ಶಾಸಕ ಜ್ಯೋತಿಗಣೇಶ್‌ ನೇತೃತ್ವದಲ್ಲಿ ದೇಣಿಗೆ ಸಂಗ್ರಹ


Team Udayavani, Aug 13, 2019, 3:53 PM IST

tk-tdy-1

ತುಮಕೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ ನೆರವು ನೀಡಲು ಅ. 13ರಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ನೇತೃತ್ವದಲ್ಲಿ ಅಗತ್ಯ ವಸ್ತು ಸಂಗ್ರಹಿ ಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಕಷ್ಟದಲ್ಲಿರುವ ಜನರು ನೆರೆ ಹಾವಳಿ ಯಿಂದ ಮನೆಗಳಲ್ಲಿ ವಾಸಿಸುವುದು ಅಸಾಧ್ಯವಾಗಿದ್ದು, ಮನೆ ಬಿಟ್ಟು ಕಾಳಜಿ ಕೇಂದ್ರ, ತಮ್ಮ ಸಂಬಂಧಿಕರ ಮನೆ ಹಾಗೂ ಇತರೆ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ. ಇವರ ನೋವು ಹಾಗೂ ಕಷ್ಟಗಳಿಗೆ ಸ್ಪಂದಿಸಬೇಕಾಗಿರು ವುದು ನಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಬಿಸ್ಕೆಟ್, ರಸ್ಕ್, ಚಪಾತಿ, ಗುಡ್‌ಲೈಫ್ ಹಾಲು, ಹಣ್ಣುಗಳು, ಹಾಸಿಗೆ ಚಾಪೆ, ಪ್ಲಾಸ್ಟಿಕ್‌ ಶೀಟ್, ಹೊದಿಕೆ, ಕಂಬಳಿ, ರಗ್ಗು, ಸ್ತ್ರೀ, ಪುರಷ, ಮಕ್ಕಳ ಒಳ ಉಡುಪುಗಳು, ಸ್ಯಾನಿಟರಿ ಪ್ಯಾಡ್‌, ಬಾತ್‌ ಟವೆಲ್ಗಳು, ಪಂಚೆ, ಸೀರೆ, ಪ್ಯಾಂಟ್, ಶರ್ಟ್‌, ಮಕ್ಕಳ ಉಡುಪು, ಬೆಚ್ಚಗಿನ ಉಡುಪು, ಜಾನುವಾರುಗಳಿಗೆ ಮೇವು ಹಾಗೂ ಪಶು ಆಹಾರ ನೆರವು ನೀಡಬೇಕು ಎಂದು ತಿಳಿಸಿದೆ.

ವಸ್ತು ಕಳುಹಿಸುವವರು: ತುಮಕೂರು ಕೇಂದ್ರದಲ್ಲಿ ರುದ್ರೇಶ್‌: 9844260280 ಹನುಮಂತರಾಜು: 9449421913 ರಕ್ಷಿತ್‌.ವಿ: 9164642777 ರಮೇಶ ಮುಗದೂರ : 9986771992 ಸಾಧನ ಆರ್‌ಎಸ್‌ಎಸ್‌ ಕಚೇೕರಿ ಪೇಟ್ರೋಲ್ ಬ್ಯಾಂಕ್‌ ಎದುರು, ಕೋತಿ ತೋಪು ರಸ್ತೆ ತುಮಕೂರು ಸಂಪರ್ಕಿಸಬಹುದು.

ಹಣಕಾಸಿನ ನೆರವು ನೀಡುವವರು ನಗದು ರೂಪದಲ್ಲಿ ನೀಡಬಾರದು. ಚೆಕ್‌ ಮುಖಾಂತರ ಹಣ ಸಂಗ್ರಹ ಮಾಡತಕ್ಕದ್ದು. ಚೆಕ್‌ನ ಜೊತೆಗೆ ಅವರ ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹಾಗೂ ಪಾನ್‌ ನಂಬರ್‌ ಕಡ್ಡಾಯವಾಗಿ ಪಡೆಯಬೇಕು.

ಚೆಕ್‌ ನೀಡುವವರು SS Sanchalita Santrasta Parihara Nidhi ಈ ಹೆಸರಿಗೆ ಕೆನರಾ ಬ್ಯಾಂಕ್‌, ಸ್ಟೇಷನ್‌ ರಸ್ತೆ ಶಾಖೆ, ಹುಬ್ಬಳಿಯ SB A/c No. 0514101042880 CNRB 0000514IFSC Code 0000514 ಖಾತೆಗೆ ಪಾವತಿಸಬೇಕು. ಇದಕ್ಕೆ ಸಂಬಂಧಪಟ್ಟ ಮಾಹಿತಿಗೆ ಗಿರೀಶ್‌ – 8123632684 ಅಥವಾ 0836- 2232972ಗೆ ಸಂಪರ್ಕಿಸಬೇಕೆಂದು ಹೇಳಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.