

ದಕ್ಷಿಣ ಕನ್ನಡ ಮಿತ್ರ ವೃಂದದ ಜಿಲ್ಲಾದ್ಯಕ್ಷರಾದ ಅಮರನಾಥ ಶೆಟ್ಟಿ ಈ ವೇಳೆ ಮಾತನಾಡಿ, ಮೋಹನ್ ದಾಸ್ ಪೈ ಅವರು  ಹೆಸರಾಂತ  ಉದ್ಯಮಿಗಳಾಗಿ ನೂರಾರು ಜನರಿಗೆ ಉದ್ಯೋಗ ನೀಡಿ ಆಶ್ರಯ ನೀಡಿದ್ದರು. ಉದಯವಾಣಿ ದಿನ ಪತ್ರಿಕೆಯನ್ನು ನಾಡಿನ ಹೆಮ್ಮೆಯ ದಿನಪತ್ರಿಕೆಯಾಗಿ ಬೆಳೆಸಿದ್ದಾರೆ ಅವರ ಅಗಲಿಕೆ ನೋವು ತಂದಿದೆ ಎಂದರು.

ಈ ಸಂತಾಪ ಸಭೆಯಲ್ಲಿ ದಕ್ಷಿಣ ಕನ್ನಡ ಮಿತ್ರವೃಂದ   ಕಾರ್ಯದರ್ಶಿ ವೆಂಕಟೇಶ್ , ಸಂಘಟನಾ ಕಾರ್ಯದರ್ಶಿ ಜಯಪೂಜಾರ್, ಓದುಗರ ಬಳಗದ ಗುರುರಾಜ್ ನೇರಂಬಳ್ಳಿ ಮಹಾ ಬಲೇಶ್ವರ್  ಜಿಲ್ಲಾ ಭಂಟರ ಸಂಘದ ಅಧ್ಯಕ್ಷರಾದ ಜಯರಾಮ ಶೆಟ್ಟಿ , ನವಿನ್ ಕುಮಾರ್ ಶೆಟ್ಟಿ , ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರೂ ಉದಯವಾಣಿ ಓದುಗರ ಬಳಗದ  ಪ್ರೇಮಾ ಹೆಗಡೆ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗದ ಮೋರ್ಚಾದ  ಪ್ರಧಾನ ಕಾರ್ಯದರ್ಶಿ ಕೆ .ವೇದ ಮೂರ್ತಿ, ಸುರೇಶ್ ಹೊಳ್ಳ ಗುರುರಾಜ್ ಬಳುಕರಾಯ ಉದಯವಾಣಿ ಜಿಲ್ಲಾ ಹಿರಿಯ ವರದಿಗಾರ ಚಿ.ನಿ ಪುರುಷೋತ್ತಮ್ .ಪ್ರಸರಣ ವಿಭಾಗದ ಹರೀಶ್ .ಸುರೇಶ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.