ಕೋವಿಡ್ ನಿಯಮ ಪಾಲಿಸದ ಹಳ್ಳಿಗರು!


Team Udayavani, May 17, 2021, 3:37 PM IST

covid effect

ತುಮಕೂರು: ಕಲ್ಪತರು ನಾಡಿನ ಜನರಲ್ಲಿ ಭಯಭೀತಿ ಹುಟ್ಟಿಸುತ್ತಿರುವ ಎರಡನೇ ಅಲೆಯ ಕಿಲ್ಲರ್‌ಕೊರೊನಾ ಈಗ ಹಳ್ಳಿಯ ಜನರಲ್ಲಿ ದಿಗಿಲು ಹುಟ್ಟಿಸುತ್ತಾ ವ್ಯಾಪಕವಾಗಿ ಹರಡುತ್ತಲೇ ಇದೆ. ಜಿಲ್ಲೆಯ 121 ಗ್ರಾಪಂ ಹಾಟ್‌ಸ್ಪಾಟ್‌ ಪ್ರದೇಶಗಳಾಗಿವೆ. ಇಲ್ಲಿ ಸೋಂಕಿ ತರು ಮನೆಯಲ್ಲಿ ಇರದೇ ಅಡ್ಡಾದಿಡ್ಡಿ ಓಡಾಡುತ್ತಿರುವುದರ ಜತೆಗೆ ಯಾವುದೇ ಕೊರೊನಾ ಮಾರ್ಗ ಸೂಚಿ ಪಾಲಿಸುತ್ತಿಲ್ಲ. ಕೊರೊನಾದಿಂದ ಮೃತ ಪಟ್ಟವರ ಅಂತ್ಯಸಂಸ್ಕಾರದಲ್ಲೂ ನಿಯಮಪಾಲಿಸದಿರು ವುದು ಹಳ್ಳಿಗಳಲ್ಲಿ ಸೋಂಕುಹೆಚ್ಚಾಗಲು ಕಾರಣವಾಗಿದೆ.

ಇದನ್ನು ನಿಯಂತ್ರಿಸಲುಸ್ಥಳೀಯ ಸಂಸ್ಥೆ ವಿಫ‌ಲವಾಗಿವೆ.ಸುಡು ಬಿಸಿಲಿನ ಬೇಗೆಯ ನಡುವೆ ಈಗ ಜಿಲ್ಲೆಯಲ್ಲಿ ತೌಕ್ತೇ ಚಂಡಮಾರುತದಿಂದ ಅಲ್ಲಲ್ಲಿ ಶೀತ ಗಾಳಿತುಂತುರು ಮಳೆಯ ನಡುವೆ ಕೊರಾನಾರ್ಭಟ ಹೆಚ್ಚಾಗುತ್ತಲೇ ಇದ್ದು, ಗ್ರಾಮೀಣ ಪ್ರದೇಶದ ಜನ ಕೊರೊನಾಸೋಂಕಿಗೆ ತುತ್ತಾಗಿ ನರಳುತ್ತಿದ್ದಾರೆ.

ಆಸ್ಪತ್ರೆಗಳಲ್ಲಿಹಾಸಿಗೆಗಳಿಲ್ಲ. ಆಕ್ಸಿಜನ್‌ ಇಲ್ಲ ನಮ್ಮ ಗೋಳುಕೇಳ್ಳೋರ್ಯಾರು ಎನ್ನುವ ಸ್ಥಿತಿ ಹಳ್ಳಿ ಜನರಲ್ಲಿ ಬಂದಿದ್ದು,ಕೊರೊನಾರ್ಭಟಕ್ಕೆ ಬೆಚ್ಚಿ ಹೋಗಿದ್ದಾರೆ.ಜನರ ಬದುಕು ಹಾಳು: ಜಿಲ್ಲೆಯಲ್ಲಿ 80 ಸಾವಿರ ದತ್ತಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳ ಕಾಣುತ್ತಿದೆ. ಸೋಂಕಿನಿಂದ ಮೃತರ ಸಂಖ್ಯೆಯಲ್ಲಿಯೂ ಗಣನೀಯವಾಗಿ ಏರಿಕೆ ಕಂಡಿದ್ದು, ಜನ ಕೊರೊನಾಮಹಾ ಮಾರಿ ಯಿಂದ ಕಂಗಾಲಾಗಿದ್ದಾರೆ.

ಎರಡನೇಅಲೆಯಲ್ಲಿ ರೂಪಾಂತರಗೊಂಡ ಕೊರೊನಾ ಭೀತಿಈವರೆಗೆ ನಗರದ ಜನರಲ್ಲಿ ಹೆಚ್ಚು ಕಂಡುಬರುತ್ತಿತ್ತು.ಈಗ ಹಳ್ಳಿಹಳ್ಳಿಗೂ ಸೋಂಕು ವ್ಯಾಪಿಸಿರುವುದರಿಂದಕೊರೊನಾ ಕಟ್ಟಿಹಾಕುವುದು ಕಷ್ಟವಾಗುತ್ತಿದೆ. ಕಳೆದವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊರೊನಾ ಮಹಾಮಾರಿ ತನ್ನ ತೀವ್ರತೆ ಹೆಚ್ಚಿಸಿಕೊಂಡು ಎಲ್ಲ ಜನರಲ್ಲಿಭೀತಿ ಗೊಳಿಸಿದೆ. ಭಾನುವಾರದವರೆಗೆ 749 ಜನರನ್ನುಬಲಿಪಡೆದಿರುವ ಕೊರೊನಾ ಈಗ ತೀವ್ರವಾಗುತ್ತಲೇಇದ್ದು, ಜನರ ಬದುಕು ಹಾಳು ಮಾಡಿದೆ.ನಗರ ಪ್ರದೇಶಗಳಲ್ಲಿ ವಿವಿಧ ಕೆಲಸದಲ್ಲಿ ಇದ್ದವಲಸಿಗರು ಹಳ್ಳಿಗಳಿಗೆ ಬಂದು ಅಲ್ಲಿಯ ಜನರಿಗೆಸೋಂಕು ಹರಡಿಸಿದ್ದಾರೆ.

ಈಗ ಎಲ್ಲ ಕಡೆ ವ್ಯಾಪಿಸುತ್ತಿರುವ ಎರಡನೇ ಅಲೆ‌ಯ ವೈರಸ್‌ನಿಂದ ಈಗ ಹೆಚ್ಚುಹಳ್ಳಿಯ ಜನರೂ ಕೊರೊನಾಗೆ ಬಲಿಯಾಗುತ್ತಿದ್ದಾರೆ.ಹಳ್ಳಿಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯ 121 ಗ್ರಾಪಂಗಳನ್ನು ಜಿಲ್ಲಾಡಳಿತ ಹಾಟ್‌ಸ್ಪಾರ್ಟ್‌ಪಂಚಾ ಯತ್‌ಗಳೆಂದು ಗುರುತಿಸಿದೆ. ಈ ಗ್ರಾಪಂಗಳವ್ಯಾಪ್ತಿ ಯಲ್ಲಿ ಹೆಚ್ಚಿರುವ ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇರದೇ ಎಲ್ಲ ಕಡೆ ಸುತ್ತುತ್ತಿರುವುದರಿಂದಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗಿದೆ.

ಶವಸಂಸ್ಕಾರದಲ್ಲೂ ನಿಯಮ ಪಾಲನೆ ಇಲ್ಲ: ಒಂದುಕಡೆ ಹಳ್ಳಿಗಳಲ್ಲಿ ಕೊರೊನಾ ಸೋಂಕಿತರು ಕೋವಿಡ್‌ಕೇಂದ್ರಗಳಲ್ಲಿಯೂ ಇಲ್ಲ. ಮನೆಯಲ್ಲಿಯೂ ಐಸೋಲೇಷನ್‌ ಇಲ್ಲ ಹಾಲು ಹಾಕಲು ಬರುತ್ತಿದ್ದಾರೆ. ಅಂಗಡಿಗೆ ಬರುತ್ತಿದ್ದಾರೆ. ಎಲ್ಲ ಕಡೆ ಓಡಾಡಿಮನೆಯವರಿಗೆ ಗ್ರಾಮದ ಇತರರಿಗೆ ಹರಡುತ್ತಿದ್ದಾರೆ.ಇದರ ಜೊತೆಗೆ ಶವಸಂಸ್ಕಾರವನ್ನೂ ಕೊರೊನಾನಿಯಮ ಮೀರಿ ಮಾಡುತ್ತಿದ್ದಾರೆ.

ಕೊರೊನಾ ನಿಯಮಾವಳಿಗಳ ಪ್ರಕಾರ ಶವಸಂಸ್ಕಾರಮಾಡುವವರು ಪಿಪಿಇ ಕಿಟ್, ಹ್ಯಾಂಡ್‌ ಗ್ಲೌಸ್‌, ನಿರಂತರ ಸ್ಯಾನಿಟೈಸ್‌ ಮಾಡಿಕೊಳ್ಳಬೇಕು. ಆದರೆ, ಹಳ್ಳಿಗಳಲ್ಲಿಇದರ ಪಾಲನೆ ಮಾಡದಿರುವುದು ಸ್ಪಷ್ಟವಾಗುತ್ತಿದೆ.ಅಲ್ಲದೆ ಶವಗಳನ್ನು ಹೂಳುವ ವೇಳೆ ಗುಂಡಿಯಲ್ಲಿಯೇಜನರು ಇಳಿದು ಸಂಸ್ಕಾರದ ವಿಧಿ-ವಿಧಾನಗಳನ್ನುಪೂರೈಸುತ್ತಿದ್ದಾರೆ.ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷÂ: ಗ್ರಾಮೀಣಪ್ರದೇಶಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರ ಮಾಡುತ್ತಿರುವವೇಳೆ ಕೆಲ ಮುಂಜಾಗ್ರತಾ ಕ್ರಮಗಳನ್ನುಅನು ಸರಿಸದೇ ಇರುವುದು ಸಾಕಷ್ಟು ಕಳವಳಕಾರಿಯಾಗಿ ಪರಿಣಮಿಸುತ್ತಿದೆ. ಮುಖ್ಯವಾಗಿಈಗಾಗಲೇ ಸರ್ಕಾರ ಅವಕಾಶ ನೀಡಿರುವಂತೆತಮ್ಮ ಜಮೀನುಗಳಲ್ಲಿಯೇ ಕೊರೊನಾಸೋಂಕಿ ತರ ಮೃತದೇಹಗಳನ್ನು ಅಂತ್ಯಸಂಸ್ಕಾರಮಾಡಲು ಜನರು ಮುಂದಾಗಿ¨ªಾರೆ. ಆದರೆ ಶವವನ್ನು ಅಂತ್ಯಸಂಸ್ಕಾರ ಮಾಡುವ ಸ್ಥಳಕ್ಕೆತೆಗೆದು ಕೊಂಡು ಹೋಗುವ ಸಂದರ್ಭದಲ್ಲಿಜನರು ಮಾÓR… ಧರಿಸಿಕೊಂಡಿರೋದನ್ನುಹೊರತುಪಡಿಸಿ, ಮತ್ತಾವುದೇ ಮುಂಜಾಗ್ರತಾಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಕನಿಷ್ಠ ಆರೋಗ್ಯಇಲಾಖೆ ಸಿಬ್ಬಂದಿ ಮುಂದೆ ನಿಂತು ಈ ಕುರಿತು ಗಮನಹರಿಸಬೇಕಿದೆ. ಅಲ್ಲದೆ ಶವಸಂಸ್ಕಾರ ಮಾಡುವ ಜನರಿಗೆ ಕನಿಷ್ಠ ಅರಿವು ಮತ್ತು ಮಾರ್ಗದರ್ಶನ ನೀಡುವುದರಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಈ ಬಗ್ಗೆನಿರ್ಲಕ್ಷ  ತೋರುತ್ತಿ¨ªಾರೆ.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.