ವಲಯ ಮೇಲ್ವಿಚಾರಕನಿಂದ ವಂಚನೆ


Team Udayavani, Jul 23, 2019, 2:06 PM IST

tk-tdy-2

ಕೊರಟಗೆರೆ ತಾಪಂಗೆ ಮುತ್ತಿಗೆ ಹಾಕಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಪ್ರತಿಭಟನೆ ನಡೆಸಿದರು.

ಕೊರಟಗೆರೆ: ಸರ್ಕಾರದಿಂದ 1 ಲಕ್ಷ ರೂ. ಸಹಾಯಧನ ಕೂಡಿಸುವುದಾಗಿ ನಂಬಿಸಿ ತಾಲೂಕಿನ 650 ಸ್ತ್ರೀ ಶಕ್ತಿ ಸಂಘಗಳಿಂದ ಕೋಟ್ಯಾಂತರ ರೂ. ಪಡೆದು ಕೊರಟಗೆರೆ ವಲಯ ಮೇಲ್ವಿಚಾರಕ ಎ.ಜಿ.ಮಂಜುನಾಥ ವಂಚಿಸಿದ್ದಾರೆ ಎಂದು ಆರೋಪಿಸಿ ಸ್ತ್ರೀಶಕ್ತಿ ಸಂಘದ ಮಹಿಳೆಯರು ಸೋಮವಾರ ತಾಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರಕರಣ ದಾಖಲಿಸಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆಯ ಕೊರಟಗೆರೆ ವಲಯ ಮೇಲ್ವಿಚಾರಕ ಎ.ಜಿ.ಮಂಜುನಾಥ, ತಾಲೂಕಿನ 24 ಗ್ರಾಪಂ ವ್ಯಾಪ್ತಿಯ ಸ್ತ್ರೀಶಕ್ತಿ ಸಂಘಗಳಿಂದ ತಲಾ 10 ಸಾವಿರ ರೂ.ನಿಂದ 12 ಸಾವಿರ ರೂ.ವರೆಗೆ ಪಡೆದು ಮೋಸ ಮಾಡಿದ್ದಾನೆ. ಈತನನ್ನು ತಕ್ಷಣ ಕೆಲಸದಿಂದ ವಜಾಗೊಳಿಸಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ಜಿ.ನಾಗೇನಹಳ್ಳಿ ಗ್ರಾಮದ ಸದಸ್ಯೆ ಪುಷ್ಪಾವತಿ ಮಾತನಾಡಿ, ನಮ್ಮ ಗ್ರಾಮದ4 ಸ್ತ್ರೀಶಕ್ತಿ ಸಂಘದಲ್ಲಿ 40 ಸದಸ್ಯರಿದ್ದಾರೆ. ಆಡಿಟ್, ಪುಸ್ತಕ ಮತ್ತು ಖರ್ಚಿಗೆ 40 ಸಾವಿರ ರೂ. ಪಡೆದಿದ್ದಾರೆ. ಇಲ್ಲಿಯವರೆಗೆಸಹಾಯಧನ ಬಂದಿಲ್ಲ. ಪ್ರಶ್ನಿಸಿದರೆ ಸಂಘ ವಜಾಗೊಳಿಸುವ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಿದರು.

ದಾಖಲೆಗೆ ಹಣ: ಸಹಾಯಧನ ನೀಡುವ ಭರವಸೆ ನೀಡಿ 6 ತಿಂಗಳ ಹಿಂದೆ 10 ಸಾವಿರ ರೂ. ಪಡೆದಿದ್ದಾರೆ. ಪ್ರಶ್ನಿಸಿದರೆ ಮೇಲಧಿಕಾರಿ ಮತ್ತು ದಾಖಲೆಗೆ ಹಣ ಬೇಕಾಗಿದೆ. ಹಣ ನೀಡಿದರೆ ಸಾಲ ಮಂಜೂರು ಆಗಲಿದೆ ಹೇಳಿ ಹಣ ಪಡೆದು ವಂಚಿಸಿದ್ದಾರೆ ಎಂದು ಎಲೆರಾಂಪುರ ಗ್ರಾಪಂ ಸಿಂಗ್ರಿಹಳ್ಳಿ ಗ್ರಾಮದ ಶ್ರೀಲಕ್ಷಿ ್ಮೕ ಸ್ವಸಹಾಯ ಸಂಘದ ಪ್ರತಿನಿಧಿ ಕೆಂಪಮ್ಮ ದೂರಿದರು.

ಬುಕ್ಕಾಪಟ್ಟಣ ಗ್ರಾಪಂ ಗಟ್ಲಹಳ್ಳಿ ಗ್ರಾಮದ ವರಲಕ್ಷಿ ್ಮೕ ಸ್ತ್ರೀಶಕ್ತಿ ಸ್ವಹಾಯ ಸಂಘದ ಸದಸ್ಯೆ ಕಾಂತಮ್ಮ ಮಾತನಾಡಿ, ನಮ್ಮ ಸಂಘದಿಂದ 10 ಸಾವಿರ ರೂ. ಸರ್ಕಾರದಿಂದ 75 ಸಾವಿರ ರೂ. ಸಹಾಯಧನ ಕೊಡಿಸಿದ್ದಾರೆ. ಸಹಾಯಧನ ಕೊಡಿಸುವ ಮುನ್ನ ಲಂಚ ಪಡೆಯುತ್ತಾರೆ. ಹಣ ನೀಡದಿದ್ದರೆ ಸಾಲ ನೀಡುವುದಿಲ್ಲ ಎಂದು ಹೇಳಿದರು.

ತನಿಖೆ ನಡೆಸಿ: ಬಿ.ಡಿ.ಪುರ ಜಯಲಕ್ಷಿ ್ಮೕ ಮಾತನಾಡಿ, 24 ಮುಖ್ಯ ಪುಸ್ತಕ ಬರಹಗಾರ ಮತ್ತು 72 ಸಮು ದಾಯ ಸಂಪನ್ಮೂಲ ವ್ಯಕ್ತಿಗಳ ಮೇಲೆ ವಲಯ ಮೇಲ್ವಿ ಚಾರಕನಿಂದ ದಬ್ಟಾಳಿಕೆ ನಡೆಯುತ್ತಿದೆ. 24 ಗ್ರಾಪಂನಲ್ಲಿ ಅಕ್ರಮ ನಡೆದಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದ ತಂಡ ತನಿಖೆ ನಡೆಸಬೇಕಾಗಿದೆ ಎಂದು ಆಗ್ರಹಿಸಿದರು.

ಬಿ.ಡಿ.ಪುರ, ನೀಲಗೊಂಡನಹಳ್ಳಿ, ಬುಕ್ಕಾಪಟ್ಟಣ, ಎಲೆರಾಂಪುರ, ಹಂಚಿಹಳ್ಳಿ, ಕೋಳಾಲ, ಹೊಳವನ ಹಳ್ಳಿ, ಹಂಚಿಹಳ್ಳಿ ಸೇರಿದಂತೆ 24 ಗ್ರಾಪಂ ವ್ಯಾಪ್ತಿಯ 50ಕ್ಕೂ ಹೆಚ್ಚು ಸಂಘಗಳ ಸದಸ್ಯರು ಇಒ ಶಿವಪ್ರಕಾಶ್‌ಗೆ ದಾಖಲೆ ಸಮೇತ ದೂರು ನೀಡಿದರು.

ಮನವಿ ಸ್ವೀಕರಿಸಿದ ಇಒ, ಮೆಲಧಿಕಾರಿಗಳ ಗಮನಕ್ಕೆ ತಂದು ತನಿಖೆ ನಡೆಸಿ ತಪ್ಪಿಸ್ಥತನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.