2ನೇ ಬಾರಿಯೂ ಗ್ರಾಪಂ ಚುನಾವಣೆ ಬಹಿಷ್ಕಾರ


Team Udayavani, Mar 20, 2021, 5:51 PM IST

gdsfgws

ತಿಪಟೂರು: ತಾಲೂಕಿನ ಹೊನ್ನವಳ್ಳಿ ಗ್ರಾಪಂ ಚುನಾವಣೆಯನ್ನು ಈಗ 2ನೇ ಬಾರಿಗೂ ಬಹಿಷ್ಕರಿಸುವ ಮೂಲಕ ಗ್ರಾಮಸ್ಥರು ಪಕ್ಷಭೇದ ಮರೆತು ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.

ಕಳೆದ ನಾಲ್ಕೈದು ತಿಂಗಳ ಹಿಂದೆ ಸಾರ್ವ ತ್ರಿಕವಾಗಿ ನಡೆದ ಗ್ರಾಪಂಗಳ ಚುನಾವಣಾ ಸಂದರ್ಭದಲ್ಲೂ ಸಹ ತಾಲೂಕಿನ ಹೋಬಳಿ ಕೇಂದ್ರವಾಗಿರುವ ಹೊನ್ನವಳ್ಳಿ ಗ್ರಾಪಂ ಚುನಾವಣೆಯನ್ನು ಗ್ರಾಮಸ್ಥರು ಪಕ್ಷ ಭೇದವಿಲ್ಲದೆ ಒಗ್ಗಟ್ಟಿನಿಂದ ನೀರಿಗಾಗಿ ಬೇಡಿಕೆ ಇಟ್ಟು ಬಹಿಷ್ಕರಿಸಿದ್ದರಿಂದ ಚುನಾ ವಣೆ ನಡೆದಿರಲಿಲ್ಲ. ಆದರೆ ಈಗ ಉಪ ಚುನಾವಣೆ ಗಳು ಘೋಷಣೆಯಾಗಿರುವ ಈ ಸಂದರ್ಭದಲ್ಲಿ ಹೊನ್ನವಳ್ಳಿ ಗ್ರಾಪಂ ಚುನಾವಣೆಯೂ ಘೋಷಣೆಯಾಗಿ ಮಾ.29ಕ್ಕೆ ಮತದಾನ ನಡೆಬೇಕಾ ಗಿತ್ತು. ಆದರೆ ಈ ಬಾರಿಯೂ ಗ್ರಾಮಸ್ಥರು ಸಭೆ ಸೇರಿ ನಮ್ಮ ಹೊನ್ನವಳ್ಳಿಯ ಎರಡೂ ಕಡೆರೆಗಳಿಗೆ ತಾಲೂಕು ಹಾಗೂ ಜಿಲ್ಲಾಡಳಿತ ನೀರು ತುಂಬಿಸುವವರೆಗೂ ನಮ್ಮ ಗ್ರಾಪಂ ಸೇರಿದಂತೆ ಮುಂಬರಲಿರುವ ತಾಪಂ ಹಾಗೂ ಜಿಪಂ ಮತ್ತು ಮುಂದಿನ ವಿಧಾ ಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದಲೇ ಬಹಿಷ್ಕರಿಸುತ್ತೇವೆ ಎಂದು ತೀರ್ಮಾನಿಸಿದ್ದಾರೆ.

ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಅರ್ಜಿ ಸಲ್ಲಿಸಲು ಮಾ.19ರಂದು ಮಧ್ಯಾಹ್ನ 3 ಗಂಟೆಗೆ ಕೊನೆಯ ಸಮಯವಾಗಿದ್ದರೂ ಯಾವೊಬ್ಬ ಆಕಾಂಕ್ಷಿಯೂ ಚುನಾವಣಾ ಕಚೇರಿಗೆ ಆಗಮಿಸಿ ಅರ್ಜಿಯನ್ನೂ ಪಡೆ ದಿಲ್ಲ. ಹಾಗಾಗಿ ಈ ಬಾರಿಯೂ ಗ್ರಾಪಂಗೆ ಚುನಾವಣೆ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ.

ಶನಿವಾರ ಮುಖ್ಯಮಂತ್ರಿ ಯಡಿಯೂರಪ್ಪ ತಾಲೂಕಿಗೆ ಆಗಮಿಸು ತ್ತಿದ್ದು ಅವರಿಗೂ ನೀರು ಹರಿಸುವ ಬಗ್ಗೆ ಮನವಿ ಪತ್ರ ಸಲ್ಲಿಸಲು ಹೊನ್ನವಳ್ಳಿ ನೀರಾವರಿ ಹೊರಾಟ ಸಮಿತಿಯವರು ಉಪವಿಭಾಗಾಧಿಕಾರಿಗಳಿಂದ ಅನುಮತಿ ಪಡೆದಿದ್ದಾರೆ. ಒಟ್ಟಾರೆ ಈ ಪಂಚಾಯಿತಿಗೆ ಸೇರುವ 5 ಗ್ರಾಮಗಳಿಂದ ಒಟ್ಟು 14 ಸದಸ್ಯ ಬಲದ ಹೊನ್ನವಳ್ಳಿ ಗ್ರಾಪಂಗೆ 2ನೇ ಬಾರಿಯೂ ಚುನಾವಣೆ ಬಹಿಷ್ಕಾರಗೊಂಡಿದ್ದು ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆ ಯುತ್ತದೆಯೋ ಕಾಯ್ದು ನೋಡಬೇಕು.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.