ತಮ್ಮೂರಿನತ್ತ ಬಂಡಿ ಊಡಿದ ಕಾರ್ಮಿಕರು


Team Udayavani, Apr 28, 2021, 7:24 PM IST

covid effect

ತುಮಕೂರು: ಹುಟ್ಟಿಸಿದ ಶಿವ ಹುಲ್ಲು ಮೇಸಲ್ಲ.ಸಪ್ಪೋ, ಹುರಳಿ ಕಾಳ್ಳೋ ತಿಂದು ಕೊಂಡು ಹೇಗೋನಮ್ಮ ಹಳ್ಳಿಯಲ್ಲಿ ಬದುಕು ನಡೆಸುತ್ತೇವೆ. ಈ ಪಟ್ಟಣದಸಹವಾಸವೇ ಬೇಡ ಎಂದು ಕೂಲಿ ಕಾರ್ಮಿಕರುಕೊರೊನಾ ಹಿನ್ನೆಲೆ ಆದ ಲಾಕ್‌ಡೌನ್‌ಗೆ ಹೆದರಿ ನಗರಬಿಟ್ಟು ತಮ್ಮ ಊರಿನತ್ತ ಪ್ರಯಾಣ ಬೆಳಸಿದರು.

ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಕೂಲಿಗಾಗಿಬಂದು ತಮ್ಮ ಬದುಕು ಕಟ್ಟಿ ಕೊಂಡವರ ಬದುಕನ್ನುಕೊರೊನಾ ಹಾಳು ಮಾಡುತ್ತಿದೆ. ಹೇಗೊ ಕೊರೊನಾಕಡಿಮೆ ಯಾಗಿತ್ತು. ನಮ್ಮ ಬದುಕು ಕಟ್ಟಿಕೊಳ್ಳೋಣಎಂದು ನಗರ ಪ್ರದೇಶಗಳಿಗೆ ಬಂದಿದ್ದಕೂಲಿ ಕಾರ್ಮಿಕರು ಕೊರೊನಾಎರಡನೇ ಆರ್ಭಟಕ್ಕೆ ನಲುಗಿಮತ್ತೆ ತಮ್ಮ ತಮ್ಮಊರುಗಳತ್ತ ಬಂಡಿಊಡಿದ್ದಾರೆ.

ಯಾವುದೇ ಯೋಜನೆಯ ಕಾಮಗಾರಿಗಳು ನಡೆಯಬೇಕಾದರೂ ಹೊರರಾಜ್ಯ, ಹೊರ ಜಿಲ್ಲೆಗಳಿಂದ ಕೂಲಿ ಹರಸಿ ಬರುವಕಾರ್ಮಿಕರು ಪ್ರಮುಖವಾಗಿರುತ್ತಾರೆ. ಜಿಲ್ಲೆಯಲ್ಲಿನಡೆಯುತ್ತಿರುವ ಕಾಮಗಾರಿಗಳಿಗೆ ಪಕ್ಕದಆಂಧ್ರ ಪ್ರದೇಶ, ತೆಲಂಗಾಣ, ತಮಿಳು ನಾಡು, ಕೇರಳ,ಗುಜರಾತ್‌, ರಾಜಸ್ಥಾನ.ಉತ್ತರ ಪ್ರದೇಶ ಸೇರಿದಂತೆಬೇರೆ ಬೇರೆ ರಾಜ್ಯಗಳಿಂದವಲಸೆ ಬಂದಿರುವಕಾರ್ಮಿಕರು ನಗರದಹೊರವಲಯಗಳಲ್ಲಿ ಶೆಡ್‌ಗಳನ್ನು ಹಾಕಿಕೊಂಡುಗುತ್ತಿಗೆದಾರರ ಅಧೀನದಲ್ಲಿ ಕೆಲಸಮಾಡುತ್ತಿದ್ದರು.

ಅದೇ ರೀತಿ ರಾಜ್ಯದಉತ್ತರ ಕರ್ನಾಟಕ, ಗುಲ್ಬರ್ಗಾ, ಬಿಜಾಪುರ,ರಾಯಚೂರು, ದಾವಣಗೆರೆ, ಚಿತ್ರದುರ್ಗ, ಬೀದರ್‌ತುಮಕೂರು ಜಿಲ್ಲೆಯ ಪಾವಗಡ ಸೇರಿದಂತೆ ವಿವಿಧಕಡೆಗಳಿಂದ ಬಂದಿರುವ ಕಾರ್ಮಿಕರು ಜಿಲ್ಲೆಯಲ್ಲಿ ರಸ್ತೆಕಾಮಗಾರಿ, ಪೈಪ್‌ಲೈನ್‌ ಕಾಮಗಾರಿ ಸೇರಿ ಹಲವುಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿದ್ದರು.

ಬದುಕು ಕಿತ್ತುಕೊಂಡ ಕೊರೊನಾ: ಕೊರೊನಾಎರಡನೇ ಮಹಾಮಾರಿ ಜಿಲ್ಲೆಯಲ್ಲಿನ ಜನಸಾಮಾನ್ಯರಬದುಕನ್ನು ಕಿತ್ತುಕೊಂಡಿದೆ. ಕಳೆದ ವರ್ಷಕಾಣಿಸಿಕೊಂಡಿದ್ದ ಮೊದಲ ಅಲೆ ಸಾವಿರಾರು ಜನರಬದುಕು ಹಾಳು ಮಾಡಿತ್ತು. ಕೊರೊನಾದಿಂದ ಆದಲಾಕ್‌ಡೌನ್‌ನಿಂದ ಸಾವಿರಾರು ಕಾರ್ಮಿಕರುಕೆಲಸವಿಲ್ಲದೇ ತಮ್ಮ ಊರುಗಳತ್ತ ನಡೆದರು.ನಂತರ ಕೊರೊನಾ ಕಡಿಮೆಯಾಗಿದ ª ಹಿನ್ನೆಲೆಯಲ್ಲಿಮತೆ ¤ ಎಂದಿನಂತೆ ತಮ್ಮ ಕೆಲಸ ಕಾರ್ಯಗಳುಆರಂಭಗೊಂಡಾಗ ಕಾರ್ಮಿಕರು ತಮ್ಮ ಬದುಕುಕಟ್ಟಿಕೊಳ್ಳಲು ಹಳ್ಳಿಗಳಿಂದ ನಗರಕ್ಕೆ ಬಂದು ತಮ್ಮಕೆಲಸ ಆರಂಭಿಸಿದ್ದರು.

ಆದರೆ, ಈಗ ಮತ್ತೆ ಕೊರೊನಾ ಎರಡನೇ ಅಲೆ ತನ್ನರುದ್ರನರ್ತನವನ್ನು ತೋರಲಾರಂಭಿಸಿದ್ದು, ಪ್ರತಿದಿನಸಾವಿರಾರು ಜನರಿಗೆ ಸೋಂಕು ಇರುವುದುಕಂಡುಬರುತ್ತಿದ್ದು, ಇದರಿಂದ ಆತಂಕಗೊಂಡಿರುವಕೂಲಿ ಕಾರ್ಮಿಕರು ಈಗ ಸರ್ಕಾರ ಕೊರೊನಾನಿಯಂತ್ರಿಸಲು 14 ದಿನ ಕರ್ನಾಟಕ ಲಾಕ್‌ಡೌನ್‌ಘೋಷಣೆ ಮಾಡಿದೆ. ಇದರಿಂದ ಎಲ್ಲ ಕೆಲಸಕಾರ್ಯಗಳು ಸ್ಥಗಿತಗೊಳ್ಳುತ್ತವೆ. ಇಲ್ಲಿ ಇದ್ದು ಏನುಮಾಡುವುದು ನಮ್ಮ ಹಳ್ಳಿಗಾದರೂ ಹೋದರೆಸಂಬಂಧಿಕರ ಜೊತೆ ಇರಬಹುದು ಎಂದುತುಮಕೂರು ನಗರವನ್ನು ಖಾಲಿ ಮಾಡುತ್ತಿದ್ದಾರೆಕಾರ್ಮಿಕರು.

ವಾಹನಸಂಚಾರ ಅಧಿಕಮಂಗಳವಾರ ಸಂಜೆಯಿಂದ ರಾಜ್ಯ ಸರ್ಕಾರಕಟ್ಟುನಿಟ್ಟಿನ ಲಾಕ್‌ಡೌನ್‌ ಘೋಷಣೆ ಮಾಡಿರುವಹಿನ್ನೆಲೆ ಬೆಂಗಳೂರಿನಿಂದ ಸಾವಿರಾರು ಕಾರ್ಮಿಕರುತುಮಕೂರಿನತ್ತ ಹೆಜ್ಜೆ ಹಾಕಿದರು. ರೈಲು, ಬಸ್‌,ಲಾರಿ, ಟ್ಯಾಕ್ಸಿ, ಕಾರು, ಬೈಕ್‌ ಸೇರಿದಂತೆ ವಿವಿಧವಾಹನಗಳಲ್ಲಿ ಕಾರ್ಮಿಕರು ಬರುತ್ತಿದ್ದ ಹಿನ್ನೆಲೆನಗರದ ರಿಂಗ್‌ ರಸ್ತೆಯಲ್ಲಿ ವಾಹನಸಂಚಾರ ಅಧಿಕವಾಗಿತ್ತು.1.50 ಲಕ್ಷ ಕಾರ್ಮಿಕರ ಬದುಕು ಅತಂತ್ರಪ್ರತಿದಿನ ಜಿಲ್ಲೆಯಲ್ಲಿ 1.50 ಲಕ್ಷ ಕೂಲಿ ಕಾರ್ಮಿಕರು ವಿವಿಧ ಹಂತಗಳಲ್ಲಿ ಕೆಲಸ ಮಾಡಿ ತಮ್ಮ ಬದುಕುಕಟ್ಟಿಕೊಂಡಿದ್ದರು. ಆದರೆ, ಕೊರೊನಾ ಮಹಾಮಾರಿಯ ಆರ್ಭಟದಿಂದ ಬುಧವಾರದಿಂದ ಆಗಲಿರುವ 14ದಿನಗಳ ಲಾಕ್‌ಡೌನ್‌ಗೆ ಹೆದರಿ ತುಮಕೂರು ತೊರೆಯುತ್ತಿದ್ದಾರೆ.

ತುಮಕೂರು ಜಿಲ್ಲೆಯಲ್ಲಿನ 86,500 ಕಟ್ಟಡಕಾರ್ಮಿಕರು ಇದ್ದು, 11 ಸಾವಿರ ಗಾರ್ಮೆಂಟ್ಸ್‌ ಕಾರ್ಮಿಕರು, 9,000 ಅಸಂಘಟಿತ ಕಾರ್ಮಿಕರು ಇದ್ದಾರೆ.ಇನ್ನೂ ವಿವಿಧ ಬಗೆಯ ಕಾರ್ಮಿಕರು ಸೇರಿ 1.50 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಇದ್ದು, ಇನ್ನೂ ಹಲವುಕಾರ್ಮಿಕರ ನೋಂದಣಿ ಕಾರ್ಮಿಕ ಇಲಾಖೆಯಲ್ಲಿ ಆಗಿಲ್ಲ. ಇವರ ಜೊತೆಗೆ ಪೈಪ್‌ಲೈನ್‌ ಕಾರ್ಮಿಕರು ರಸ್ತೆಕಾರ್ಮಿಕರು ಸೇರಿದಂತೆ ವಿವಿಧ ಕೆಲಸ ಮಾಡುವವರು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಸೇರಿಲಕ್ಷಾಂತರ ಕಾರ್ಮಿಕರು ಇದ್ದು, ಲಾಕ್‌ಡೌನ್‌ನಿಂದ ಕಾರ್ಮಿಕರ ಬದುಕು ಮತ್ತೆ ಅತಂತ್ರವಾಗಿ ಬಿಟ್ಟಿದೆ.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.