ಬೆಂಕಿ ಅವಘಡ: 5 ಲಕ್ಷಕ್ಕೂ ಹೆಚ್ಚು ನಷ್ಟ
Team Udayavani, Feb 18, 2021, 5:11 PM IST
ಶಿರಾ: ತಾಲೂಕಿನ ಚನ್ನನಕುಂಟೆ ಗೋವಿಂದ ರಾಜು ಬಿನ್ ಲೇಟ್ ತಿಮ್ಮಣ್ಣನವರ ಹೊಲಕ್ಕೆ ಬುಧವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅವಘಡದಲ್ಲಿ ದಾಳಿಂಬೆ, ತೆಂಗು, 2 ಟಿಲ್ಲರ್, ಡ್ರಿಪ್ ಪೈಪ್ಗ್ಳು, ಡ್ರಮ್ಗಳಿಗೆ ಹಾನಿಯುಂಟಾಗಿ ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಮಾಲೀಕರು ತಿಳಿಸಿದ್ದಾರೆ. ಗೋವಿಂದ
ರಾಜು ಅವರ ಹೊಲದ ಪಕ್ಕದ ಹೊಲದಲ್ಲಿ ಹಾಕಿರುವ ಬೆಂಕಿ ಬಿಸಿಲ ಧಗೆಯಿಂದ ಇವರ ಹೊಲಕ್ಕೆ ಆವರಿಸಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕೂಡಲೇ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದು ಭಾರೀ ಅನಾಹುತ ತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ