ಕೊಬ್ಬರಿ ಬೆಲೆ ಏರಿಕೆಯಿಂದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ


Team Udayavani, May 26, 2021, 7:29 PM IST

covid-news-19

ತಿಪಟೂರು: ಹಳ್ಳಿಗಳಲ್ಲಿ ಕೊರೊನಾ ಆರ್ಭಟಜೋರಾಗಿದ್ದು, ರೈತರು ಬೆಳೆಯುತ್ತಿರುವ ತರಕಾರಿ,ಹೂ, ಹಣ್ಣು ಸೇರಿದಂತೆ ಸಾಕಷ್ಟು ಬೆಳೆ ಹಾಗೂಉತ್ಪನ್ನಗಳ ಬೆಲೆ ತೀವ್ರ ಕುಸಿತದ ನಡುವೆ ತೆಂಗುಬೆಳೆಗಾರರಿಗೆ ಮಾತ್ರ ಬಂಫ‌ರ್‌ ಆಫ‌ರ್‌ ಎನ್ನುವಂತೆತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಕೊಬ್ಬರಿಧಾರಣೆ 17 ಸಾವಿರ ರೂ.ದಾಟುವ ಮೂಲಕತೆಂಗು ಬೆಳೆಗಾರರ ಮುಖದಲ್ಲಿ ಸಂತಸ ತಂದಿದೆ.

ಕಳೆದ 1 ವರ್ಷದ ಹಿಂದೆ ಕ್ವಿಂಟಲ್‌ ಕೊಬ್ಬರಿಬೆಲೆ 16 ಸಾವಿರ ರೂ . ಇತ್ತು. ನಂತ ‌ರ, ಕ ‌ನಿಷ್ಟ 8ಸಾವಿರಕೆ R ಇಳಿದಿತ್ತು. ಆದರೆ, ಕಳೆದ 6ತಿಂಗಳಿಂದಲೂ ಕೊಬ್ಬರಿ ಬೆಲೆ ಸ್ಪಲ್ಪ ವೇಚೇñ ‌ರಿಸಿಕೊಳ್ಳುತ್ತಾ, ಇದೀಗ  ಮಾರುಕಟ್ಟೆಯಲ್ಲಿ ಕೊಬ್ಬರಿ ಖರೀದಿ 17 ಸಾವಿÃ ‌ Ã ‌ೂ. ದಾಟಿದೆ.ಕೊಬ್ಬರಿ ಬೆಲೆ ದೀಪಾವಳಿ ಹಬ್ಬದ ಸಮಯದಲ್ಲಿಮಾತ್ರ ಮಾರುಕಟ್ಟೆಯ ಮಾಮೂಲಿ ದರಕ್ಕಿಂತಶೇ.30ರಿಂದ 40ರಷ್ಟು ಏರಿಕೆಯಾಗುವ ವಾಡಿಕೆ ಹಲವಾರು ದಶಕಗಳಿಂದ ನಡೆದುಕೊಂಡು ಬರು ತ್ತಿದ್ದು,ಇತ್ತೀಚಿನ ವರ್ಷಗಳಲ್ಲಿ ದೀಪಾವಳಿಯ ಮುಂಚೆಹಾಗೂ ನಂತರವೂ ಬೆಲೆ ಒಂದೇ ರೀತಿಯಲ್ಲಿ ಏರಿಕೆಆಗುವ ಮೂಲಕ ಅಚ್ಚರಿ ಮೂಡಿಸಿದೆ.

ರೈತರ ಬಳಿ ದಾಸ್ತಾನು ಇಲ್ಲ: ಕೊಬ್ಬರಿ ಬೆಲೆ ನಿರೀಕ್ಷೆಮೀರಿ ಏರಿಕೆಯಾಗುತ್ತಿದ್ದರೂ ಸಾಕಷ್ಟು ರೈತರ ಬಳಿಕೊಬ್ಬರಿ ದಾಸ್ತಾನು ಇಲ್ಲ. ಮಳೆ ಅಭಾವ, ರೋಗ,ಅಂತರ್ಜಲದ ಕೊರತೆಗಳ ನಡುವೆ ಈಗಾಗಲೇ ತೆಂಗು ಸಾಕಷ್ಟು ಕಡೆ ನಾಶದ ಅಂಚಿಗೆ ತಲುಪಿದೆ.ಆದರೆ, ಹೇಮಾವತಿ ನೀರು ಹರಿಯುವ ಪ್ರದೇಶಸೇರಿದಂತೆ ಕೆರೆಕಟ್ಟೆಗಳಲ್ಲಿ ನೀರಿರುವ ಪ್ರದೇಶಗಳಲ್ಲಿಮಾತ್ರ ತೆಂಗು ಬೆಳೆ ಚೆನ್ನಾಗಿದ್ದು, ಇಳುವರಿಯೂಸಾಕಷ್ಟು ಇರುವುದರಿಂದ ಅವರಿಗೆ ಮಾತ್ರ ದಾಖಲೆಕೊಬ್ಬರಿ ಬೆಲೆ ಸಿಗುತ್ತಿದೆ. ಉಳಿದವರು ಭ್ರಮನಿರಶನ ರಾಗಿರುವುದು ಕಂಡು ಬರುತ್ತಿದೆ.

ಆದರೆ,ಕೆಲ ದೊಡ್ಡ ರೈತರು ಹಾಗೂ ವರ್ತಕರ ಬಳಿ ಕೊಬ್ಬರಿದಾಸ್ತಾನು ಇದ್ದು ದಾಖಲೆ ಬೆಲೆ ಉಳ್ಳವರಿಗೇಸಿಗುತ್ತಿರುವುದು ಸಣ್ಣ ಮತ್ತು ಮಧ್ಯಮ ರೈತರಲ್ಲಿನೋವು ತಂದಿದೆ. ಸದ್ಯ ಬೆಲೆ ಇದೇ ರೀತಿ ಏರುತ್ತಾಹೋದರೆ ಮುಂದಿನ ಕೆಲವೇ ವಾರಗಳಲ್ಲಿ ಕ್ವಿಂಟಲ್‌ಬೆಲೆ 20 ಸಾವಿರ ಗಡಿ ಮುಟ್ಟಬಹುದೆಂಬುದುಮಾರುಕಟ್ಟೆಯ ತಜ್ಞರ ಮಾತಾಗಿದೆ.ತೋಟಗಳಲ್ಲಿ ಫ‌ಸಲು ಇಲ್ಲ: ಕೊಬ್ಬರಿ ಬೆಲೆ ನಮ್ಮನಿರೀಕ್ಷೆ ಮೀರಿ ಹೆಚ್ಚಿದೆ. ಆದರೆ, ನಮ್ಮ ಬಳಿ ಕೊಬ್ಬರಿಇಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಮಳೆಇಲ್ಲದೆ ತೆಂಗಿನ ತೋಟಗಳಲ್ಲಿ ಫ‌ಸಲೇ ಇಲ್ಲ.ಅಂತರ್‌ ಜಲವೂ ಬತ್ತಿರುವುದರಿಂದ ನಮ್ಮತೋಟಗಳು ಒಣಗುವ ಹಂತಕ್ಕೆ ಬಂದಿದ್ದು,ನಮಗೂ ಹೇಮಾವತಿ ನೀರಿದ್ದರೆ ಅಥವಾ ಮಳೆಚೆನ್ನಾಗಿ ಬಂದಿದ್ದರೆ ದಾಖಲೆ ಬೆಲೆ ಸಿಗುತ್ತಿತ್ತು.ಆದರೆ, ಏನು ಮಾಡುವುದು. ನಮ್ಮ ಬಳಿಕೊಬ್ಬರಿಯೂ ಇಲ್ಲ ಬೆಲೆಯೂ ಸಿಗುತ್ತಿಲ್ಲ.ಇದನ್ನೆಲ್ಲಾ ನೋಡಿ ನಮ್ಮ ಹೊಟ್ಟೆ ಉರಿಯುತ್ತಿದೆಎನ್ನುತ್ತಿದ್ದಾರೆಕೊಬ್ಬರಿ ಇಲ್ಲದಿರುವ ರೈತರು.

ಬಿ.ರಂಗಸ್ವಾಮಿ, ತಿಪಟೂರು

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.