ಹಬ್ಬದ ದಿನವೇ ಬೈಕ್ ಶೋರೂಮ್ ಗೆ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ ಬೈಕ್ ಗಳು
Team Udayavani, Nov 15, 2020, 9:06 AM IST
ತುಮಕೂರು: ಇಲ್ಲಿ ಪ್ರತಿಷ್ಠಿತ ಬೈಕ್ ಶೋ ರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಬೆಲೆಯ ಬೈಕ್ ಗಳು ಸುಟ್ಟು ಕರಕಲಾಗಿದೆ.
ನಗರದ ಬಿ.ಎಚ್.ರಸ್ತೆಯಲ್ಲಿರುವ ಸೆಂಚುರಿ ಹೋಂಡಾ ಶೋ ರೂಮ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ಸಂಭವಿಸಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ:ಹೊಳೆ ಬದಿ ಹಣತೆ ಹಚ್ಚಿ ದೀಪಾವಳಿ: ಜನಪ್ರತಿನಿಧಿಗಳ ಗಮನ ಸೆಳೆಯಲು ವಿನೂತನ ಪ್ರತಿಭಟನೆ
ಈ ಬಗ್ಗೆ ಮಾಹಿತಿ ನೀಡಿರುವ ಶೋರೂಮ್ ಪಾಲುದಾರ ಪ್ರವೀಣ್, ರಾತ್ರಿ ಶೋ ರೂಮ್ ನಲ್ಲಿ ದೀಪಾವಳಿ ಪೂಜೆ ಮುಗಿಸಿ 10.30 ಕ್ಕೆ ಮನೆಗೆ ಹೋದೆವು. ಯಾವುದೇ ದೀಪವನ್ನೂ ಬಿಟ್ಟಿರಲಿಲ್ಲ. ಮಧ್ಯರಾತ್ರಿ 1.30 ರ ವೇಳೆಯಲ್ಲಿ ಶೋ ರೂಮ್ ಗೆ ಬೆಂಕಿ ಬಿದ್ದಿರುವ ಮಾಹಿತಿ ನೀಡಿದರು.
ಬೆಂಕಿ ಹೇಗೆ ಬಿದ್ದಿದೆ ಎನ್ನುವ ಮಾಹಿತಿ ಇಲ್ಲ ಅದು ದೇವರಿಗೆ ಗೊತ್ತು ಎಂದರು. ಈ ಘಟನೆಯಿಂದ 60 ಹೊಸ ಬೈಕ್ ಮತ್ತು ಬಿಡಿಭಾಗ ಶೋರೂಮ್ ಸುಟ್ಟು ಹೋಗಿದೆ. ಶೋ ರೂಮ್ ನಲ್ಲಿ ಇದ್ದ ದಾಖಲೆ ಪತ್ರಗಳು ಸುಟ್ಟ ಕರಕಲಾಗಿದೆ. ಕೋಟ್ಯಂತರ ರೂ ನಷ್ಟವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?