ಸಿದ್ಧಗಂಗಾ ಡಾ| ಶಿವಕುಮಾರ ಸ್ವಾಮಿಗಳ 115ನೇ ಜಯಂತಿ; ಮಠದಲ್ಲಿ ಹಬ್ಬದ ಸಂಭ್ರಮ


Team Udayavani, Apr 1, 2022, 9:44 AM IST

ಸಿದ್ಧಗಂಗಾ ಡಾ| ಶಿವಕುಮಾರ ಸ್ವಾಮಿಗಳ 115ನೇ ಜಯಂತಿ; ಮಠದಲ್ಲಿ ಹಬ್ಬದ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀಶಿವಕುಮಾರ ಮಹಾಸ್ವಾಮಿಗಳ 115ನೇ ಜಯಂತ್ಯುತ್ಸವ ಕಾರ್ಯಕ್ರಮ ಇಂದು ನಡೆಯುತ್ತಿದೆ. ಸಿದ್ದಗಂಗಾ ಮಠದಲ್ಲಿ ಹಬ್ಬದ ಸಂಭ್ರಮವಿದ್ದು, ಬೆಳಗಿನ ಮೂರು ಗಂಟೆಯಿಂದ ಶ್ರೀಗಳ ಗದ್ದುಗೆಯಲ್ಲಿ ವಿಶೇಷ  ಪೂಜೆ ಪ್ರಾರ್ಥನೆ ನಡೆಯುತ್ತಿದೆ.

ಉದ್ಘಾಟನಾ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಲಿಂಗೈಕ್ಯ ಮಹಾಸ್ವಾಮೀಜಿಯವರ ಗದ್ದುಗೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರೊಂದಿಗೆ ಭೇಟಿ ನೀಡಿ ನಂತರ ವೇದಿಕೆಗೆ ಅವರು ಅಗಮಿಸಲಿದ್ದಾರೆ.

ಮೆರವಣಿಗೆ: ಶ್ರೀ ಶಿವಕುಮಾರಸ್ವಾಮೀಜಿಗಳ ಕಂಚಿನ ವಿಗ್ರಹ ಹೊತ್ತ ರುದ್ರಾಕ್ಷಿ ಮಂಟಪದ ವೈಭವ ಮೆರವಣಿಗೆ ಆರಂಭವಾಗಿದೆ. ಡ್ರಮ್ಸ್, ನಂದಿಧ್ವಜ, ಕುಂಭಕಳಸ, ನಾದಸ್ವರಗಳ ಮೂಲಕ ಮೆರವಣಿಗೆ ಆರಂಭವಾಗಿದ್ದು, ಸಿದ್ದಲಿಂಗಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗಿಯಾಗಿದ್ದಾರೆ.

ಇದನ್ನೂ ಓದಿ:ಪುತ್ತಿಗೆ ಶ್ರೀ ನಡೆದಾಡುವ ಭಗವದ್ಗೀತೆ: ಪೇಜಾವರ ಶ್ರೀ

ಸಿದ್ದಗಂಗಾ ಮಠದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದ್ದು, ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವದ ಪ್ರಯುಕ್ತ 115 ಮಕ್ಕಳಿಗೆ ನಾಮಕರಣ ಶಾಸ್ತ್ರ ನಡೆಯಲಿದೆ.

ನಾಡಿನಾದ್ಯಂತ ಮಠದ ಭಕ್ತರು ಆಭಿಮಾನಿಗಳು ಸಾಗರೋಪಾದಿಯಲ್ಲಿ ಕಾರ್ಯಕ್ರಮಕ್ಕೆ ಆಮಿಸುತ್ತಿದ್ದು, ಅಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಮಠದಲ್ಲಿ ನಿರಂತರ ದಾಸೋಹ ಸಾಂಗವಾಗಿ ನಡೆಯುತ್ತಿದೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.