Karnataka Election: ಡಾ.ಜಿ.ಪರಮೇಶ್ವರ್ ನಾಮಪತ್ರ ಸಲ್ಲಿಕೆ


Team Udayavani, Apr 19, 2023, 2:06 PM IST

Karnataka Election: ಡಾ.ಜಿ.ಪರಮೇಶ್ವರ್ ನಾಮಪತ್ರ ಸಲ್ಲಿಕೆ

ತುಮಕೂರು: ಮಾಜಿ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್  ಕೊರಟಗೆರೆ ವಿಧಾನ ಸಭಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.

ಅಪಾರ ಬೆಂಬಲಿಗರೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಮಾಡಿ ನಂತರ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ ಎಂದರು.

ಕಾನೂನಿನ ಚೌಕಟ್ಟಿನಲ್ಲಿ, ಸಂವಿಧಾನ ಚೌಕಟ್ಟಿನಲ್ಲಿ ಚುನಾವಣೆ ನಡೆಸಲು ಒಪ್ಪಿಕೊಂಡಿದ್ದೇವೆ. ಅದರನ್ವಯ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ. ಈ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ‌ ಎಂದು ನುಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಎಲ್ಲಾ ಸೂಚನೆ ಇದೆ. ಮತದಾರರಿಗೆ ಮನವಿ ಮಾಡ್ತೀವಿ ಮೇ 10 ರಂದು ನನಗೆ ಮತಕೊಡಿ ಎಂದು ಕೊರಟಗೆರೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಕೊರಟಗೆರೆಯಿಂದ ಇಂದು ನಾಮಪತ್ರ ಸಲ್ಲಿಸಿದ್ದು ಇದು ಐತಿಹಾಸಿಕ ದಿನ ಆಗಲಿ ಎಂದು ಅಭಿಮಾನಿಗಳು ಬಯಸೋದು ಸ್ವಾಭಾವಿಕ.

ನಾನು ಉನ್ನತ ಹುದ್ದೇಗೆ ಏರಲಿ ಎಂದು ಅಭಿಮಾನಿಗಳು ಆಸೆ ಇಟ್ಟುಕೊಂಡಿರುತ್ತಾರೆ ಅದು ಅಹಜ ಹೊಸದೇನಲ್ಲ.
ಈ ಕ್ಷೇತ್ರದಿಂದ ನಾನು ಗೆಲ್ಲುತ್ತೇನೆ ಎಂಬ ಅಚಲ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್ ಗೆ ವಲಸೆ ಬರೋರ ಸಂಖ್ಯೆ ಹೆಚ್ಚಾಗಿರೋದು ಶುಭ ಸೂಚನೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಸೂಚನೆ ಇರೋದರಿಂದ ಬರ್ತಾ ಇದ್ದಾರೆ.

ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅಂತಹ ಹಿರಿಯ ನಾಯಕರು ಬಂದಿರೋದು ಪಕ್ಷ ಅಧಿಕಾರಕ್ಕೆ ಬರುತ್ತೆ ಅನ್ನೋ ಮುನ್ಸೂಚನೆ. ಇನ್ನೂ ಕೂಡ ತುಂಬಾ ಜನ ಕಾಂಗ್ರೆಸ್ ಗೆ ಬರುವವರಿದ್ದಾರೆ.

ರಾಮದಾಸ್ ಕೂಡಾ ಬಿಜೆಪಿ ತೊರೆದು ಕಾಂಗ್ರೆಸ್ ಬಂದರೆ ಆಶ್ಚರ್ಯ ಪಡಬೇಕಂತಿಲ್ಲ ಎಂದು ನುಡಿದರು.

ತುಮಕೂರು ಜಿಲ್ಲೆಯ ಬೇರೆ ಬೇರೆ ಪಕ್ಷದ ಮುಖಂಡರು ನನ್ನ ಸಂಪರ್ಕದಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರು ಕೂಡಾ ಕೊರಟಗೆರೆ ಕ್ಷೇತ್ರದ ಪ್ರಚಾರಕ್ಕೆ ಬರ್ತಾರೆ. ಈಗ ತಾನೇ ಅವರಿಗೆ ಪೋನ್ ನಲ್ಲು ಮಾತನಾಡಿ ಶುಭ ಹಾರೈಸಿದ್ದೇನೆ, ಅವರು ಕೂಡಾ ನನಗೆ ಶುಭವಾಗಲಿ ಎಂದು ಹೇಳಿದ್ದಾರೆ.

ದಲಿತ ಸಿಎಂ ಕುರಿತು ನಾನು ಪ್ರತಿಕ್ರಿಯೆ ಮಾಡಲು ಹೋಗಲ್ಲ. ನಮಗೆ ಬೇಕಾಗಿರೋದು ಕಾಂಗ್ರೇಸ್ ಅಧಿಕಾರಕ್ಕೆ ಬರೋದು ಎಂದರು. ಅದರ ಬಗ್ಗೆ ಟಿಪ್ಪಣಿ ಮಾಡೋದು ನನಗೆ ಇಷ್ಟ ಇಲ್ಲ. ಸಿಎಂ ಕಾಂಗ್ರೆಸ್ ಮುಳುಗುವ ಹಡಗು ಹೇಳಿಕೆ ವಿಚಾರ ವಾಗಿ ಪ್ರತಿಕ್ರಿಯಿಸಿದ ಅವರೇ ಹೇಳಿದ ಹಾಗೇ ಯಾರು ಮುಳುಗುತ್ತಾರೆ 13 ನೇ ತಾರೀಕಿನಂದು ಗೊತ್ತಾಗುತ್ತೆ ಎಂದು ಹೇಳಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.