ಸಿದ್ಧಾರ್ಥ ಮೆಡಿಕಲ್‌ ಕಾಲೇಜಲ್ಲಿ ಸುಸಜ್ಜಿತ ಮಕ್ಕಳ ತೀವ್ರ ನಿಗಾ ಘಟಕ


Team Udayavani, May 25, 2021, 10:44 PM IST

covid hospital

ತುಮಕೂರು: 18 ವರ್ಷದೊಳಗಿನವರಿಗೆ ಲಸಿಕೆಇನ್ನೂ ಪ್ರಯೋಗ ಹಂತದಲ್ಲಿರುವುದರಿಂದ ಮತ್ತುಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿರುವ ಮಕ್ಕಳ ಮೇಲೆಪರಿಣಾಮ ಬೀರುವ ಸಾಧ್ಯತೆಗಳಿವೆ ಎಂಬ ತಜ್ಞರವರದಿಯನ್ನು ಗಂಭೀರವಾಗಿ ಪರಿಗಣಿಸಿ ನಗರದಶ್ರೀ ಸಿದ್ಧಾರ್ಥ ವೈದ್ಯಕೀಯಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಧುನಿಕ ಉನ್ನತ ಗುಣಮಟ್ಟದ ವೈದ್ಯಕೀಯಸೌಲಭ್ಯ ಮತ್ತು ವೆಂಟಿಲೇಟರ್‌ ಒಳಗೊಂಡ ಸುಸಜ್ಜಿತ ಮಕ್ಕಳ ತೀವ್ರ ನಿಗಾ ಘಟಕ ಆರಂಭಿಸಲಾಗಿದೆ ಎಂದು ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ತೀವ್ರ ಜಾಗ್ರತೆ:ಈ ಸಂಬಂಧ ಸೋಮವಾರ ತಜ್ಞವೈದ್ಯರ ಜೊತೆ ನಿಗಾ ಘಟಕದಲ್ಲಿನ ವ್ಯವಸ್ಥೆ ಪರಿಶೀಲಿಸಿ ನಂತರ ವೈದ್ಯರ ಸಭೆ ನಡೆಸಿ ಮಾತನಾಡಿದಅವರು, ಮಕ್ಕಳಿಗೆಕೋವಿಡ್‌-19ರ3ನೇ ಸೋಂಕುತಗುಲಬಹುದಾದರೂ, ಅವರು ತೀವ್ರವಾದ ರೋಗಲಕ್ಷಣ ಹೊಂದುವ ಸಾಧ್ಯತೆ ಕಡಿಮೆ ಇರುತ್ತದೆ.

ಆದರೆ, ಹೃದಯ ತೊಂದರೆ, ಉಸಿರಾಟದ ಸಮಸ್ಯೆಇರುವ ಮಕ್ಕಳಲ್ಲಿ ಗಂಭೀರ ಸ್ವರೂಪದ ಸಮಸ್ಯೆಮತ್ತು ತೊಂದರೆಗಳಾಗಬಹುದು. ಆ ವರ್ಗದಮಕ್ಕಳ ಬಗ್ಗೆ ಜಾಗ್ರತೆ ವಹಿಸಿ ಎಂದು ಪೋಷಕರಲ್ಲಿವೈದ್ಯರು ಈಗಾಗಲೇ ಎಚ್ಚರಿಸಿರುವ ಹಿನ್ನೆಲೆ ತಮ್ಮಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ.ವಿಶೇಷ ಘಟಕದಲ್ಲಿ ಅಳವಡಿಸಲಾಗಿರುವಸೌಲಭ್ಯ ಮತ್ತು ಮುಂದಿನ ಸಿದ್ಧತೆ ಪರಿಶೀಲಿಸಿದಡಾ. ಪರಮೇಶ್ವರ್‌ ಅವರು, ಮಕ್ಕಳ ವಿಶೇಷಘಟಕದಲ್ಲಿ ಆರಂಭಿಕ ಹಂತದಲ್ಲಿ 30 ಆಕ್ಸಿಜನ್‌ ಬೆಡ್‌ಕಲ್ಪಿಸಲಾಗಿದೆ. ಇಲ್ಲಿ ಪಿಐಸಿಯು ಮತ್ತು ಐಸಿಯುತೀವ್ರ ನಿಗಾ ಘಟಕ ಮಾಡಿದ್ದು, ಕೊರೊನಾಸೋಂಕಿನ ಮಕ್ಕಳಿಗೆ ಕಾಯ್ದಿರಿಸಲಾಗಿದೆ. ಚಿಕಿತ್ಸೆಸಂದರ್ಭದಲ್ಲಿ ಆಕ್ಸಿಜನ್‌ ಕೊರತೆ ಸಹಜವಾಗಿಯೇಉಂಟಾಗುವ ಸಂಭವ ಹೆಚ್ಚಾಗಿರುತ್ತದೆ.

ಅದಕ್ಕಾಗಿಆಸ್ಪತ್ರೆಯಲ್ಲಿಯೇ 13ಕೆಎಲ್‌ ಆಕ್ಸಿಜನ್‌ ಟಂಕರ್‌ಸಹ ಅಳವಡಿಸಿ ಆಕ್ಸಿಜನ್‌ ಉತ್ಪಾದನೆಗೆ ಗಮನಹರಿಸಲಾಗಿದೆ ಎಂದು ತಿಳಿಸಿದ್ದಾರೆ.ಪಿಐಸಿಯು, ಎನ್‌ಐಸಿಯು ಘಟಕಗಳು:ಪಿಐಸಿಯು ವಿಭಾಗ ಸಾಮಾನ್ಯ ವೈದ್ಯಕೀಯಭಾಗಗಳಿಗಿಂತ ಭಿನ್ನ. ಅನಾರೋಗ್ಯದ ಮಕ್ಕಳಿಗೆಉನ್ನತ ಮಟ್ಟದ ವೈದ್ಯಕೀಯ ಆರೈಕೆ ಒದಗಿಸುತ್ತದೆ.ಇದರಲ್ಲಿ ತೀವ್ರವಾದ ಶುಶ್ರೂಷಾ ಆರೈಕೆ ಮತ್ತುಹೃದಯ ಬಡಿತ, ಉಸಿರಾಟ ಮತ್ತು ರಕ್ತದೊತ್ತಡದಂತಹ ಸಮಸ್ಯೆಗಳಿಗೆ ನಿರಂತರ ಮೇಲ್ವಿಚಾರಣೆನಡೆಸಲಾಗುತ್ತದೆ. ಎನ್‌ಐಸಿಯು ತೀವ್ರ ನಿಗಾಘಟಕದಲ್ಲಿ ತೀವ್ರವಾಗಿ ಅನಾರೋಗ್ಯ ಪೀಡಿತರಿಗೆಪೂರೈಸಲು ವಿನ್ಯಾಸಗೊಳಿಸಲಾಗಿದೆ.

ನಿರ್ಣಾಯಕಚಿಕಿತ್ಸೆ ಅಗತ್ಯವಿರುವ ನವಜಾತ ಶಿಶುಗಳ ಅಗತ್ಯತೆಪೂರೈಸಲು ವಿಶೇಷವಾಗಿ ಮತ್ತು ಎಚ್ಚರಿಕೆಯಿಂದನೋಡಿಕೊಳ್ಳಲಾಗುತ್ತದೆ ಎಂದು ವಿವರಿಸಿದ್ದಾರೆ.

ತಜ್ಞರ ಎಚ್ಚರಿಕೆ ಪರಿಗಣಿಸಲಾಗಿದೆ:ಸಾಮಾನ್ಯವಾಗಿ ಕೋವಿಡ್‌-19 ಸಾಂಕ್ರಾಮಿಕ ರೋಗವಯಸ್ಸಾದವರು ಅಥವಾ ಹೃದಯದ ತೊಂದರೆ,ಸಕ್ಕರೆ ಕಾಯಿಲೆ, ಶ್ವಾಸಕೋಶ ತೊಂದರೆ ಅಥವಾಕ್ಯಾನ್ಸರ್‌ ನಂತಹ ಆರೋಗ್ಯ ಸಮಸ್ಯೆ ಹೊಂದಿರುವಜನರನ್ನು ಹೆಚ್ಚು ಪೀಡಿಸುತ್ತಿತ್ತು. ಆದರೆ ಮುಂದಿನದಿನದಲ್ಲಿ ಇದು ರೂಪಾಂತರ ಹೊಂದಿ ಮಕ್ಕಳಿಗೂಹರಡುವ ಸಾಧ್ಯತೆ ದಟ್ಟವಾಗಿವೆ ಎಂಬ ತಜ್ಞ ವೈದ್ಯರಎಚ್ಚರಿಕೆಯನ್ನು ತೀವ್ರ ಗಂಭೀರವಾಗಿ ಪರಿಗಣಿಸಿ,ತಮ್ಮ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ ವಿಶೇಷ ಘಟಕತೆರೆಯಲು ತೀರ್ಮಾನಿಸಿದ್ದಾಗಿ ಡಾ.ಜಿ.ಪರಮೇಶ್ವರ ವಿವರಿಸಿದ್ದಾರೆ.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.