ಪಾಲಿಕೆ ಕೈಗೊಂಡ ಹಲವು ಕ್ರಮಗಳಿಂದ ಸೋಂಕಿನ ಸಂಖ್ಯೆ ಇಳಿಮುಖ


Team Udayavani, May 27, 2021, 11:00 PM IST

covid news

ಕೋವಿಡ್ ಸೋಂಕಿತರಿಗೆ ಆಕ್ಸಿಜನ್‌ ಹಾಸಿಗೆ ಇಲ್ಲಎಂದು ಜನ ಪರಿತಪ್ಪಿಸುತ್ತಿದ್ದ ವೇಳೆಯಲ್ಲಿ ಜಿಲ್ಲಾಡಳಿತಮತ್ತು ತುಮಕೂರು ಮಹಾನಗರ ಪಾಲಿಕೆಮೇಯರ್‌, ಉಪಮೇಯರ್‌, ಪಾಲಿಕೆ ಸದಸ್ಯರು,ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಮತ್ತು ಮಾಜಿ ಸಚಿವರು, ಮಾಜಿ ಶಾಸಕರು,ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ವೇಗವಾಗಿ ಹರಡುತ್ತಿದ್ದ ಕೊರೊನಾವನ್ನು ಕಟ್ಟಿಹಾಕುವ ಪ್ರಯತ್ನ ತುಮಕೂರಿನಲ್ಲಿ ನಡೆದಿದ್ದು, ಜನ ಲಾಕ್‌ಡೌನ್‌ನಿಂದ ಹೊರ ಬರದೇಇದ್ದದ್ದು, ಪಾಲಿಕೆ ತೆಗೆದು ಕೊಂಡಿರುವ ಕ್ರಮದಿಂದ ಕೊರೊನಾ ಹಂತ – ಹಂತವಾಗಿ ಕಡಿಮೆ ಯಾಗಲು ಕಾರಣವಾಗಿದೆ.„

 ತುಮಕೂರು ನಗರದಲ್ಲಿ ಸೋಂಕು ವೇಗವಾಗಿಹರಡಲು ಕಾರಣವೇನು?

ತುಮಕೂರು ನಗರ 18 ಜಿಲ್ಲೆ ಸಂಪರ್ಕ ಕಲ್ಪಿಸುವಪ್ರಮುಖ ಜಿಲ್ಲಾ ಕೇಂದ್ರ. ಇಲ್ಲಿಗೆ ಎಲ್ಲ ಕಡೆಯಿಂದಜನ ಬರುತ್ತಾರೆ. ಜನ ಸಂದಣಿ ಹೆಚ್ಚಿದ್ದರಿಂದಬೆಂಗಳೂರಿನಲ್ಲಿ ಸೋಂಕು ಹೆಚ್ಚು ತಗಲಿದ್ದು, ದಿನವೂಸಾವಿರಾರು ಜನ ಬೆಂಗಳೂರಿಗೆ ಹೋಗಿಬರುತ್ತಿದ್ದರಿಂದ ನಗರದಲ್ಲಿ ಸೋಂಕು ಹೆಚ್ಚುವೇಗವಾಗಿ ಹರಡಲು ಕಾರಣವಾಗಿತ್ತು.

ಕೊರೊನಾ ನಿಯಂತ್ರಣಕ್ಕೆ ನಗರದಲ್ಲಿ ಏನೆಲ್ಲಕ್ರಮ ಕೈಗೊಂಡಿದ್ದೀರಾ?

ಕೊರೊನಾ ಸೋಂಕು ನಗರದಲ್ಲಿ ನಿಯಂತ್ರಣಕ್ಕೆಬರಲು ಸರ್ಕಾರ ಲಾಕ್‌ಡೌನ್‌ ಮಾಡಿದ್ದು, ಬಹಳಪರಿಣಾಮ ಬೀರಿತು. ಜನರು ಕೊರೊನಾ ನಿಯಮತಪ್ಪದೇ ಪಾಲಿಸಿದರು. ಮಹಾನಗರ ಪಾಲಿಕೆಯಿಂದಹಲವು ಕ್ರಮ ಕೈಗೊಂಡ ಪರಿಣಾಮ ನಿಯಂತ್ರಣವಾಗುತ್ತಿದೆ ಎಂದರೆ ಆಗುವುದಿಲ್ಲ. ನಮ್ಮಲ್ಲಿ ಜಾಗೃತಿಇರಲೇ ಬೇಕು.

ಕೊರೊನಾ 3ನೇ ಅಲೆ ಬರುತ್ತದೆ ಎಂದು ಈಗಾಗಲೇ ತಜ್ಞರು ಹೇಳುತ್ತಿದ್ದಾರೆ. ಅದರ ನಿಯಂತ್ರಣಕ್ಕೆ ಏನು ಕ್ರಮ ಆಗಿದೆ?

ಕೋವಿಡ್‌ ಮೊದಲ ಅಲೆ ಆಯಿತು.2ನೇ ಅಲೆ ಈಗ ಜನರನ್ನು ಭೀತಿಗೊಳಿಸುತ್ತಿದೆ. ಮುಂದೆ 3ನೇ ಅಲೆ ಬರುತ್ತದೆ ಎಂದುತಜ್ಞರು ಹೇಳುತ್ತಿದ್ದಾರೆ. ಅದರ ನಿಯಂತ್ರಣಕ್ಕೆಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ನಾವುಪಾಲಿಕೆ ವ್ಯಾಪ್ತಿಯಲ್ಲಿ ಮುಂದೆ ಬರುವ ವೇಗತಡೆಯಲು ಕ್ರಮ ಕೈಗೊಂಡಿದ್ದೇವೆ. ಕೊರೊನಾನಿಯಂತ್ರಿಸಲು ಪ್ರತಿಯೊಬ್ಬರೂ ಲಸಿಕೆಪಡೆಯಬೇಕು.

ಜನರನ್ನು ತೀವ್ರವಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ವೇಳೆ ನಿಮ್ಮ ಜನ ಸೇವೆ ಹೇಗಿದೆ?

ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಜನರೇಹಲವಾರು ಕ್ರಮ ಕೈಗೊಂಡಿದ್ದಾರೆ. ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಸ್ವಯಂ ಕಾರ್ಯಪ್ರವೃತ್ತರಾಗಿ ಕೆಲಸ ಮಾಡುತ್ತಿದ್ದಾರೆ.

ಕೆಲವು ಕಡೆಕೋವಿಡ್‌ ಕೇರ್‌ ಸೆಂಟರ್‌ ತೆರೆದು ಸೇವೆಮಾಡುತ್ತಿದ್ದಾರೆ. ನಾವು ಜನರಿಗೆ ನಮ್ಮ ಕೈಲಾದ ಎಲ್ಲನೆರವು ನೀಡುತ್ತಿದ್ದೇವೆ. ನಗರದಲ್ಲಿರುವ ಅನೇಕರುತಮ್ಮ ಕೈಲಾದ ಸೇವೆ ಮಾಡುತ್ತಿದ್ದಾರೆ. ಇಂತಹಸಂದರ್ಭದಲ್ಲಿ ಸರ್ಕಾರವೇ ಎಲ್ಲವನ್ನು ಮಾಡಲುಸಾಧ್ಯವಿಲ್ಲ. ತಮ್ಮ ಕೈಲಿ ಸಹಾಯ ಮಾಡಲು ಸಾಧ್ಯಇರುವವರು ಸಂಕಷ್ಟದಲ್ಲಿ ಇರುವವರಿಗೆ ಸಹಾಯಮಾಡಿ ಎನ್ನುವುದು ನನ್ನ ಮನವಿ

ನಿಯಂತ್ರಿಸಲು ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ?

ಮಹಾನಗರ ಪಾಲಿಕೆಯಿಂದ ಕೊರೊನಾ ಉನಗರ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತಸೂಚಿಸಿದ ಮಾರ್ಗದರ್ಶನದಂತೆ ತುಮಕೂರು ಮಹಾನಗರಪಾಲಿಕೆಯಿಂದ ಅಗತ್ಯ ಕ್ರಮ ಕೈಗೊಂಡಿದೆ. ನಗರದಲ್ಲಿ ಆಶಾಕಾರ್ಯಕರ್ತರು ಕಡಿಮೆ ಇರುವುದರಿಂದ ಸ್ವಯಂ ಸೇವಕರ ನೆರವುಪಡೆದು ಹೋಂ ಐಸೋಲೇಷನ್‌ ಇದ್ದವರಿಗೆ ಅಗತ್ಯ ಚಿಕಿತ್ಸೆ ಕೊಡಿಸುವಪ್ರಯತ್ನ ನಡೆದಿದೆ. ವಾರ್ಡ್‌ಗಳಲ್ಲಿ ಸ್ಯಾನಟೈಸ್‌ ಮಾಡಲಾಗಿದೆ.ಕೊರೊನಾ ಪರೀಕ್ಷೆ ಹೆಚ್ಚಿಸಲಾಗಿದೆ.\

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.