![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಸಮರ್ಥ ಯೋಜನೆಯಿಂದ ರಾಷ್ಟ್ರ ಅಭಿವೃದ್ಧಿ
Team Udayavani, Sep 19, 2020, 6:52 PM IST
![ಸಮರ್ಥ ಯೋಜನೆಯಿಂದ ರಾಷ್ಟ್ರ ಅಭಿವೃದ್ಧಿ](https://www.udayavani.com/wp-content/uploads/2020/09/tk-tdy-2-1-620x372.jpg)
ತುಮಕೂರು: ರಾಷ್ಟ್ರದ ಸಮಗ್ರ ಅಭಿವೃದ್ಧಿಯಲ್ಲಿ ನೀರಾವರಿ ಯೋಜನೆಗಳು, ಕಾಲುವೆಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ಎಂದು ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯಪಾಲಕ ಅಭಿಯಂತರ ಎಚ್.ಬಿ.ಮಲ್ಲೇಶ್ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದಜಿ.ಎಸ್. ಪರಮಶಿವಯ್ಯ ಅಧ್ಯಯನ ಕೇಂದ್ರದಿಂದ ಎಂಜಿನಿಯರ್ದಿನದಅಂಗವಾಗಿ ಹಮ್ಮಿಕೊಂಡ ನೀರಾವರಿ ಯೋಜನೆಯಲ್ಲಿ ಎಂಜಿನಿಯರ್ಗಳ ಪಾತ್ರ ಎಂಬ ವಿಷಯದಲ್ಲಿ ಮಾತನಾಡಿದರು.
ಸರ್ ಎಂ.ವಿಶ್ವೇಶ್ವರಯ್ಯ ಮತ್ತು ಜಿ.ಎಸ್. ಪರಮಶಿವಯ್ಯ ಈ ದೇಶ ಕಂಡ ಶ್ರೇಷ್ಠಎಂಜಿನಿಯರ್ಗಳು. ಅವರ ಯೋಜನೆಗಳಾದ ನೀರಾವರಿ ಕಾಲುವೆ, ಹಳ್ಳ, ಅಣೆಕಟ್ಟು, ಜಲ ಸಂರಕ್ಷಣೆ, ಸಸ್ಯ ಸಂರಕಣೆ, Ò ಸಂಬಂಧಪಟ್ಟ ಹೆಜ್ಜೆಗಳು ಅಭಿವೃದ್ಧಿಯಲ್ಲಿ ಸೂಕ್ತವಾಗಿ ಬಳಸಿ ಕೊಂಡಲ್ಲಿ ಆಧುನಿಕ ಜ್ವಲಂತ ಸಮಸ್ಯೆಗಳನ್ನು ಹೋಗಲಾಡಿಸಬಹುದು ಎಂದರು.
ಸಿಂಡಿಕೇಟ್ ಸದಸ್ಯ ಟಿ.ಎಸ್.ಸುನಿಲ್ ಪ್ರಸಾದ್ ಮಾತನಾಡಿ, ಸರ್ ಎಂ. ವಿಶ್ವೇಶ್ವರಯ್ಯ ಅವರ ಆಡಳಿತಾತ್ಮಕ ಚಿಂತನೆ, ಕಲ್ಪನೆಗಳನ್ನು ಪೂರ್ಣವಾಗಿ ಅಳವಡಿಸಿಕೊಂಡಾಗ ಯುವ ಜನತೆಗೆ ಯೋಗ್ಯವಾದ ಭವಿಷ್ಯವನ್ನು ಮತ್ತು ಆಶಾದಾಯಕವಾದ ಲಕ್ಷಣಗಳನ್ನು ಸ್ಫೂರ್ತಿಯಿಂದ ಮೈಗೂಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡಮಾತನಾಡಿ, ಸರ್ ಎಂ.ವಿಶ್ವೇಶ್ವರಯ್ಯ ಮತ್ತು ಜಿ.ಎಸ್. ಪರಮಶಿವಯ್ಯ ಈ ದೇಶಕಂಡ ಶ್ರೇಷ್ಠ ನೀರಾವರಿ ತಜ್ಞರು ಇವರ ನೀರಾವರಿ ದೃಷ್ಟಿಕೋನ, ಧ್ಯೇಯವನ್ನು ಗ್ರಾಮೀಣ ಜನತೆಯ ಮತ್ತು ಪಟ್ಟಣದ ಅಭಿವೃದ್ಧಿಯ ದೃಷ್ಟಿಯಲ್ಲಿ ಹಂತ ಹಂತವಾಗಿ ಅಳವಡಿಸಿಕೊಂಡಲ್ಲಿ ಪ್ರಸಕ್ತವಾಗಿ ಕಾಡುತ್ತಿರುವ ಹಸಿವು ಮತ್ತು ಜಲ ನೋವುಗಳನ್ನು ನಿವಾರಿಸಬಹುದು ಎಂದರು.
ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯಕ್, ಜಿ.ಎಸ್. ಪರಮಶಿವಯ್ಯ ಅಧ್ಯಯನ ಪೀಠದ ಕಾರ್ಯನಿರ್ವಾಹಕ ಡಾ. ರವೀಂದ್ರಕುಮಾರ್ ಇದ್ದರು . ಕಾರ್ಯಕ್ರಮದ ನೆನಪಿಗಾಗಿ ವಿವಿ ಆವರಣದಲ್ಲಿ ಶ್ರೀಗಂಧದ ಗಿಡವನ್ನು ನೆಡಲಾಯಿತು
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.