ಆರೈಕೆ ಜತೆಗೆ ಆರೋಗ್ಯದ ಕಾಳಜಿ ಇರಲಿ


Team Udayavani, May 24, 2021, 8:17 PM IST

covid news

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಆಶಾಕಾರ್ಯಕರ್ತೆಯರ ಸೇವೆ ಅನನ್ಯವಾಗಿದ್ದು,ಸೋಂಕಿತರ ಆರೈಕೆ ಜತೆಗೆ ತಮ್ಮ ಆರೋಗ್ಯದ ಕಡೆಗಮನಹರಿಸ ಬೇಕು ಎಂದು ಶಾಸಕ ಡಿ.ಸಿ.ಗೌರಿಶಂಕರ್‌ ಸಲಹೆ ನೀಡಿದರು.

ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಉಚಿತ ಆಹಾರ ಕಿಟ್‌ ವಿತರಿಸಿ ಮಾತನಾಡಿದಅವರು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ಸೋಂಕುವ್ಯಾಪಿಸುತ್ತಿದೆ. ಸೋಂಕಿತರಿಗೆಮೊದಲು ಸೇವೆಮಾಡುವುದು. ಅವರಿಗೆ ಧೈರ್ಯ ತುಂಬಿ ಮಾಹಿತಿ ನೀಡುತ್ತಿದ್ದಾರೆ.

ಹಳ್ಳಿಯ ಪ್ರತಿ ಮನೆಗೂ ಭೇಟಿ ನೀಡುವುದರಜತೆಗೆ ಕೊರೊನಾ ವೈರಸ್‌ ಪೀಡಿತರಾಗಿರುವಕುಟುಂಬಸ್ಥರ ನಿಗಾ ವಹಿಸುವ ಜವಾಬ್ದಾರಿ ಅವರಮೇಲಿದೆ. ನಿಮ್ಮ ಜವಾಬ್ದಾರಿ ನಿರ್ವಹಿಸುವ ಜತೆಗೆಆರೋಗ್ಯದಕಡೆ ಗಮನ ಹರಿಸಬೇಕು ಎಂದರು.ಈಗ ಅಗತ್ಯವಿರುವ ಆಹಾರಕಿಟ್‌ ವಿತರಣೆ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಫೇಸ್‌ಶೀಲ್ಡ…, ಮಾಸ್ಕ್  ಸೇರಿದಂತೆ ಅಗತ್ಯಪರಿಕರಗಳನ್ನು ಸ್ವಂತ ಖರ್ಚಿನಲ್ಲಿ ಖರೀದಿಸಿ ಆಯಾಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕವಿತರಿಸಲುಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಮೇಲ್ವಿಚಾರಕರ ನೇಮಕ: ಒಬ್ಬರು ವೈದ್ಯರು, ಇಬ್ಬರುನರ್ಸ್‌, ಇಬ್ಬರು ಸ್ವೀಪರ್ಸ್‌, ಒಬ್ಬರು ಮೇಲ್ವಿಚಾರಕರನ್ನು ನೇಮಿಸಿ ಎಲ್ಲರಿಗೂ ಸ್ವಂತ ಖರ್ಚಿನಲ್ಲಿ ವೇತನಪಾವತಿಸಿ ಕೋವಿಡ್‌ ಕೇರ್‌ ಸೆಂಟರ್‌ಗೆ ನೇಮಿಸಿಕೊಳ್ಳಲಾಗಿದೆ. ಕೋವಿಡ್‌ ಕೇರ್‌ ಸೆಂಟರ್‌ನಲ್ಲಿರುವರೋಗಿಗಳಿಗೆ ನೀಡುವ ಊಟ,ತಿಂಡಿಯನ್ನು ಅಲ್ಲಿನೇಮಿಸಿರುವ ಮೇಲ್ವಚಾರಕರು ತಾವೇ ಸ್ವತಃ ಸೇವಿಸಿಗುಣಮಟ್ಟದ ಖಾತ್ರಿಪಡಿಸಿದ ಬಳಿಕ ರೋಗಿಗಳಿಗೆನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಕೋವಿಡ್‌ ಕೇರ್‌ ಸೆಂಟರ್‌ಗೆ ಆಕ್ಸಿಜನ್‌ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಲಾಗಿದ್ದು, ಶೀಘ್ರವೇ ರೋಗಿಗಳ ಸೇವೆಗೆ ಮುಕ್ತಗೊಳಿಸಲಾಗುವುದು. ರೋಗಿಗಳುಯಾವುದೇ ರೀತಿಅಂಜಿಕೆಗೊಳಗಾಗದೆದೈರ್ಯದಿಂದಿದ್ದರೆ ಅರ್ಧ ಕಾಯಿಲೆ ಗೆಲ್ಲಬಹುದು ಎಂದರು.

ಸರ್ಕಾರದ ನಿಯಮ ಪಾಲಿಸಿ: ಕೊರೊನಾ ಎರಡನೇಅಲೆ ವಿಶ್ವವ್ಯಾಪಿಯಾಗಿ ಮಾರಣಾಂತಿಕವಾಗಿ ಹಬ್ಬಿದೆ.ರೋಗ ನಿರ್ಮೂಲನೆಗೆ ಜನರ ಸಹಭಾಗಿತ್ವ ಅಗತ್ಯ.ಸರ್ಕಾರದ ನಿಯಮಾವಳಿ ಪಾಲಿಸಿ, ಪರಸ್ಪರ ಅಂತರಕಾಪಾಡಿಕೊಂಡು, ಸ್ವತ್ಛತೆ ಪಾಲಿಸಿ ರೋಗಮುಕ್ತಜೀವನ ನಡೆಸುವಂತೆ ಸಲಹೆ ನೀಡಿದರು.ತಾ.ಜೆಡಿಎಸ್‌ ಅಧ್ಯಕ್ಷ ರಾಮಚಂದ್ರಪ್ಪ, ಹೊನ್ನುಡಿಕೆಜಿಪಂಉಸ್ತುವಾರಿಪಾಲನೇತ್ರಯ್ಯ,ಜೆಡಿಎಸ್‌ಮುಖಂಡಸೀರಾಕ್‌ ರವೀಶ್‌, ತನ್ವೀರ್‌, ಮಂಜುನಾಥ್‌, ಗಂಗಣ್ಣ,ಜಯಂತ್‌ ಗೌಡ, ಟಿಎಚ್‌ಒ ಡಾ.ಮೋಹನ್‌ ಇದ್ದರು.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.