ಸಮರ್ಥವಾಗಿ ಚುನಾವಣೆ ಎದುರಿಸುವೆ


Team Udayavani, Dec 16, 2020, 5:43 PM IST

ಸಮರ್ಥವಾಗಿ ಚುನಾವಣೆ ಎದುರಿಸುವೆ

ಹುಳಿಯಾರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿಬಿಜೆಪಿ, ಜೆಡಿಎಸ್‌ಗಿಂತ ಸಮರ್ಥವಾಗಿಚುನಾವಣೆ ಎದುರಿಸುತ್ತೇವೆ ಎಂದುಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಡಾ.ಸಾಸಲು ಸತೀಶ್‌ ಭರವಸೆ ನೀಡಿದರು.

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜಕೀಯ ಪಕ್ಷದಸಂಘಟನೆಗೆ ಕಾರ್ಯಕರ್ತರೆ ಶಕ್ತಿ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಗ್ರಾಪಂ ಬುನಾದಿ.ಆದರೂ ಕಾರ್ಯಕರ್ತರ ದುಡಿಮೆಯಿಂದ ಅಧಿಕಾರಕ್ಕೆ ಬಂದವರು, ಅಧಿಕಾರಅನುಭವಿಸಿದ್ದವರು ಕಾರ್ಯಕರ್ತರಚುನಾವಣೆ ಬಂದಾಗ ಕೈ ಕೊಡುತ್ತಾರೆ.ಆದರೆ ಇಲ್ಲಿಯವರೆಗೂ ಯಾವುದೇ ಅಧಿಕಾರ ಅನುಭವಿಸದ, ಸರ್ಕಾರದನೆರವು ಪಡೆಯದ ನಾನು ಕಳೆದ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳಲ್ಲಿ ಕಾರ್ಯಕರ್ತರ ಕೈ ಹಿಡಿದಿದ್ದೇನೆ. ಈಗಲೂಅಷ್ಟೇ ಗ್ರಾಪಂ ಚುನಾವಣೆಯಲ್ಲಿ ಕಾರ್ಯಕರ್ತರ ಗೆಲುವಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದರು.

ಕಾಂಗ್ರೆಸ್‌ 30 ವರ್ಷಗಳಕಾಲ ಠೇವಣಿ ಕಳೆದುಕೊಂಡಿದ್ದ ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ರೈತನ ಮಗನಾದ ನಾನುಟಿಕೆಟ್‌ ಪಡೆದಿದ್ದೆ. ಸೋತರೂಕಾರ್ಯಕರ್ತರಿಗೆ ಬೆನ್ನು ತೋರಿಸದೆ ಅವರ ನಡುವೆ ಉಳಿದು ಮನೆಮಠ ಬಿಟ್ಟು ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದ ಉದ್ದಗಲಕ್ಕೂ ಪಕ್ಷ ಕಟ್ಟಿದೆ. ಚಿ.ನಾ. ಹಳ್ಳಿಯಲ್ಲಿ ಹಿಂದೆಂದೂ ಕಂಡುಕೇಳರಿಯದಷ್ಟು ಜನರನ್ನು ಸೇರಿಸಿ ಕಾಂಗ್ರೆಸ್‌ ಸಭೆ ಮಾಡಿ ಇತಿಹಾಸ ಸೃಷ್ಟಿಸಿದೆ ಎಂದರು.

ಹುಳಿಯಾರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಜಿ.ವೆಂಕಟೇಶ್‌, ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಶ್ರೀಧರ್‌, ಬಗರ್‌ ಹುಕುಂಕಮಿಟಿ ಮಾಜಿ ಸದಸ್ಯ ಎಚ್‌.ಅಶೋಕ್‌, ತಾ.ಒಬಿಸಿ ಕಾಂಗ್ರೆಸ್‌ ಅಧ್ಯಕ್ಷ ಉಮೇಶ್‌,ಗ್ರಾಪಂ ಮಾಜಿ ಉಪಾಧ್ಯಕ್ಷ ಮೋಹನ್‌, ತಾಪಂ ಮಾಜಿ ಸದಸ್ಯ ರುದ್ರೇಶ್‌ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.