ನೇತ್ರ ಪರೀಕ್ಷಕರಿಲ್ಲದೆ  ಯೋಜನೆ ಮರೀಚಿಕೆ!

ಅಂಧರ ಬಾಳಿಗೆ ಕತ್ತಲಾದ ಕಣ್ಣಿನ ಶಸ್ತ್ರಚಿಕಿತ್ಸೆ! ಒಂದೂವರೆ ವರ್ಷವಾದರೂ ವೈದ್ಯರ ನೇಮಕವಿಲ್ಲ  

Team Udayavani, Mar 5, 2021, 7:53 PM IST

eye test centar

ಬರಗೂರು: ನೇತ್ರದೋಷದಿಂದ ಬಳಲುತ್ತಿರುವವರಿಗಾಗಿ ಕೇಂದ್ರ ಸರ್ಕಾರ ರಾಷ್ಟ್ರಾದ್ಯಂತ ಕಣ್ಣಿನ ಶಸ್ತ್ರಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಿದೆ. ಶಿರಾ ತಾಲೂಕಿನ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೇತ್ರ ಪರೀಕ್ಷಕರಿಲ್ಲದ ಕಾರಣ ಅನೇಕ ಮಂದಿ ಫ‌ಲಾನುಭವಿಗಳು ನೇತ್ರ ಶಸ್ತ್ರ ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ.

ಶಿರಾ ತಾಲೂಕಿನಲ್ಲಿ ಬರಗೂರು, ತಾವರೇಕೆರೆ,ಬುಕ್ಕಾಪಟ್ಟಣ, ಹುಲಿಕುಂಟೆ, ಚಿರತಹಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಇದರಲ್ಲಿ ಬರಗೂರುಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹೋಬಳಿ ಮಟ್ಟದಲ್ಲಿ ಪ್ರಥಮವಾಗಿ ಸ್ಥಾಪಿಸಲಾದ ಆಸ್ಪತ್ರೆಇದಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯೋಜನೆ ಇದಾಗಿದ್ದು, ಪ್ರತಿ ತಿಂಗಳಿಗೊಮ್ಮೆ ಬರಗೂರಿನಲ್ಲಿ ಮೋದಿ ಆಸ್ಪತ್ರೆಯಿಂದ ಕಣ್ಣಿನ ಕ್ಯಾಂಪ್‌ ನಡೆಸಲಾಗುತ್ತಿತ್ತು. ಕೊರೊನಾ ಹಿನ್ನೆಲೆ ಕ್ಯಾಂಪ್‌ಸ್ಥಗಿತಗೊಂಡು ಒಂದೂವರೆ ವರ್ಷಗಳಾಗಿದೆ.ಇತ್ತೀಚೆಗೆ ತಾಲೂಕಿನಲ್ಲಿ ಕೊರೊನಾ ತಗ್ಗಿದ್ದು, ಈಭಾಗದ ಕಣ್ಣಿನ ದೋಷವಿರುವ ಜನರು ಶಸ್ತ್ರ ಚಿಕಿತ್ಸೆಗೆ ಒತ್ತಾಯಿಸುತ್ತಿದ್ದಾರೆ.

ಶಿರಾ ತಾಲೂಕು ವ್ಯಾಪ್ತಿಯಲ್ಲಿಒಂದು ತಿಂಗಳಿಗೆ ಸುಮಾರು 50ರಿಂದ 100ಮಂದಿಗೆ ಪರೀಕ್ಷಿಸಿ ಮೋದಿ ಆಸ್ಪತ್ರೆಗೆ ಕರೆದೊಯ್ದು ಉಚಿತವಾಗಿಕಣ್ಣಿನ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ಪ್ರಸ್ತುತ ಬರಗೂರು ಆರೋಗ್ಯ ಕೇಂದ್ರದಲ್ಲಿ ನೇತ್ರಪರೀಕ್ಷಕರಿಲ್ಲದಿದ್ದರೂ, ಬೆಂಗಳೂರಿನಿಂದ ನೇತ್ರ ಕಣ್ಣಿನ ಶಿಬಿರವನ್ನು ಏರ್ಪಡಿಸಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆಮುಂದಾಗಬಹುದು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.ಇಲ್ಲಿನ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದನೇತ್ರ ಪರೀಕ್ಷಕರು ನಿವೃತ್ತಿ ಹೊಂದಿ ಒಂದೂವರೆ ವರ್ಷಗಳು ಕಳೆದರೂ ಸರ್ಕಾರ ಮತ್ತೂಬ್ಬರನ್ನುನೇಮಕ ಮಾಡಿಲ್ಲ.

ಪಾವಗಡ ತಾಲೂಕಿನ ಆರೋಗ್ಯ ಕೇಂದ್ರದಲ್ಲಿ ನೇತ್ರ ಪರೀಕ್ಷಕರಾಗಿ ಶಿರಾ ಮೂಲದನಾಗಭೂಷಣ್‌ ಎಂಬ ನೇತ್ರ ಪರೀಕ್ಷಕ 16ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಷ್ಟುವರ್ಷಗಳ ಕಾಲ ಕಾರ್ಯನಿರ್ವಹಿಸಿ ಬೇರೆಡೆಗೆ ವರ್ಗಾವಣೆ ಮಾಡುವುದು ನಿಯಮ. ಇವರನ್ನುಶಿರಾ ತಾಲೂಕಿಗೆ ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದೂ ಯಾವುದೇ ಜನಪ್ರತಿನಿಧಿಗಳು,ಅಧಿಕಾರಿಗಳು ಸ್ಪಂದಿಸಿಲ್ಲ. ತಾಲೂಕಿನ ಶಿರಾ, ಬರಗೂರು, ಕಳ್ಳಂಬೆಳ್ಳ, ತಾವರೆಕೆರೆ ಪ್ರಾಥಮಿಕಆರೋಗ್ಯ ಕೇಂದ್ರಗಳಲ್ಲಿ ನಿಯಮಾನುಸಾರ ನೇತ್ರ ಪರೀಕ್ಷಕರಿರಬೇಕು. ಕಳ್ಳಂಬೆಳ್ಳ ಹಾಗೂ ಶಿರಾದಲ್ಲಿಪರೀಕ್ಷಕರಿದ್ದ, ಬರಗೂರು ಹಾಗೂ ತಾವರೇಕೆರೆಗಳಲ್ಲಿ ಹುದ್ದೆ ತುಂಬದಿರುವುದು ವಿಪರ್ಯಾಸ. ಖಾಸಗಿ ಆಸ್ಪತ್ರೆಗಳಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಮಾಡಿಸಿಕೊಂಡರೆ 15-20 ಸಾವಿರ ರೂ.ಗಳ ಖರ್ಚುಮಾಡಬೇಕಾಗುತ್ತದೆ. ಸರ್ಕಾರರಿಂದ ಉಚಿತವಾಗಿಚಿಕಿತ್ಸೆ ದೊರೆಯುತ್ತದೆ. ಕ್ಷೇತ್ರ ಸಂಸದರು ಹಾಗೂಶಾಸಕರು ಈಬಗ್ಗೆ ತುರ್ತಾಗಿ ಗಮನ ಹರಿಸಿಸಂಬಂಧಿಸಿದ ಆರೋಗ್ಯ ಕೇಂದ್ರಗಳಿಗೆ ನೇತ್ರ ಪರೀಕ್ಷಕರನ್ನು ನೇಮಿಸಿದರೆ ಅನೇಕ ಮಂದಿ ಅಂಧರಿಗೆದೃಷ್ಟಿ ದಾನ ಮಾಡಿದಂತಾಗುತ್ತದೆ.

ವೀರಭದ್ರಸ್ವಾಮಿ, ಬರಗೂರು

ಟಾಪ್ ನ್ಯೂಸ್

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.