ದೇವೇಗೌಡರು ಸ್ಪರ್ಧಿಸಿದರೆ ಮಾತ್ರ ಸ್ಪರ್ಧೆ: ಸಂಸದ ಜಿ.ಎಸ್.ಬಸವರಾಜು
Team Udayavani, Jul 23, 2022, 10:24 PM IST
ತುಮಕೂರು: ವಯೋ ಸಹಜ ಹಿನ್ನೆಲೆ ನಾನೂ ಚುನಾವಣಾ ನಿವೃತ್ತಿ ಹೊಂದುತ್ತೇನೆ, ಮುಂದಿನ ಬಾರಿ ಸ್ಪರ್ಧೆ ಮಾಡಲ್ಲ, ವಯಸ್ಸಿನ ಹಿನ್ನೆಲೆ ಪಕ್ಷ ನನಗೆ ಟಿಕೆಟ್ ಕೊಡಲ್ಲ. ಆದರೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರಿನಿಂದ ಒಮ್ಮೆ ಆದರೂ ಎಂಪಿ ಆಗಬೇಕು ಎಂದಿದ್ದಾರೆ. ಅವರು ಸ್ಪರ್ಧಿಸಿದರೆ ಅವರ ವಿರುದ್ಧ ನಾನೂ ಸ್ಪರ್ಧೆ ಮಾಡುತ್ತೇನೆ. ಪಕ್ಷ ಟಿಕೆಟ್ ಕೊಡದಿದ್ದರೂ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಸಂಸದ ಜಿ.ಎಸ್.ಬಸವರಾಜು ನುಡಿದರು.
ಪತ್ರಕರ್ತರೊಂದಿಗೆ ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ ಘೋಷಣೆ ವಿಚಾರವಾಗಿ ಮಾತಾಡು ವಾಗ ಈ ವಿಷಯ ಪ್ರಸ್ತಾಪಿಸಿದ ಅವರು, ಬಿ.ಎಸ್.ಯಡಿಯೂರಪ್ಪ ನಿವೃತ್ತಿ ಘೋಷಣೆ ಮಾಡಲ್ಲ, ಅವರು ರಾಜಕೀಯದಲ್ಲಿ ಸಕ್ರಿಯವಾಗಿ ಇರುತ್ತಾರೆ ಎಂದರು.
ಅವರು ನಿಂತ ನೀರಲ್ಲ, ಬದುಕಿರುವವರೆಗೂ ಹೋರಾಟ ಮಾಡುತ್ತಾರೆ. ಯಡಿಯೂರಪ್ಪ ಮೈನಸ್ ಆದರೆ ಬಿಜೆಪಿಗೆ ಬಹಳ ಕಷ್ಟ. ಯಾವುದೇ ಕಾರಣಕ್ಕೂ ಬಿಜೆಪಿ ಅವರನ್ನು ಬಿಡುವುದಿಲ್ಲ.
ಬಿಜೆಪಿ ಬಿಟ್ಟು ಹೋದರೆ ಅವರಿಗೆ ಸುಖ, ಯಶಸ್ಸು ಇರಲ್ಲ. ಅವರ ಸೇವೆ ಬಿಜೆಪಿಗೆ ಬೇಕೇ ಬೇಕು. ಒಂದಕ್ಕೊಂದು ಅವಿನಾಭಾವ ಸಂಬಂಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ