ಗ್ರಾಮಸ್ಥರಿಂದಲೇ ಅಭಿವೃದ್ಧಿ


Team Udayavani, Nov 11, 2019, 5:14 PM IST

tk-tdy-1

ಕುಣಿಗಲ್‌: ಯಾರನ್ನೂ ಬೇಡದೆ, ಓಲೈಸದೆ ಗ್ರಾಮದ ಪ್ರಗತಿಗೆ ಪಣತೊಟ್ಟು ಅಭಿವೃದ್ಧಿಪಡಿಸುತ್ತಿರುವ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮಸ್ಥರ ಕಾರ್ಯವೈಖರಿಗೆ ಡಿಸಿಎಂ ಡಾ.ಅಶ್ವಥ್‌ ನಾರಾಯಣ್‌ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಅಮೃತೂರು ಹೋಬಳಿ ಕಾಡು ಶೆಟ್ಟಿಹಳ್ಳಿ ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್‌ನಾರಾಯಣ್‌ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ನನ್ನ ಸೌಭಾಗ್ಯ: ಮಾರ್ಕೋನಹಳ್ಳಿ ಜಲಾಶಯದ ಸಮೀಪ ಗ್ರಾಮದ ಪ್ರವೇಶದ ದಾರಿಯಲ್ಲಿ ಗ್ರಾಮದೇವತೆ ದೈತ್ಯಮಾರಮ್ಮ ಮಹಾದ್ವಾರ ನಿರ್ಮಾಣ, ಸರ್ಕಾರಿ ಶಾಲೆ ದತ್ತು ಪಡೆದಿರುವ ಗ್ರಾಮಸ್ಥರು ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆ ತೆರೆದು ಶಿಕ್ಷಕಿ ನೇಮಕ ಮಾಡಿ ಈಗ ನೂತನ ಕಟ್ಟಡ ನಿರ್ಮಿ ಸಿರುವುದು ಹಾಗೂ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ತೊರಹಳ್ಳಿ ಸಂಪರ್ಕ ಕಲ್ಪಿಸಲು ಸೇತುವೆ ವ್ಯವಸ್ಥೆ ಮಾಡಿರುವ ಗ್ರಾಮಸ್ಥರ ಅಭಿವೃದ್ಧಿ ಸಹಭಾಗಿತ್ವ ಎಲ್ಲರಿಗೂ ಮಾದರಿ. ಸರ್ಕಾರ ಅನುದಾನ ಪಡೆದು ಶಂಕುಸ್ಥಾಪನೆ ಮಾಡುವುದು ಸಹಜ. ಆದರೆ ಗ್ರಾಮಸ್ಥರು ಅಭಿವೃದ್ಧಿ ಮಾಡಿ ನನ್ನಿಂದ ಉದ್ಘಾಟಿಸುತ್ತಿರುವುದು ಸೌಭಾಗ್ಯ ಎಂದು ತಿಳಿಸಿದರು.

ಅನ್ಯಾಯದ ವಿರುದ್ಧ ಹೋರಾಟ: ಶಾಸಕ ಡಾ.ರಂಗನಾಥ್‌ ಮಾತನಾಡಿ, ತಾಲೂಕಿಗೆ ಮಂಜೂರಾಗಿದ್ದ ನೂರಾರು ಕೋಟಿ ರೂ. ಅನುದಾನ ಬಿಜೆಪಿ ಸರ್ಕಾರ ತಡೆ ಮಾಡಿರುವುದರ ಬಗ್ಗೆ ಡಿಸಿಎಂ ಡಾ.ಅಶ್ವಥ್‌ ನಾರಾಯಣ್‌ ಗಮನಕ್ಕೆ ತರಲು ಮುಂದಾಗಿದ್ದೆ. ಆದರೆ ಡಿಸಿಎ ತುರ್ತು ಕಾರ್ಯದ ನಿಮಿತ್ತ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸದೆ ತೆರಳಿದ್ದಾರೆ. ಆದರೂ ತಾಲೂಕಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನನ್ನ ಹೋರಾಟ ಮುಂದು ವರಿಯಲಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಮಕ್ಕಳ ಆಶ್ರಯ ಇಲ್ಲದೇ ನಿರ್ಗತಿಕವಾಗಿ ವಾಸಿಸುತ್ತಿರುವ ವೃದ್ಧರ ಗುರುತಿಸಿ ಶಾಸಕರ ವೇತನದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಿದ ಅವರು, ಈಗಾಗಲೇ ಇಬ್ಬರು ವೃದ್ಧೆ ಯರಿಗೆ ಮನೆ ನಿರ್ಮಿಸಿ ಮಾಡಿಕೊಟ್ಟಿರುವುದಾಗಿ ಹೇಳಿದರು.

ಸರ್ಕಾರದ ಅನುದಾನ ಇಲ್ಲದೇ ಗ್ರಾಮವನ್ನು ಗ್ರಾವಸ್ಥರೆ ಅಭಿವೃದ್ಧಿ ಮಾಡಿಕೊಳ್ಳುತ್ತಿರುವುದು ರಾಜ್ಯಕ್ಕೆ ಕಾಡಶೇಟ್ಟಿಹಳ್ಳಿ ಗ್ರಾಮ ಮಾದರಿಯಾಗಿದೆ. ಇಂತಹ ಗ್ರಾಮ ನನ್ನ ಕ್ಷೇತ್ರದಲ್ಲಿ ಇರುವುದೇ ಹೆಮ್ಮೆ. ಇದೇ ರೀತಿ ತಾಲೂಕಿನಲ್ಲಿ ಎಲ್ಲಾ ಗ್ರಾಮಗಳು ಈ ರೀತಿಯ ಚಿಂತನೆಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.