ಭಾಷಣ ಮುಗಿಸಿ ಹಠಾತ್ ಹೃದಯಾಘಾತವಾಗಿ ಕೊನೆಯುಸಿರೆಳೆದ ಕಾಂಗ್ರೆಸ್ ಮುಖಂಡ


Team Udayavani, Dec 28, 2022, 7:25 PM IST

1-sdsdsadsa

ಕ್ಯಾಶವಾರ ನಾಗರಾಜು ಶಾಸಕ ಡಾ.ಜಿ.ಪರಮೇಶ್ವರ್‌ರೊಂದಿಗಿರುವ ಚಿತ್ರ

ಕೊರಟಗೆರೆ: ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಭಾಷಣ ಮುಗಿಸಿ ಹಠಾತ್ ಹೃದಯಾಘಾತವಾಗಿ ಕೊನೆಯುಸಿರೆಳೆದ ಘಟನೆ ಕೊರಟಗೆರೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ.

ಬುಧವಾರದಂದು ಪಟ್ಟಣದ ಸುವರ್ಣಮುಖಿ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಐಕ್ಯತಾ ಸಮಾವೇಶ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು, ಈ ಸಭೆಯೂ ಮದ್ಯಾಹ್ನ 1.30ಕ್ಕೆ ಶಾಸಕ ಡಾ.ಜಿ.ಪರಮೇಶ್ವರ್ ರವರ ನೇತೃತ್ವದಲ್ಲಿ ಪ್ರಾರಂಭಗೊಂಡಿತು, ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸೇರಿದಂತೆ ವಿವಿಧ ಜಿಲ್ಲಾ ಕಾಂಗ್ರೆಸ್ ಪಕ್ಷದ ಘಟಕಗಳ ಅಧ್ಯಕ್ಷರುಗಳು, ಸ್ಥಳಿಯ ಮುಖಂಡರು ಮಾತನಾಡಿದರು, ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಕ್ಯಾಶವಾರದ ನಾಗರಾಜು (68) ರವರು ನಾನು ಮಾತನಾಡಬೇಕೆಂದು ಮೈಕ್ ಪಡೆದು ಶಾಸಕರ ಬಗ್ಗೆ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಅಭಿಮಾನದ ಮಾತುಗಳನ್ನು ಆಡಿದರು. ಭಾಷಣ ಮುಗಿಸಿದ ತಕ್ಷಣ ಹೃದಯಾಘಾತವಾಗಿ ಕುಸಿದು ಬಿದ್ದರು.

ವೇದಿಕೆಯಲ್ಲಿ ಭಾಷಣ ಮಾಡಿ ಕುಸಿದುಬಿದ್ದ ನಾಗರಾಜುರವರನ್ನು ಕಂಡು ಅಲ್ಲಿದ್ದವರೆಲ್ಲರೂ ಗಾಬರಿಗೊಂಡು  ತತ್ ಕ್ಷಣ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ನಾಗರಾಜುರವರು ಕೊನೆಯುಸಿರೆಳೆದಿದ್ದರು.

ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ ಶಾಸಕ ಡಾ.ಜಿಪರಮೇಶ್ವರ್ ಸರ್ಕಾರಿ ಆಸ್ಪತ್ರೆಗೆ ಬಂದು ನಾಗರಾಜು ಅವರಿಗೆ ಅಂತಿಮ ನಮನ ಸಲ್ಲಿಸಿ, ನಂತರ ಪತ್ರರ್ತರೊಂದಗೆ ಮಾತನಾಡಿ ಈ ಘಟನೆಯ ಅತ್ಯಂತ ದು:ಖ ತಂದಿದ್ದು, ನನ್ನ ಎದುರೆ ನಮ್ಮ ಮುಖಂಡರ ಅಗಲುವಿಕೆ ಅಪಾರ ನೋವು ಉಂಟು ಮಾಡಿದೆ. ಇಂದಿನ ಸಭೆಯನ್ನು ನಿಲ್ಲಿಸಲಾಗಿದ್ದು ಹಾಗೂ ಇಂದು ನಾನು ನಡೆಸಬೇಕಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು, ಸಭೆಗಳನ್ನು ರದ್ದುಗೊಳಿಸಲಾಗಿದೆ.

ಕಾಂಗ್ರೆಸ್ ಸಂಸ್ಥಾಪನಾ ದಿನವೇ ನಿಷ್ಠಾವಂತ ಕಾಂಗ್ರೆಸ್ ಮುಖಂಡರನ್ನು ಪಕ್ಷದ ಸಭೆಯಲ್ಲಿ ಕಳೆದುಕೊಂಡಿದ್ದು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಅವರ ಸಾವನ್ನು ಭರಿಸುವ ದು:ಖ ಭರಿಸುವ ಶಕ್ತಿ ನೀಡಲಿ ಎಂದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾದ್ಯಕ್ಷ ಚಂದ್ರಶೇಖರ್ ಗೌಡ, ಮಾಜಿ ಅದ್ಯಕ್ಷ ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಲಿಂಗರಾಜು, ಮಾಜಿ ನಗರಸಭಾ ಅದ್ಯಕ್ಷ ವಾಲೆಚಂದ್ರಯ್ಯ, ರಾಜ್ಯ ಎಸ್.ಟಿ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಆರ್ ಓಬಳರಾಜು, ಜಿಲ್ಲಾದ್ಯಕ್ಷ ನರಸಿಂಹಯ್ಯ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರುಗಳಾದ ಅಶ್ವಥ್ ನಾರಾಯಣ, ಅರಕೆರೆ ಶಂಕರ್, ಮಹಿಳಾ ಅದ್ಯಕ್ಷೆ ಜಯಮ್ಮ, ಯುವಾ ದ್ಯಕ್ಷ ವಿನಯ್ ಕುಮಾರ್, ಪ.ಪಂ ಸದಸ್ಯ ನಂದಿಶ್, ಮುಖಂಡರಾದ ಚಿಕ್ಕರಂಗಯ್ಯ, ಜಯರಾಮ್, ಸಿದ್ದಪ್ಪ, ಸುರೇಶ್, ಗೋಪಿನಾಥ್, ದೊಡ್ಡಯ್ಯ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.