ಬರಡು ಭೂಮಿಯಲ್ಲಿ ಡ್ರ್ಯಾಗನ್‌ ಫ್ರೂಟ್‌ ಬೆಳೆ


Team Udayavani, Jun 17, 2020, 7:03 AM IST

dragon bele

ಶಿರಾ: ತಾಲೂಕಿನ ಗೌಡಗೆರೆ ಹೋಬಳಿಯ ಗೋಮಾರದನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 5 ಎಕರೆ ಬರಡು ಭೂಮಿಯಲ್ಲಿ ರೈತ ಎಂ.ಎಸ್‌.ಪ್ರಸಾದ್‌ ಆರ್ಥಿಕವಾಗಿ ಸದಾ ಲಾಭ ತರುವ ಕೃಷಿ ಮಾಡಿ ಗಮನ ಸೆಳೆದಿದ್ದಾರೆ.  ಗರಿಷ್ಠ 40 ಡಿಗ್ರಿ ಉಷ್ಣಾಂಶದ ಜೊತೆಗೆ ಕಡಿಮೆ ನೀರಿನ ಪ್ರಮಾಣದಲ್ಲಿ ಉತ್ತಮ ಫ‌ಸಲು ನೀಡುವಂತ ಡ್ರ್ಯಾಗನ್‌ ಫ್ರೂಟ್‌ಟ್‌ 5 ಎಕರೆ ಪ್ರದೇಶದಲ್ಲಿ ಬೆಳೆದು ಲಕ್ಷಾಂತರ ರೂ. ಲಾಭಗಳಿಸಿದ್ದಾರೆ.

1988ರಲ್ಲಿ ಪ್ರಥಮವಾಗಿ ವಿಯೆಟ್ನಾಂನಲ್ಲಿ ಈ ಕೃಷಿ ಮಾಡಿ  ತದ ನಂತರ ಚೀನಾ, ಥೈಲ್ಯಾಂಡ್‌, ಮಲೇಶಿಯಾ ದಲ್ಲಿ ಹೆಚ್ಚು ಬೆಳೆಯಲಾಗುತ್ತಿತ್ತು. ರೋಗ ನಿರೋಧಕ ಶಕ್ತಿ ಡ್ರ್ಯಾಗನ್‌ ಫ್ರೂಟ್‌ಟ್‌ನಲ್ಲಿರುವ ಕಾರಣ ಮುಂಬೈ, ಬೆಂಗಳೂರಿನಂತ ನಗರ ಪ್ರದೇಶದಲ್ಲಿ ಪ್ರತಿ 1 ಕೇಜಿ ಹಣ್ಣು 300 ರಿಂದ 350  ರೂ.ಗೆ ಮಾರಾಟವಾಗುತ್ತದೆ.

ತುಮಕೂರಿನ ಹಿರೇಹಳ್ಳಿಯಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಪ್ರಾತ್ಯಕ್ಷಿಕೆ ಬೆಳೆಯ ಮೂಲಕ ತರಬೇತಿ ಪಡೆದಿರುವ ಪ್ರಸಾದ್‌ ಪ್ರಯೋಗಿಕವಾಗಿ 5 ಎಕರೆಯಲ್ಲಿ ಡ್ರ್ಯಾಗನ್‌ ಫ್ರೂಟ್‌ಟ್‌ ಬೆಳೆದು ಯಶಸ್ವಿಯಾಗಿದ್ದಾರೆ.  2017ರಲ್ಲಿ 5 ಎಕರೆ ಡ್ರ್ಯಾಗನ್‌ ಫ್ರೂಟ್‌ ಬೆಳೆಸಲು ಆರಂಭಿಸಿದ ರೈತ, 10 ಸಾವಿರ ಗಿಡಗಳನ್ನು ತಂದು, 250 ಕಲ್ಲುಗಂಬ ನಿಲ್ಲಿಸಿ ಪ್ರತಿಕಂಬಕ್ಕೆ 4 ಗಿಡಗಳಂತೆ ನಾಟಿ ಮಾಡಿದ್ದಾರೆ.

2018ರಲ್ಲಿ ಪ್ರಥಮ ಬೆಳೆ  ಕೈಸೇರಿದ್ದು 6 ಟನ್‌ ಹಣ್ಣು ಬೆಳೆದು 9 ಲಕ್ಷ ರೂ. ಹಣಗಳಿಸಿದ್ದರು. ಈಗ ಫ‌ಸಲು ದ್ವಿಗುಣಗೊಂಡಿದ್ದು, ಪ್ರತಿ ಎಕರೆಗೆ 10 ಟನ್‌ ಡ್ರ್ಯಾಗನ್‌ ಫ್ರೂಟ್‌ ಬೆಳೆ ನಿರೀಕ್ಷೆ ಮಾಡಲಾಗಿದೆ. ಉದಯವಾಣಿ ಜತೆ ಈ ಬಗ್ಗೆ ರೈತ ಪ್ರಸಾದ್‌ ಮಾತನಾಡಿ, 1 ಎಕರೆ  ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಮತ್ತೂಂದು ಎಕರೆ ಇತರೆ ಬೆಳೆ ಬೆಳೆಯುವಂತ ವಿಭಿನ್ನ ಪ್ರಯತ್ನ ರೈತನದ್ದಾಗಿರಬೇಕು. ಕಡಿಮೆ ನೀರಿನ ಪ್ರಮಾಣ ಹೆಚ್ಚು ಲಾಭ ನೀಡುವಂತ ಡ್ರ್ಯಾಗನ್‌ ಫ್ರೂಟ್‌ ಉತ್ತಮ ಆದಾಯ ತರುವಂತ ಬೆಳೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.