ಕೋವಿಡ್‌ 19: ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ


Team Udayavani, Jul 5, 2020, 6:37 AM IST

livalike

ಚಿಕ್ಕನಾಯಕನಹಳ್ಳಿ: ಕೋವಿಡ್‌ 19 ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂಬ ಭಯ ಬಿಟ್ಟರೆ ಕೋವಿಡ್‌ 19 ಬಂದರೆ ಸಾವನ್ನಪ್ಪುವ ಸಾಧ್ಯತೆ ಅತಿ ಕಡಿಮೆಯಾಗಿರು ತ್ತದೆ. ಅಧಿಕಾರಿಗಳು ಸಾರ್ವಜನಿಕರಿಗೆ ಕೋವಿಡ್‌ 19 ಬಗ್ಗೆ ಜಾಗೃತಿ  ಮೂಡಿಸಿ ಧೈರ್ಯ ತುಂಬುವ ಕೆಲಸ ಮಾಡ ಬೇಕು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೋವಿಡ್‌ 19 ವೈರಸ್‌ಗೆ ಔಷಧಿ  ವ್ಯಾಕ್ಸಿನೇಷನ್‌ ಇಲ್ಲವಾಗಿರುವುದ ರಿಂದ, ಕೋವಿಡ್‌ 19 ಪೀಡಿತ ರೋಗಿಗಳಿಗೆ ಯಾವುದೇ ಚಿಕಿತ್ಸೆ ನೀಡಲಾಗುವುದಿಲ್ಲ ಎಂದರು. ಒಂದು ವೇಳೆ ಆ ವ್ಯಕ್ತಿ ಹೃದಯ ಸಂಬಂಧಿ ರೋಗಗಳು, ಜ್ವರ, ತಲೆನೋವು, ಬಿ.ಪಿ. ಇತರೆ ರೋಗಗಳಿಂದ  ಬಳಲುತ್ತಿದ್ದರೆ ಅಂಥ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ವಿನಃ ಯಾವುದೇ ಸಮಸ್ಯೆ ಇಲ್ಲದ ಕೋವಿಡ್‌ 19 ಪೀಡಿತನಿಗೆ ಚಿಕಿತ್ಸೆ ನೀಡಲಾಗುವುದಿಲ್ಲ.

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಕೊಂಡರೆ ಕೋವಿಡ್‌ 19ದಿಂದ  ಗುಣಮುಖರಾಗು ತ್ತಾರೆ. ಅನವಶ್ಯಕವಾಗಿ ಸಾರ್ವಜನಿಕರು ಭಯ ಬೀಳುತ್ತಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು ದಿನನಿತ್ಯದ ಕೆಲಸಗಳಲ್ಲಿ ತೊಡಗಿ ಕೊಳ್ಳಬೇಕು, ಅಧಿಕಾರಿಗಳು ಸಾರ್ವಜನಿಕರಿಗೆ ಕೋವಿಡ್‌ 19 ಬಗ್ಗೆ  ತಿಳಿವಳಿಕೆ ನೀಡಿ ಧೈರ್ಯ ತುಂಬಬೇಕು ಎಂದು ಸೂಚಿಸಿದರು. ಡಿಸಾcರ್ಜ್‌ ಮಾಡಿದ ವ್ಯಕ್ತಿಗಳಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿದೆ. ಇನ್ನೂ ವರದಿ ಬರದೇ ಯಾಕೆ ಅವರನ್ನು ಡಿಸಾರ್ಜ್‌ ಮಾಡಲಾಯಿತು.

ಇನ್ನೂ ಎರಡು ಮೂರು ದಿನ  ಆಸ್ಪತ್ರೆಯಲ್ಲಿ ಇದ್ದಿದ್ದರೆ, ಆಕಾಶ ಕೆಳಗೆ ಬೀಳುತ್ತಿತ್ತಾ? ಪಾಸಿಟಿವ್‌ ಬಂದ ವ್ಯಕ್ತಿಗಳು ಓಡಾಡಿದ ಕಡೆ ಪರಿಶೀಲನೆ ಮಾಡಿ, ಸೀಲ್‌ಡೌನ್‌ ಪ್ರದೇಶದಲ್ಲಿನ ಜನರಿಗೆ ಅವಶ್ಯಕತೆ ಇದ್ದ ವಸ್ತುಗಳನ್ನು ಅವರಿಂದ ಹಣ ಪಡೆದು ಸರಬರಾಜು ಮಾಡಿ,  ಸರ್ಕಾರದಿಂದ ಉಚಿತವಾಗಿ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.