ಗೊಬ್ಬರಕ್ಕಾಗಿ ಬೀದಿಗಿಳಿದ ಅನ್ನದಾತರು


Team Udayavani, Sep 23, 2020, 4:59 PM IST

ಗೊಬ್ಬರಕ್ಕಾಗಿ ಬೀದಿಗಿಳಿದ ಅನ್ನದಾತರು

ಕುಣಿಗಲ್‌: ರಸಗೊಬ್ಬರಕ್ಕೆ ಒತ್ತಾಯಿಸಿ ರೈತರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರಿ ಸಂಘದ ಎದುರು ಪ್ರತಿಭಟನೆ ನಡೆಸಿದರು.

ಖಾಸಗಿ ರಸಗೊಬ್ಬರ ಅಂಗಡಿ ಮಾಲೀಕರು ರೈತರಿಗೆ ನಿಖರ ಬೆಲೆಗೆ ಗೊಬ್ಬರ ನೀಡದೆ, ಹಣದಾಸೆಗಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕಿ ರೈತರಿಗೆ ರಸಗೊಬ್ಬರ ಕೊಡಿಸುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ವಿಫಲಗೊಂಡಿದ್ದಾರೆ ಎಂದು ಆರೋಪಿ ನೂರಾರು ರೈತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ಕೃಷಿ ಇಲಾಖೆ ವಿರುದ್ಧ ಧಿಕ್ಕಾರ ಕೂಗಿದರು. ರೈತ ಬಿದನಗೆರೆ ನಾಗೇಶ್‌ ಮಾತನಾಡಿ, ಹಲವು ವರ್ಷಗಳಿಂದ ಸಮರ್ಪಕವಾಗಿ ಮಳೆ ಇಲ್ಲದೆ ತಾಲೂಕು ಸದಾ ಬರಗಾಲಕ್ಕೆ ತುತ್ತಾಗಿದೆ, ಅಪರೂಪಕ್ಕೆ ಈ ಭಾರಿ ಉತ್ತಮ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಆದರೆ ರೈತರಿಗೆ ಅಗತ್ಯವಿರುವ ರಸ ಗೊಬ್ಬರ ಪೂರೈಸುವಲ್ಲಿ ಅಧಿಕಾರಿಗಳು ವಿಫಲಗೊಂಡಿದ್ದಾರೆ ಎಂದು ದೂರಿದರು.

ರೈತ ಮಹಿಳೆ ಜಯಮ್ಮ ಮಾತನಾಡಿ, ಕಳೆದ ನಾಲ್ಕು ದಿನಗಳಿಂದ ದನ ಕರುಗಳನ್ನು ಮನೆಯ ಹತ್ತಿರ ಬಿಟ್ಟು ಗೊಬ್ಬರಕ್ಕಾಗಿ ಕುಣಿಗಲ್‌ಗ‌ೂ ಗ್ರಾಮಕ್ಕೂ ಅಲೆಯುತ್ತಿದ್ದೇವೆ ನಮ್ಮ ನೋವು ಕೇಳು ವವರು ಯಾರು ಇಲ್ಲ, ಓಟಿಗೆ ಮಾತ್ರ ರಾಜಕಾರಣಿಗಳು ಮನೆ ಬಾಗಿಲಿಗೆ ಬರುತ್ತಾರೆ ನಮ್ಮಗಳ ಸಮಸ್ಯೆ ಕೇಳುವವರು ಯಾರು ಇಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಶಿವರಾಜ್‌ ಮಾತನಾಡಿ, ನಾಡಿಗೆ ಅನ್ನ ನೀಡುವ ಅನ್ನದಾತನ ಸಮಸ್ಯೆ ಕೇಳುವವರು ಯಾರು ಇಲ್ಲ, ಗೊಬ್ಬರಕ್ಕಾಗಿ ರೈತರು ಬೀದಿಗೆ ಇಳಿದಿದ್ದಾರೆ ಆದರೂ ಗೊಬ್ಬರ ಕೊಡಿಸುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡುತ್ತಿಲ್ಲ, ರೈತರಿಗೆ ಬೇಡವಾದ ಕಾಯ್ದೆಗಳನ್ನು ಜಾರಿಗೆ ತಂದು ಬಲಾಡ್ಯ ಉದ್ಯಮಿಗಳಿಗೆ ಅನುಕೂಲ ಮಾಡಿ ಕೊಡಲು ಸರ್ಕಾರಗಳು ಮುಂದಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೂಡಲೇ ವ್ಯವಸಾಯಕ್ಕೆ ಬೇಕಾಗಿರುವಗೊಬ್ಬರ,ಬಿತ್ತನೆಬೀಜ ಮೊದಲಾದ ಸೌಲಭ್ಯಗಳು ನೀಡಬೇಕೆಂದು ಆಗ್ರಪಡಿಸಿದರು.ಮೋಟಯ್ಯ,ಆಲ್ಕೆರೆನಂಜೇಶ, ಕಲ್ಲಪಾಳ್ಯದ ನಾಗೇಶ, ಮಂಜುನಾಥ್‌, ತೇನಮ್ಮ, ಗೌರಮ್ಮ, ಜಯಮ್ಮ ಇದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.