ಸಂತೆ ವ್ಯಾಪಾರಸರಿಗೂ ಕೋವಿಡ್ ಭೀತಿ


Team Udayavani, Apr 23, 2021, 4:56 PM IST

Covid panic among  businessmen

ಹುಳಿಯಾರು: ಮಹಾಮಾರಿ ಕೊರೊನಾ ವೈರಸ್‌ ಭೀತಿಈಗ ಸಂತೆ ವ್ಯಾಪಾರಸ್ಥರಿಗೂ ತಟ್ಟಿದ್ದು, ವೈರಸ್‌ ಹರಡುವಭೀತಿಯಿಂದ ಹುಳಿಯಾರಿನ ಪೇಟೆಬೀದಿಯಲ್ಲಿನಡೆಯುತ್ತದ್ದ ಸಂತೆ ಸ್ಥಳವನ್ನು ಇಲ್ಲಿನ ಎಂಪಿಎಸ್‌ ಶಾಲಾಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಹಾಲಿ ಸಂತೆ ನಡೆಯುತ್ತಿದ್ದ ಪೇಟೆ ಬೀದಿಯ ಸ್ಥಳಕಿರಿದಾಗಿದ್ದು, ಸಾಮಾಜಿಕ ಅಂತಕ ಕಾಯ್ದುಕೊಂಡುವ್ಯಾಪಾರ ವಹಿವಾಟು ನಡೆಸುವುದು ಅಸಾಧ್ಯದ ಮಾತಾಗಿತ್ತು. ಅಲ್ಲದೆ, ಹುಳಿಯಾರು ಸಂತೆಗೆ ಅಕ್ಕಪಕ್ಕದ ಸಾವಿರಾರುಜನರು ಬರುವುದರಿಂದ ಸಂತೆ ಮೈದಾನ ಕಿಷ್ಕಿಂದೆಯಾಗಿಒಬ್ಬರಿಗೊಬ್ಬರು ತಗುಲಿಸಿಕೊಂಡು ಓಡಾಡುವುದು,ವ್ಯಾಪಾರ ಮಾಡುವುದು ಸಾಮಾನ್ಯವಾಗಿತ್ತು.

ಹಾಗಾಗಿಕೊರೊನಾ ವೈರಸ್‌ ವ್ಯಾಪಕವಾಗಿ ಹರಡುವುದನ್ನುತಡೆಯುವ ನಿಟ್ಟಿನಲ್ಲಿ ವಿಶಾಲವಾಗಿರುವ ಎಂಪಿಎಸ್‌ ಶಾಲಾಮೈದಾನಕ್ಕೆ ಸ್ಥಳಾಂತರಿಸಲಾಗಿತ್ತು.ಮುನ್ಸೂಚನೆ ಇಲ್ಲದೆ ಏಕಾಏಕಿ ಬುಧವಾರ ರಾತ್ರಿ ಸಂತೆಸ್ಥಳಾಂತರದ ತಿರ್ಮಾನ ತೆಗೆದುಕೊಂಡು ಗುರುವಾರ ಬೆಳಗ್ಗೆಸ್ಥಳಾಂತರಿಸಲು ಮುಂದಾದಾಗ ಕೆಲ ಗೊಂದಲ ಸೃಷ್ಟಿಯಾಯಿತು. ಸ್ಥಳಾಂತರದ ವಿಷಯ ತಿಳಿಯದ ಅನೇಕರುಹಾಲಿ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಅಂಗಡಿ ಜೋಡಿಸಿಕೊಂಡು ನಂತರ ವಿಷಯ ತಿಳಿದು ಹೊಸ ಸ್ಥಳಕ್ಕೆ ಸ್ಥಳಾಂತರಗೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಅಲ್ಲದೆ ಕೊರೊನಾಭೀತಿಯ ಹಿನ್ನೆಲೆಯಲ್ಲಿ ಅನೇಕ ರೈತರು, ವ್ಯಾಪಾರಿಗಳುಸಂತೆಗೆ ಬಾರದಿದ್ದರಿಂದ ಸಂತೆಯ ಕಳೆಗುಂದಿತ್ತು.ವಾರದ ಸಂತೆಯಲ್ಲದೆ ಹುಳಿಯಾರಿನ ನಾಡಕಚೇರಿಬಳಿ ನಡೆಯುತ್ತಿದ್ದ ಡೈಲಿ ಮಾರುಕಟ್ಟೆಯೂ ಸಹಎಂಪಿಎಸ್‌ ಮೈದಾನಕ್ಕೆ ಸ್ಥಳಾಂತರಿಸಲಾಗಿತ್ತು.

ಎಂಪಿಎಸ್‌ಶಾಲಾ ಮುಂಭಾಗದ ನಾಡಕಚೇರಿ ಮೈದಾನದಲ್ಲಿದ್ದವರುವಿಷಯ ತಿಳಿದು ಹೊಸ ಸ್ಥಳಕ್ಕೆ ಮೊದಲು ಆಗಮಿಸಿಮುಖ್ಯ ಹಾಗೂ ಮೊದಲ ಸ್ಥಳವನ್ನು ಆಯ್ಕೆಮಾಡಿಕೊಂಡಿದ್ದರು. ಹಾಗಾಗಿ ವಾರದ ಸಂತೆಯವರುತೀರಾ ಹಿಂದಕ್ಕೆ ಹೋಗಿ ಅಂಗಡಿಗಳನ್ನು ಇಟ್ಟುಕೊಳ್ಳುವುದುಅನಿವಾರ್ಯವಾಗಿತ್ತು.

ಮುಖ್ಯಶಿಕ್ಷಕಿ ಅಂಬಿಕಾ ಆಪೇಕ್ಷ: ಶಾಲೆಯ ಬಾಗಿಲಬಳಿಯೇ ಅಂಗಡಿಗಳನ್ನು ಇಟ್ಟುಕೊಂಡಿರುವುದಕ್ಕೆಮುಖ್ಯಶಿಕ್ಷಕಿ ಅಂಬಿಕಾ ಆಕ್ಷೇಪ ವ್ಯಕ್ತಪಡಿಸಿದರು.ಏ.30ರವರೆಗೂ ಶಾಲೆ ತೆರೆದಿದ್ದು, ಶಿಕ್ಷಕರು ನಿತ್ಯಬಂದೋಗುತ್ತಾರೆ. ಅಲ್ಲದೆ ಮಕ್ಕಳು ಮತ್ತು ಪೋಷಕರುರೇಷನ್‌ ಪಡೆಯಲು ಬರುತ್ತಾರೆ. ಹಾಗಾಗಿ ಬಾಗಿಲಬಳಿಯ ಅಂಗಡಿಗಳಿಂದ ತೊಂದರೆಯಾಗುತ್ತಿದ್ದು,ಇಲ್ಲಿಂದ ತೆರವು ಮಾಡಿಸಿ ಕಾಂಪೌಂಡ್‌ ಪಕ್ಕದಲ್ಲಿಇಟ್ಟುಕೊಳ್ಳುವಂತೆ ಕೇಳಿಕೊಂಡರು. ಪಪಂ ಎಂಜಿನಿಯರ್‌ಮಂಜುನಾಥ್‌ ನಾಳೆಯಿಂದ ಶಾಲೆಯ ಬಾಗಿಲ ಬಳಿಇಡದಂತೆ ವ್ಯಾಪಾರಸ್ಥರಿಗೆ ಸೂಚಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.