ಸ್ಲಂಗಳಲ್ಲಿ ಸೋಂಕಿನ ಪ್ರಮಾಣ ಗಣನೀಯ ಇಳಿಕೆ


Team Udayavani, Jun 9, 2021, 12:07 PM IST

ಸ್ಲಂಗಳಲ್ಲಿ  ಸೋಂಕಿನ ಪ್ರಮಾಣ ಗಣನೀಯ ಇಳಿಕೆ

ತುಮಕೂರು: ನಗರದ ಮಾಜಿ ಶಾಸಕ ಡಾ.ಎಸ್‌. ರಫೀಕ್‌ ಅಹಮದ್‌ ಮಂಗಳವಾರ ಕೊಳಗೇರಿಗಳಲ್ಲಿ ಕೋವಿಡ್ ಜಾಗೃತಿ ಮೂಡಿಸಿ, ಸೋಂಕಿನ ಪ್ರಮಾಣ ಇಳಿಕೆಗೆ ಶ್ರಮಿಸಿದ ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಕಾರ್ಯಕರ್ತರಿಗೆ, ಸಂಪಾದನೆ ಮಠದ ಸ್ಲಂ ನಿವಾಸಿಗಳಿಗೆ ದಿನಸಿ ಕಿಟ್‌ ವಿತರಿಸಿದರು.

ಮಾಜಿ ಶಾಸಕ ಡಾ.ಎಸ್‌. ರಫೀಕ್‌ ಅಹಮದ್‌ ಮಾತನಾಡಿ, ಕೊಳಗೇರಿ ಸಮಿತಿ ಕಾರ್ಯಕರ್ತರ ತಂಡ ಕೊರೊನಾ 2ನೇ ಅಲೆಯಲ್ಲಿ ತನ್ನ ಸಮುದಾಯಗಳನ್ನು ರಕ್ಷಿಸಿಕೊಳ್ಳಲು ಹಗಲಿರುಳು ಶ್ರಮಿಸಿದ್ದು, ಇದರಿಂದ ಹಲವಾರು ಸ್ಲಂಗಳಲ್ಲಿ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದರು.

ಸಂಕಷ್ಟದಲ್ಲಿರುವ ಬಡವರಿಗೆ ಮತ್ತು ಸೋಂಕಿಗೆ ಒಳಪಟ್ಟರವರಿಗೆ ಜಾಗೃತಿ ಮೂಡಿಸಿ ಲಸಿಕೆಗಳನ್ನು ಪಡೆಯುವಂತೆ ಮಾಡಿರುವುದು ಪ್ರಶಂಸನೀಯ. ಹಸಿವಿನಿಂದಿರುವವರಿಗೆ ಆಹಾರ ಕಿಟ್‌ಗಳನ್ನು ಸಂಗ್ರಹಿಸಿ ನೀಡುತ್ತಿರುವುದು ಈ ಸಂದರ್ಭದಲ್ಲಿ ನಗರದಲ್ಲಿರುವ ವಂಚಿತ ಸಮುದಾಯಗಳಿಗೆ ಅನುಕೂಲವಾ ಗಿದೆ. ನನ್ನ ಅವಧಿಯಲ್ಲಿ ಸಮಿತಿಯ ಸಹಕಾರ ದೊಂದಿಗೆ ಹಲವಾರು ಸ್ಲಂಗಳನ್ನು ಮಾದರಿ ಸ್ಲಂಗಳಾಗಿ ಪರಿವರ್ತಿಸಲಾಗಿದೆ ಎಂದರು.

ಸ್ಲಂ ನಿವಾಸಿಗಳಿಗೆ ದಿನಸಿ ಕಿಟ್‌: ಸ್ಲಂಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ನಮ್ಮ ಕಾರ್ಯಕರ್ತರ ಮತ್ತು ಸಂಘಟನೆಯ ಕೆಲಸವನ್ನು ಗುರುತಿಸಿ ಸಂಕಷ್ಟದ‌ಲ್ಲಿರುವ ಮುಂಚೂಣಿ ಕಾರ್ಯಕರ್ತರಿಗೆ ಮತ್ತು ಸಂಪಾದನೆ ಮಠ ಸ್ಲಂ ನಿವಾಸಿಗಳಿಗೆ ದಿನಸಿ ಕಿಟ್‌ನ್ನು ನೀಡಿದೆ. ಲಾಕ್‌ಡೌನ್‌ ಅವಧಿಯಲ್ಲಿ ಪ್ರತಿನಿತ್ಯ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ದಿಬ್ಬೂರು ಅಲೆಮಾರಿಗಳಿಗೆ ಇಸ್ಮಾಯಿಲ್‌ ನಗರ ಹಂದಿಜೋಗಿಗಳಿಗೆ ಹಾಗೂ ಪಡಿತರ ಚೀಟಿ ಇಲ್ಲದವರಿಗೆ ನೀಡಿದ್ದು, ರಫೀಕ್‌ ಅಹಮದ್‌ ಶಾಸಕರಾಗಿದ್ದ ಅವಧಿಯಲ್ಲಿ ಸಮಿತಿಯ ಪ್ರಮುಖ ಒತ್ತಾಯಗಳನ್ನು ಈಡೇರಿಸಿದ್ದಾರೆ. ಇಂದು ತುಮಕೂರು ನಗರದಲ್ಲಿ ಕೊಳಗೇರಿಗಳ ಅಭಿವೃದ್ಧಿಗೆ ರಫೀಕ್‌ ಅಹ್ಮದ್‌ ರವರ ಕೊಡುಗೆ ಪ್ರಮುಖವಾಗಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಆಟೋ ರಾಜು ಮತ್ತು ಸಮಿತಿಯ ಪದಾಧಿಕಾರಿ ಅರುಣ್‌, ಶಂಕರಯ್ಯ, ಹಯಾತ್‌ಸಾಬ್‌, ಕಣ್ಣನ್‌, ಮೋಹನ್‌, ಟಿಆರ್‌, ಶಾರದಮ್ಮ, ರಂಗನಾಥ್‌, ಶಾಬುದ್ಧಿನ್‌, ಕೆಂಪಣ್ಣ, ಸಂಪದನೆ ಮಠ ಶಾಖಾ ಸಮಿತಿಯ ಗೌರಮ್ಮ, ಮಹಾದೇವಮ್ಮ, ರಂಗ, ದೇವರಾಜ್‌,ಜಗ ಮುಂತಾದವರು ಇದ್ದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.