ವೀರನಾಗಮ್ಮ ದೇವಾಲಯದ ಅಭಿವೃದ್ದಿಗೆ ಬದ್ಧ: ಶಾಸಕ ಡಾ.ಜಿ.ಪರಮೇಶ್ವರ್


Team Udayavani, Apr 3, 2022, 7:30 PM IST

ವೀರನಾಗಮ್ಮ ದೇವಾಲಯದ ಅಭಿವೃದ್ದಿಗೆ ಬದ್ಧ: ಶಾಸಕ ಡಾ.ಜಿ.ಪರಮೇಶ್ವರ್

ಕೊರಟಗೆರೆ: ವೀರನಾಗಮ್ಮ ದೇವತೆಯ ಕೃಪೆಯಿಂದ ಮುಂಬರುವ ದಿನಗಳಲ್ಲಿ ಸಮಾಜವು ಸಂಪೂರ್ಣ ಸಾಂಕ್ರಾಮಿಕ ರೋಗಗಳಿಂದ ಮುಕ್ತವಾಗಲಿ ಎಂದು ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಅವರು ತಾಲೂಕಿನ ಕಸಬಾ ಹೋಬಳಿಯ ಇತಿಹಾಸ ಪ್ರಸಿದ್ದ ವಡ್ಡಗೆರೆ ವೀರನಾಗಮ್ಮ ಜಾತ್ರೆಯ ಅಂಗವಾಗಿ ದೇವಾಲಯಕ್ಕೆ ಬೇಟಿ ನೀಡಿ ಮಾತನಾಡಿ ಈ ಭಾಗದ ಆರಾಧ್ಯ ದೇವತೆ ವೀರನಾಗಮ್ಮ ದೇವಿಯ ಜಾತ್ರೆಯನ್ನು ಜನರು ಭಕ್ತಿ ಶ್ರದ್ದೆಯಿಂದ ಆಚರಿಸುತ್ತಿದ್ದಾರೆ, ಕಳೆದ ಎರಡು ವರ್ಷದಿಂದ ಕರೋನಾ ಕಾರಣ ಜಾತ್ರೆ ನಡೆಯಲಿಲ್ಲ ಆದರೆ ಮತ್ತೆ ಅದರ ಪೂರ್ವ ವೈಭವ ಮರುಕಳಿಸಿದ್ದು ಆ ದೇವಿಯ ಆಶೀರ್ವಾದದಿಂದ ದೇಶದಲ್ಲಿ ಸಾಂಕ್ರಾಮಿಕ ರೋಗವು ಸಂಪೂರ್ಣವಾಗಿ ನಶಿಸಿ ಹೋಗಲಿ ಎಂದರು.

ವೀರನಾಗಮ್ಮ ದೇವಾಲಯದ ಅಭಿವೃದ್ದಿಗೆ ಸಂಪೂರ್ಣವಾಗಿ ಶ್ರಮಿಸಲಾಗುವುದು ದೇವಸ್ಥಾನ ಭಕ್ತ ಮಂಡಲಿಯ ಮನವಿ ಮೇರೆಗೆ ಅಪೂರ್ಣಗೊಂಡಿರುವ ದಾಸೋಹ ಕಟ್ಟಡವನ್ನು ಪೂರ್ಣಗೊಳಿಸಲಾಗುವುದು ಮತ್ತು ದೇವಸ್ಥಾನದ ಸುತ್ತಲೂ ಸುಭದ್ರವಾದ ಕಾಂಪೌಂಡ್ ನಿರ್ಮಾಣವನ್ನು ಮಾಡಲಾಗುವುದು, ಈ ಕಾರ್ಯಗಳನ್ನು ಹಂತಹಅತವಾಗಿ ಪೂರೈಸಲಾಗುವುದು ಎಂದರು, ದೇಶಕ್ಕೆ ಕೋವಿಡ್ ಬಂದಾಗಿಲಿನಿಅದ ಸಣ್ಣ ಉದ್ಯಮದವರು ಮತ್ತು ಜಾತ್ರೆ ಸೇರಿದಂತೆ ಇತರ ಕಡೆ ಸಣ್ಣ ವ್ಯಾಪಾರ ಮಾಡುವ ಕುಟುಂಭದವರು ಸಂಪೂರ್ಣವಾಗಿ ಕುಸಿದ್ದಿದ್ದರು, ಈಗ ಮತ್ತೆ ಜಾತ್ರೆಗಳು ಪ್ರಾರಂಭವಾಗಿ ಅವರ ಆರ್ಥಿಕ ಬದುಕು ಚೇತರಿಕೆ ಯಾಗುತ್ತಿದೆ, ಅದೇ ರೀತಿಯಾಗಿ ರೈತರು ಬೆಳೆದಂತಹ ಫಸಿಲಿಗೆ ಮಾರುಕಟ್ಟೆ ಇಲ್ಲದಾಗಿತ್ತು ಈಗ ದೇವರ ಆಶೀರ್ವಾದದಿಂದ ಎಲ್ಲಾವು ಮಾಮೂಲಿ ಜೀವನಕ್ಕೆ ಬರುತ್ತಿದೆ, ಆದರೆ ಜನರ ಸಹಕಾರವು ಸಹ ಸಮಾಜಿಕ ಪಿಡುಗು ಓಡಿಸಲು ಅಗತ್ಯ ಎಂದರು.

ಮಾಜಿ ಕೌಶಲ್ಯ ಅಭಿವೃದ್ದಿ ನಿಗಮ ಮಂಡಲಿ ಅಧ್ಯಕ್ಷ ಮುರಳೀಧರ ಹಾಲಪ್ಪ ಮಾತನಾಡಿ ಹಲವು ವರ್ಷಗಳಿಂದ ವೀರನಾಗಮ್ಮ ಜಾತ್ರೆಯು ನಡೆದುಕೊಂಡು ಬರುತ್ತಿದೆ, ಭಕ್ತಮಂಡಲಿಯು ಭಕ್ತರ ಸಹಕಾರ ದೊಂದಿಗೆ ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಹೋಗುತ್ತಿದೆ, ಜಾತ್ರೆಯ ದಿನದಂದು ಸಾವಿರಾರು ಭಕ್ತರು ದೇವಿಗೆ ಪೂಜೆ ಸಲ್ಲಿಸಲಿದ್ದಾರೆ, ದೇವಸ್ಥಾನಕ್ಕೆ ಮೂಲಭೂತ ಸೌಕರ್ಯದ ಅಗತದ್ಯವಿದೆ ಎಂದರು,

ಈ ಸಂದರ್ಭಧಲ್ಲಿ ಸ್ಥಳೀಯ ರೈತರು ವಿದ್ಯುತ್ ಅಭಾವದ ಬಗ್ಗೆ ಶಾಸಕರ ಗಮನಕ್ಕೆ ತಂದರು ಕೂಡಲೆ ಶಾಸಕರು ಬೆಸ್ಕಾಂ ಇಲಾಖೆಯ ಎಇಇ ಮಲ್ಲಯ್ಯನವರಿಗೆ ಕರೆ ಮಾಡಿ ಸ್ಥಳ ಪರೀಶಿಲನೆ ಮಾಡಿ ವಿದ್ಯುತ್ ಅಭಾವವನ್ನು ತಪ್ಪಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ದೇವಾಲಯದ ಟ್ರಸ್ಟ್ ನ ಕಾರ್ಯಾಧ್ಯಕ್ಷ ವೀರಕ್ಯಾತರಾಯ, ಕಾರ್ಯದರ್ಶಿ ನಾಗೇಶ್, ದಿನೇಶಕರುಗಳಾದ ರಾಮಚಂದ್ರಯ್ಯ, ಶಿವಕುಮಾರ್, ಮಾರುತಿ, ರಾಮಯ್ಯ, ಕ್ಯಾತಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಯುವ ಅಧ್ಯಕ್ಷ ವಿನಯ್‌ಕುಮಾರ್, ಗ್ರಾ.ಪಂ.ಅಧ್ಯಕ್ಷ ವಸಂತಕುಮಾರ್, ಸದಸ್ಯರುಗಳಾದ ಗೌರಿಶಂಕರ್, ನರೇಂದ್ರ, ಕ್ಯಾತಪ್ಪ, ತುಮುಲ್ ನಿದೇರ್ಶಕ ಈಶ್ವರಯ್ಯ, ಮುಖಂಡರುಗಳಾದ ಹುಲಿಕುಂಟೆ ಪ್ರಸಾದ್, ಭಕ್ತರಹಳ್ಳಿ ಸಿದ್ದಲಿಂಗಪ್ಪ, ರಂಗಪ್ಪ, ಮಂಜುನಾಥ್, ಪುಟ್ಟಹರಿಯಪ್ಪ, ಎಂಎನ್‌ಜೆ ಮಂಜುನಾಥ್, ಶ್ರೀರಂಗಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.