ಸಿದ್ದರಾಮಯ್ಯ ಪ್ರತಿಸ್ಪರ್ಧಿಯಾದರೆ ನೇರ ಹೋರಾಟ: ಮಾಧುಸ್ವಾಮಿ


Team Udayavani, Jan 23, 2023, 11:30 PM IST

ಸಿದ್ದರಾಮಯ್ಯ ಪ್ರತಿಸ್ಪರ್ಧಿಯಾದರೆ ನೇರ ಹೋರಾಟ: ಮಾಧುಸ್ವಾಮಿ

ತುಮಕೂರು: ಚಿಕ್ಕನಾಯಕನಹಳ್ಳಿಯಲ್ಲಿ ಅಭಿವೃದ್ಧಿ ಪದದ ಕಾಗುಣಿತ ಗೊತ್ತಿಲ್ಲದ ವ್ಯಕ್ತಿ ನನ್ನ ಎದುರಾಳಿಯಾಗಿದ್ದಾರೆ. ಹಾಗಾಗಿ ನನ್ನೆದುರು ನೀವೇ ಸ್ಪರ್ಧಿಸಿ ಎಂದು ನಾನು ಸಿದ್ದರಾಮಯ್ಯನವರನ್ನು ಕೇಳುತ್ತಿದ್ದೇನೆ. ಆಗ ಸಮಬಲದ ಹೋರಾಟ ನಡೆಯುತ್ತದೆ. ಇಬ್ಬರೂ ಸೆಣಸಾಡಲು ಗೌರವ ಇರುತ್ತದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಚಿಕ್ಕನಾಯಕನಹಳ್ಳಿ ತಾಲೂಕಿನ ಮತ್ತಿಘಟ್ಟದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಸ್ತಿ ಆಡಲು ಎದುರಾಳಿ ಎಲ್ಲ ರೀತಿಯಿಂದಲೂ ಸಮರ್ಥ ಇರಬೇಕು. ಸಿದ್ದರಾಮಯ್ಯ ಬಂದರೆ ಇಬ್ಬರೂ ಕುಸ್ತಿ ಆಡಬಹುದು. ಏನೂ ಗೊತ್ತಿಲ್ಲದವರ ಜತೆ ನಾನು ಸ್ಪರ್ಧಿಸಲು ನಿಂತಿದ್ದು ಯಾವ ಜನ್ಮದ ಪಾಪವೋ? ಇಂತಹ ಕೆಟ್ಟ ಸ್ಥಿತಿ ನನಗೆ ಬರಬಾರದಿತ್ತು ಎಂದರು.

ದೇವೇಗೌಡರು ತುಮಕೂರಿಗೆ ಹೇಮಾವತಿ ನೀರು ಕೊಡದೇ ಮೋಸ ಮಾಡಿದರು. ನಾನು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಹೇಳಿಕೆಯ ಹಳೆಯ ಪೇಪರ್‌ ಕಟಿಂಗ್‌ ತೋರಿಸಿದ್ದೆ. ಹಾಗಾಗಿಯೇ ಜಿಲ್ಲೆಯ ಜನರು ದೇವೇಗೌಡರನ್ನು ಸೋಲಿಸಿದರು ಎಂದು ಹೇಳಿದರು.

ಸಚಿವ ಮಾಧುಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ನಾನು ತುಮಕೂರಿನಲ್ಲಿ ಪ್ರಚಾರ ಮಾಡಿದ್ದು ಅವರಲ್ಲಿ ಭಯ ಮೂಡಿಸಿದೆ. ಅಪ್ಪ-ಮಕ್ಕಳು-ಮೊಮ್ಮಕ್ಕಳು, ಮನೆಯಲ್ಲಿರುವ ಹೆಣ್ಣು ಮಕ್ಕಳ ಹೆಸರನ್ನೂ ಅವರು ಎಳೆದು ತಂದಿದ್ದಾರೆ. ದೋಚುತ್ತಿದ್ದಾರೆ ಎಂಬ ಪದ ಬಳಸಿದ್ದಾರೆ. ಯಾರನ್ನು ದೋಚಿದ್ದಾರೆ ಎಂಬುದನ್ನು ಅವರು ಹೇಳಬೇಕು.
ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ನಾವು ಕಾಂಗ್ರೆಸ್‌ನವರ ರೀತಿ ಅಗ್ರೆಸಿವ್‌ ಆಗಿ ಮಾತನಾಡುತ್ತಿಲ್ಲ. ನಾವು ಗಟ್ಟಿ ಧ್ವನಿಯಲ್ಲಿ ನಮ್ಮ ಸಾಧನೆಯನ್ನು ಹೇಳಿಕೊಳ್ಳಬೇಕಾಗಿದೆ. ಆಗ ಅವರು ಬಾಯಿ ಮುಚ್ಚಿಕೊಳ್ಳುತ್ತಾರೆ. ವಿರೋಧಿಗಳನ್ನು ಆಡಲು ಬಿಟ್ಟರೆ ಅವರು ಆಡುತ್ತಲೇ ಇರುತ್ತಾರೆ.
-ಜೆ.ಸಿ.ಮಾಧುಸ್ವಾಮಿ, ಕಾನೂನು ಸಚಿವ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.