ಪ್ರತಿದಿನ ಶ್ರೀಗಳ ನೆನೆದು ದಿನಚರಿ ಆರಂಭಿಸುವೆ: ಸಿಎಂ ಯಡಿಯೂರಪ್ಪ


Team Udayavani, Jan 22, 2021, 7:56 PM IST

Everyday I will start my daily routine by remembering shree: CM Yeddyurappa

ತುಮಕೂರು: ಶ್ರೀಮಠಕ್ಕೆ ಭೇಟಿ ನೀಡಿದಾಗಲೆಲ್ಲಾ ಮಾರ್ಗದರ್ಶನ ಮಾಡುತ್ತಿದ್ದ ಶ್ರೀಗಳು ನಾನು ದಾಹೋಹ ಮಾಡದೇ ವಾಪಾಸಾಗಲು ಬಿಡುತ್ತಿರಲಿಲ್ಲ. ಧರ್ಮ, ಜಾತಿ ಭೇದವಿಲ್ಲದೇ ಕಾಯಕ ಮಾಡಿದ ಶ್ರೀಗಳು ಬಸವಣ್ಣ ಅವರ ತತ್ವಗಳನ್ನು ಅನುಸರಿಸಿ ಧಾರ್ಮಿಕ ಸಂಸ್ಥೆಗಳ ಮಾನವೀಯ ಮುಖವನ್ನು ಜಗತ್ತಿಗೆ ತೋರಿಸಿ ನಾಡಿಗೆ ದೇವರಾಗಿದ್ದಾರೆ. ಪ್ರತಿನಿತ್ಯ ನನ್ನ ದಿನಚರಿಯನ್ನು ಶ್ರೀಗಳ ಸ್ಮರಣೆ ಮಾಡಿಕೊಂಡು ಆರಂಭಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ತಿಳಿಸಿದರು.

ಶ್ರೀಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಲಿಂ. ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರ ದ್ವಿತೀಯ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೂರನ್ನೊಂದು ವರ್ಷಗಳ ಕಾಲ ಭಕ್ರರ ಪಾಲಿಗೆ ನಡೆದಾಡುವ ದೇವರೆಂದೇ ಬದುಕಿದ ಶ್ರೀಗಳ ಬದುಕು ಮತ್ತು ವ್ಯಕ್ತಿತ್ವ ಸಾರುವ ಉದ್ದೇಶದಿಂದ ಅವರ ಹುಟ್ಟೂರಾದ ವೀರಾಪುರದಲ್ಲಿ 111 ಅಡಿ ಪುತ್ಥಳಿ ಸ್ಥಾಪನೆಗೆ 80 ಕೋಟಿ ಅಂದಾಜು ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದರು.

ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಮಾತನಾಡಿ, ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಕಳೆದ  ಎರಡು ವರ್ಷಗಳ ಹಿಂದೆ ಭಕ್ತರಿಗೆ ನೋಡುವ ಭಾಗ್ಯವಿತ್ತು. ಎರಡು ವರ್ಷದ ನಂತರ ಅವರ ಸ್ಮರಣೆಯೇ ದರ್ಶನವಾಗಿದೆ. ಶ್ರೀಗಳನ್ನು ಪಡೆದ ಈ ನಾಡೇ ಪುಣ್ಯ ಎನ್ನುವ ಭಾವನೆ ಭಕ್ತಗಣದಲ್ಲಿದೆ ಎಂದು ಹೇಳಿದರು.

ಇದನ್ನೂ ಓದಿ:ವೃತ್ತಿಯಲ್ಲಿ ಅಂಬಿಗ, ಪ್ರವೃತ್ತಿಯಲ್ಲಿ  ಅನುಭಾವಿ ಪಂಡಿತ

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕೇಂದ್ರ ಸಚಿವಪ್ರತಾಪ್‌ ಚಂದ್ರ ಸಾರಂಗಿ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಪಂಚಮಸಾಲಿ ಮಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಮಾತನಾಡಿದರು. ಕೈಗಾರಿಕಾ ಸಚಿವಜಗದೀಶ್‌ ಶೆಟ್ಟರ್‌, ಸಂಸದ ಜಿ.ಎಸ್‌. ಬಸವರಾಜು, ಶಾಸಕರಾದ  ಜಿ.ಬಿ. ಜ್ಯೋತಿಗಣೇಶ್‌, ಜಯರಾಂ, ರಾಜೇಶ್‌ಗೌಡ, ಚಿದಾನಂದಗೌಡ, ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ, ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ, ಕ್ರೇಡಲ್‌ ಅಧ್ಯಕ್ಷ ರುದ್ರೇಶ್‌, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್‌ಗೌಡ, ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌ ಸೇರಿದಂತೆ ಮಠಾಧ್ಯಕ್ಷರಿದ್ದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.