ಪಾವಗಡ: ವಿದ್ಯುತ್ ತಗುಲಿ ಗ್ರಾ. ಪಂ. ನೌಕರ ಸಾವು
Team Udayavani, Aug 1, 2022, 10:24 AM IST
ಪಾವಗಡ: ತಾಲೂಕಿನ ವೀರಮ್ಮನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಗುಲಿ ಗ್ರಾಮ ಪಂಚಾಯತ್ ನೌಕರ ಸೋಮವಾರ ಮೃತಪಟ್ಟಿದ್ದಾರೆ.
ಪಳವಳ್ಳಿ ಗ್ರಾಮ ಪಂಚಾಯತ್ ನೌಕರ ವೀರಮ್ಮನ ಹಳ್ಳಿ ಗ್ರಾಮದ ನಿವಾಸಿ ನೀರುಗಂಟಿ ಈರಣ್ಣ(58) ಮೃತಪಟ್ಟವರು.
ಇಂದು ಬೆಳಿಗ್ಗೆ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಸಲುವಾಗಿ ಮೋಟಾರ್ ಚಾಲನೆ ಮಾಡಲು ಹೋದಾಗ ಈ ಘಟನೆ ಸಂಭವಿಸಿದ್ದು, ರಾತ್ರಿ ಸುರಿದ ಮಳೆಯಿಂದಾಗಿ ವಯರ್ ಹಾಗೂ ಇತರ ವಿದ್ಯುತ್ ಸಲಕರಣೆಗಳಿಗೆ ನೀರು ಬಿದ್ದಿರಬಹುದು ಎಂದು ಸ್ಥಳಿಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ