ರಾಗಿ ಬಿತ್ತನೆ ಪ್ರಾರಂಭಕ್ಕೆ ರೈತರು ಸಜ್ಜು


Team Udayavani, Jun 8, 2019, 11:56 AM IST

Udayavani Kannada Newspaper

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಮೂರು ತಿಂಗಳಿಂದ ಭೀಕರ ಬಿಸಿಲಿಗೆ ಕೃಷಿ ಚಟುವಟಿಕೆಗಳು ಸ್ಥಗಿತಕೊಂಡಿದ್ದು, ಕಳೆದ 15 ದಿನಗಳಿಂದ ಹಲವು ಕಡೆ ಉತ್ತಮ ಮಳೆಯಾಗಿದೆ. ರೈತರು ಹರ್ಷ ದಿಂದ ಕೃಷಿ ಚಟುವಟಿಕೆ ನಡೆಸಲು ಸಜ್ಜಾಗಿದ್ದಾರೆ.

ತಾಲೂಕಿನಲ್ಲಿ 26 ಸಾವಿರ ಹೆಕ್ಟೇರ್‌ ಕೃಷಿ ಭೂಮಿ ಇದೆ. ಹಲವೆಡೆ ರೈತರು ರಾಗಿ ಬೆಳೆ ಬಿತ್ತನೆ ಮಾಡಲು ತಮ್ಮ ಹೊಲಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ರಾಗಿ ತಳಿಗಳಾದ ಎಂ. 6 ಸರಣಿಗಳ ರಾಗಿ ಬೆಳೆ ಬೆಳೆಯಲು ಇದು ಉತ್ತಮ ಸಮಯವಾಗಿದೆ.

ಬೇಸಾಯ ಆರಂಭ: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತುಂತುರು ಮಳೆ ಸೇರಿದಂತೆ, ಕೆಲ ಕಡೆಯಲ್ಲಿ ಹದವಾದ ಮಳೆಯಾಗಿದೆ. ರೈತರುಗಳು ತಮ್ಮ ಹೊಲಗಳಲ್ಲಿ ಬೇಸಾಯ ನೆಡೆಸುತ್ತಿದ್ದು, ಮಳೆ ಆಧಾರಿತ ಬೆಳೆಗಳನ್ನು ಬಿತ್ತನೆ ಮಾಡಲು ಸಿದ್ಧರಾಗುತ್ತಿದ್ದಾರೆ.

ಹಲವು ವರ್ಷದಿಂದ ಬೆಳೆಯಿಲ್ಲ: ಕಳೆದ ಹಲವು ವರ್ಷಗಳಿಂದ ರಾಗಿ ಬಿತ್ತನೆ ಸಮಯದಲ್ಲಿ ಉತ್ತಮ ಮಳೆ ಬಂದು, ರಾಗಿ ತೆನೆ ಬಲಿಯುವ ಸಮಯದಲ್ಲಿ ಮಳೆರಾಯ ಕೈಕೊಡುವ ವಾಡಿಕೆಯಾಗಿದ್ದು, ತಾಲೂಕಿನಲ್ಲಿ ಉತ್ತಮ ರಾಗಿ ಬೆಳೆ ಬರುವು ನಿರೀಕ್ಷೆ ಹುಸಿಯಾಗುತ್ತಿದೆ.

ರೈತರು ತಮ್ಮ ಹೊಲಗಳಿಗೆ ಬೆಳೆಗಾಗಿ ವಿನೋಗಿಸಿದ್ದ ಗೊಬ್ಬರ, ಉಳಿಮೆ, ಕೂಲಿ ಹಣವು ಸಹ ಬಾರದೇ ಸಂಕಷ್ಟ ಎದುರಿ ಸುವ ಪರಿಸ್ಥಿತಿ ಉಂಟಾಗಿದೆ.

ಕೃಷಿ ಇಲಾಖೆಯಿಂದ ಹೊಲಗಳಲ್ಲಿ ಬಿತ್ತನೆ ಮಾಡಲು ರಾಗಿಯನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಿದೆ. ಸರ್ಕಾರ ಸವಲತ್ತುಗಳನ್ನು ರೈತರು ಬಳಕೆ ಮಾಡಿಕೊಂಡು ಪ್ರಕೃತಿ ಮುನಿಸಿಗೆ ಅನುಭವಿಸುವ ನಷ್ಟಗಳನ್ನು ಕಡಿಮೆ ಮಾಡಿ ಕೊಳ್ಳಬಹುದ್ದಾಗಿದೆ.

● ಚೇತನ್‌ ಪ್ರಸಾದ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.