ಕೋವಿಡ್‌ 19 ವಾರಿಯರ‍್ಸ್‌ಗೆ ಸನ್ಮಾನ


Team Udayavani, Jun 12, 2020, 6:41 AM IST

warrior honour

ಕೊರಟಗೆರೆ: ದೇಶದ ಕೋಟ್ಯಂತರ ಜನ ಸಾಮಾನ್ಯರ ಆರೋಗ್ಯ ಭದ್ರತೆ ಮತ್ತು ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಕೋವಿಡ್‌ 19 ಸೈನಿಕರ ಗೌರವಿಸುವುದರ ಜೊತೆ ಸರ್ಕಾರದ ಆದೇಶ ಪಾಲನೆ ಮಾಡು ವುದು ನಮ್ಮ ಕರ್ತವ್ಯ  ಎಂದು ಕೊರಟ ಗೆರೆ ಎಂಎನ್‌ಜೆ ಅಭಿಮಾನಿ ಬಳಗದ ಅಧ್ಯಕ್ಷ ಮಂಜುನಾಥಗೌಡ ಹೇಳಿದರು.

ತಾಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಮತ್ತು ಅರಸಾಪುರ ಗ್ರಾಪಂ ವ್ಯಾಪ್ತಿಯ ಕೋವಿಡ್‌ 19 ಸೈನಿಕರಿಗೆ ಕೊರಟಗೆರೆ ಎಂಎನ್‌ಜೆ  ಗ್ರೂಪಿನಿಂದ ಏರ್ಪಡಿಸ ಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತ ನಾಡಿ, ನಮ್ಮ ಆರೋಗ್ಯ ರಕ್ಷಣೆಗಾಗಿ ಮನೆಯಲ್ಲಿ ಸುರಕ್ಷಿತವಾಗಿ ಇದ್ದೇವೆ. ಆದರೇ ಆರೋಗ್ಯ, ಪೊಲೀಸ್‌, ಕಂದಾಯ, ಗ್ರಾ ಪಂ, ಅಂಗನವಾಡಿ ಮತ್ತು ಆಶಾ  ಕಾರ್ಯಕರ್ತೆಯರ ತಂಡ ನಮ್ಮ ರಕ್ಷಣೆಗಾಗಿ ಹಗಲಿರುಳೂ ದುಡಿಯುತ್ತಿದ್ದಾರೆ ಎಂದರು.

ಭೈರೇನಹಳ್ಳಿ ವೈದ್ಯ ಡಾ.ಉಮೇಶ್‌ ಮಾತನಾಡಿ, ಜೀವದ ಭಯವನ್ನೇ ಲೆಕ್ಕಿ ಸದೇ ನಿರತರಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ಗುರುತಿಸುವ ಕೆಲಸ  ನಿಜವಾ ಗಿಯೂ ಸಂತಸ ತಂದಿದೆ. ಜನಸಾಮಾ ನ್ಯರು ಸರ್ಕಾರದ ಸಲಹೆ ಸೂಚನೆ ಪಾಲನೆ ಮಾಡಿ ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕಾಗಿದೆ ಎಂದರು. ಪಿಡಿಒ, ಕಾರ್ಯದರ್ಶಿ, ಆಶಾಕಾರ್ಯಕರ್ತೆ, ಆರೋಗ್ಯ ಮತ್ತು ಪೊಲೀಸ್‌  ಇಲಾಖೆಯ  50ಕ್ಕೂ ಹೆಚ್ಚು ಕೋವಿಡ್‌ 19 ಸೈನಿಕರಿಗೆ ಛತ್ರಿ ಮತ್ತು ಮಹಿಳೆಯರಿಗೆ ಸೀರೆ ಉಡುಗೂರೆ ನೀಡಿ ಸನ್ಮಾನಿಸಿದರು.

ಬೈಚಾಪುರ ಗ್ರಾಪಂ ಸದಸ್ಯ ವೆಂಕಟಾ ರೆಡ್ಡಿ, ಎಎಸ್‌ಐ ಮಂಜುನಾಥ, ಅರಾಸ ಪುರ ಗ್ರಾಪಂ ಅಧ್ಯಕ್ಷೆ ಹನುಮಕ್ಕ,  ಬೈಚಾ ಪುರ ಗ್ರಾಪಂ ಅಧ್ಯಕ್ಷೆ ಗಿರಿಯಮ್ಮ, ಸದಸ್ಯ ರಾದ ಹೊನ್ನಪ್ಪ, ವೆಂಕಟಾರೆಡ್ಡಿ, ವಿಎಸ್‌ ಎಸ್‌ಎನ್‌ ಅಧ್ಯಕ್ಷ ರಾಜಣ್ಣ, ರವಿಕುಮಾರ್‌, ನರಸಿಂಹಮೂರ್ತಿ, ನಾಗರಾಜು, ಅನಂತ ರಾಜು, ಅಕ್ಕಿಸ್ವಾಮಿ, ನವೀನ್‌ ಇದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.