Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

ಚಾಕು, ದೊಣ್ಣೆಯಿಂದ ಹಲ್ಲೆ ನಡೆಸಿಲ್ಲ, ಗಾಯಾಳುಗಳು ಹೇಳಿಕೆ!!

Team Udayavani, Apr 12, 2024, 10:24 PM IST

1-ewqeqweqw

ಕುಣಿಗಲ್ : ತಾಲೂಕಿನ ಅಂಚೆಪಾಳ್ಯ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಗಲಾಟೆಯಲ್ಲಿ ಚಾಕುವಿನಿಂದ ಹಲ್ಲೆ ನಡೆಸಿಲ್ಲ, ಬದಲಿಗೆ ಕೈ ನಿಂದ ಗುದ್ದಿ ಗಾಯಗೊಳಿಸಲಾಗಿದೆ ಎಂದು ಗಾಯಾಳು, ಜೆಡಿಎಸ್ ಕಾರ್ಯಕರ್ತ, ಗ್ರಾ.ಪಂ ಸದಸ್ಯ ಮಂಜುನಾಥ್ ಹೇಳಿಕೆ ನೀಡುವ ಮೂಲಕ ಘಟನೆಯು ಹೊಸ ತಿರುವು ಪಡೆದಿದೆ.

ಬುಧವಾರ ಅಂಚೆಪಾಳ್ಯ ಬಳಿ ಕಾಂಗ್ರೆಸ್ ಕಾರ್ಯಕರ್ತ ಬೋರೇಗೌಡ ಎಂಬುವರು ಜೆಡಿಎಸ್‌ ಕಾರ್ಯಕರ್ತ ಮಂಜುನಾಥ್ ಅವರಿಗೆ ಚಾಕುವಿನಿಂದ ಹಣೆಗೆ ಚುಚ್ಚಿ ಗಾಯಗೊಳಿಸಿದ್ದಾನೆ ಎಂದು ಆರೋಪಿಸಿ ಮಂಜುನಾಥ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈ ಘಟನೆಯನ್ನು ಬಿಜೆಪಿ, ಜೆಡಿಎಸ್ ಮುಖಂಡರು ತೀವ್ರವಾಗಿ ಖಂಡಿಸಿ, ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದರು.

ಶುಕ್ರವಾರ ಮಾಜಿ ಡಿಸಿಎಂ ಡಾ.ಅಶ್ವಥ್‌ನಾರಾಯಣ್ ಅವರ ನೇತೃತ್ವದಲ್ಲಿ ಕುಣಿಗಲ್ ಡಿವೈಎಸ್‌ಪಿ ಹಾಗೂ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.

ಪತ್ರಿಕಾಗೋಷ್ಠಿಯಲ್ಲಿ ಡಾ.ಅಶ್ವಥ್‌ನಾರಾಯಣ ಕಾಂಗ್ರೆಸ್ ನಾಯಕರ ವಿರುದ್ದ ಹರಿದಾಯ್ದಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಗಾಯಾಳು ಮಂಜುನಾಥ್ ಉದಯವಾಣಿಯೊಂದಿಗೆ ಮಾತನಾಡಿ ಬುಧವಾರ ಗಲಾಟೆ ನಡೆದಿದ್ದು ಸತ್ಯ, ನನ್ನ ಹಣೆಗೆ ಗಾಯವಾಗಿದ್ದು ನಿಜ. ಆದರೇ ಹಣೆಗೆ ಚಾಕುವಿನಿಂದ ಬೋರೇಗೌಡ ಚುಚ್ಚಲಿಲ್ಲ, ಆತನ ಕೈಯಿಂದ ನನ್ನ ಅಣೆಗೆ ಗುದ್ದಿ ಗಾಯಗೊಳಿಸಿದ್ದಾನೆ. ಪೊಲೀಸರ ಬಳಿ ಮರು ಹೇಳಿಕೆ ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ. ಘಟನೆಯು ಹೊಸ ತಿರುವು ಪಡೆದುಕೊಂಡಿದ್ದು, ಮುಂದೆ ಯಾವ ತಿರುವು ಪಡೆಯ ಬಹುದೆಂದು ಕಾದು ನೋಡಬೇಕಾಗಿದೆ.

ದೊಣ್ಣೆಯಿಂದ ಹಲ್ಲೆ ನಡೆಸಿಲ್ಲ

ತಾಲೂಕಿನ ನಡೆಮಾವಿನಪುರ ಬಳಿ ನಡೆದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಕಾಂಗ್ರೆಸ್ ಕಾರ್ಯಕರ್ತ ಕೀರ್ತಿ ಎಂಬುವರಿಗೆ ಬಿಜೆಪಿ ಕಾರ್ಯಕರ್ತರಾದ ಚಂದ್ರ, ಜಗದೀಶ್, ಸುನೀಲ್ ಎಂಬುವರು ಚಾಕು ಮತ್ತು ದೋಣೆಯಿಂದ ಹಲ್ಲೆ ನಡೆಸಿದರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕೀರ್ತಿ ತಿಳಿಸಿದರು ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದರು, ಇದನ್ನು ಶಾಸಕ ಡಾ.ಹೆಚ್.ಡಿ.ರಂಗನಾಥ್ ಆದಿಯಾಗಿ ಪಕ್ಷದ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದರು. ಆದರೆ ಶುಕ್ರವಾರ ಕೀರ್ತಿ ಪೊಲೀಸ್ ಠಾಣೆಗೆ ಬೇಟಿ ನೀಡಿ ನನಗೆ ಚಾಕುವಿನಿಂದ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿಲ್ಲ. ಹಣಕಾಸು ವಿಚಾರವಾಗಿ ನನಗೆ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿ ಅವರು ನನ್ನ ಮೇಲೆ ಕೈ ಯಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.