ಸಂಕಷ್ಟದಲ್ಲಿ ನೆರವು ನೀಡುವುದು ಕರ್ತವ್ಯ


Team Udayavani, May 31, 2021, 9:01 PM IST

covid

ತುಮಕೂರು: ಕೊರೊನಾ ಎರಡನೇ ಅಲೆಯ ಈ ಸಂಕಷ್ಟ ಕಾಲದಲ್ಲಿ ಅರ್ಹರಿಗೆ ನೆರವುನೀಡುವುದು ಪ್ರತಿಯೊಬ್ಬ ನಾಗರಿಕರಕರ್ತವ್ಯವಾಗಿದೆ. ಬಡವರನ್ನುಗುರುತಿಸಿ ಅವರಿಗೆ ಆಹಾರ ಕಿಟ್‌ನೀಡುತ್ತಿರುವುದು ಉತ್ತಮ ಕಾರ್ಯಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದರು.

ನಗರದ ಸಿದ್ಧರಾಮೇಶ್ವರ ಬಡಾವಣೆ ಹಾಗೂ ಬಟವಾಡಿ ದಕ್ಷಿಣದ ಬಸವ ಭವನದಲ್ಲಿ ಮಹಾಲಕ್ಷ್ಮೀಸಿದ್ಧರಾಮೇಶ್ವರ ನಾಗರಿಕ ಹಿತರಕ್ಷಣಾ ಸಮಿತಿಯಿಂದನಡೆದ ಸಾರ್ವಜನಿಕರು, ಪೌರಕಾರ್ಮಿಕರಿಗೆ ಆಹಾರಕಿಟ್‌ ವಿತರಣೆ ಸಮಾರಂಭದಲ್ಲಿ ಮಾತನಾಡಿ,ಮಹಾಲಕ್ಷ್ಮೀ ಸಿದ್ಧರಾಮೇಶ್ವರ ನಾಗರಿಕ ಹಿತರಕ್ಷಣಾಸಮಿತಿ ಅವರು ಸುಮಾರು 10-12 ವರ್ಷದಿಂದಸಾಮಾಜಿಕ ಕೆಲಸ ಮಾಡುತ್ತಿದ್ದಾರೆ ಎಂದರು.

ಸಾಮಾಜಿಕ ಕಾರ್ಯ ಸಂತಸದ ವಿಚಾರ: ಕೊರೊನಾಪರಿಸ್ಥಿತಿಯಲ್ಲಿ ಸದರಿ ಸಮಿತಿಯವರು ಈ ಭಾಗದಬಡ ಕುಟುಂಬದ ಜನರನ್ನು ಗುರುತಿಸಿ, ಜನರಿಗೆಆಹಾರ ಕಿಟ್‌ ನೀಡಿ, ಸಾಮಾಜಿಕ ಕಾರ್ಯಮಾಡುತ್ತಿರುವುದು ಸಂತಸದ ವಿಚಾರ. ನಗರದ ಎಲ್ಲಾವಾರ್ಡ್‌ಗಳಲ್ಲಿ ಸಮಿತಿಯವರುಸಾರ್ವಜನಿಕರಿಗೆ ಸಹಾಯಮಾಡಿದರೆ, ಸರ್ಕಾರಕ್ಕೆ ಹಾಗೂತುಮಕೂರು ಮಹಾನಗರಪಾಲಿಕೆಗೆ ಹೊರೆ ಕಮ್ಮಿಯಾಗಲಿದೆಎಂದು ತಿಳಿಸಿದರು.

ಸಾರ್ವಜನಿಕರು ಹಾಗೂ ಪೌರಕಾರ್ಮಿಕರುಕರ್ತವ್ಯ ನಿರ್ವಹಿಸುವುದರೊಂದಿಗೆ ತಮ್ಮ ಹಾಗೂತಮ್ಮ ಕುಟುಂಬದ ಆರೋಗ್ಯ ಕಾಪಾಡಿಕೊಳ್ಳುವುದುತುಂಬಾ ಮುಖ್ಯವಾಗಿದೆ. ತಮಗೆ ಯಾವುದೇ ರೀತಿಕುಂದು ಕೊರತೆ ಇದ್ದರು ನಿಮ್ಮ ಸಹಾಯಕ್ಕೆನಾವಿರುತ್ತೇವೆ ಎಂದು ನುಡಿದರು.ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆರೇಣುಕಾ, ಪಿಎಸ್‌ಐ ಶೇಷಾದ್ರಿ, ಮಹಾಲಕ್ಷ್ಮೀಸಿದ್ಧರಾಮೇಶ್ವರ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷಸೋಮಶೇಖರ್‌, ಪ್ರಧಾನ ಕಾರ್ಯದರ್ಶಿಜಯಪ್ರಕಾಶ್‌, ಖಜಾಂಚಿ ಹಾಗೂ ಕೈಗಾರಿಕೋದ್ಯಮಿಜಿ.ಜಗದೀಶ್‌, ಎಚ್‌.ಎಂ.ಶಿವಕುಮಾರಯ್ಯ,ಶೇಖರ್‌ ಹಾಜರಿದ್ದರು.ವಿತರಣೆ ಮಾಡಿದರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.