ಹಲಸಿಗೆ ತೊಟ್ಟು ತಿನ್ನುವ ರೋಗ


Team Udayavani, Jan 16, 2021, 8:23 PM IST

Fruit  Disease

ಕೊರಟಗೆರೆ: ತಾಲೂಕಿನಲ್ಲಿ ಹಲಸಿನ ಹಣ್ಣಿಗೆ ತೊಟ್ಟು ತಿನ್ನುವ ರೋಗ ಕಾಣಿಸಿಕೊಂಡಿದೆ. ಉತ್ತಮ ಫ‌ಸಲು ಬಂದಿದ್ದರೂ ಈ ರೋಗದಿಂದಾಗಿ ರೈತರು ಆತಂಕಕ್ಕೀಡಾಗಿದ್ದಾರೆ. ಹಲವೆಡೆ ಹಲಸಿನ ಹಣ್ಣಿನ ಮರಕ್ಕೆ ಈ ರೋಗ ಕಾಣಿಸಿಕೊಂಡಿದೆ. ಹಲಸು ಕಾಯಿಕಟ್ಟುವ ಸಮಯದಲ್ಲೇ ಹುಳು ಸುತ್ತಿಕೊಂಡಿರುತ್ತದೆ.

ಹಣ್ಣಿನ ಮೇಲೆ ಚೆನ್ನಾಗಿರುತ್ತದೆ ಅದರೆ ಒಳಗಡೆ ಸಂಪೂರ್ಣ ಹುಳುಗಳು ಸೇರಿಕೊಂಡು ಹಣ್ಣನ್ನು ಕೊಳೆಯುವಂತೆ ಮಾಡುತ್ತವೆ. ಹಲಸಿನ ಹಣ್ಣಿಗೆ ಸುತ್ತಿಕೊಂಡಿರುವ ಈ ರೋಗ ಹಲವು ವರ್ಷಗಳ ಹಿಂದೆಯೇ ಬಂದಿದೆ. ಅದರೆ ಇತ್ತೀಚಿಗೆ ರೋಗ ಸುತ್ತ ಮುತ್ತಲಿನ ಎಲ್ಲ ಹಲಸಿನ ಮರಗಳಿಗೂ ವ್ಯಾಪಿಸುತ್ತಿದೆ. ಈ ಹುಳ ಒಂದಿಂಚು ಮಾತ್ರವಿದೆ. ನಿಧಾನವಾಗಿ ಹಣ್ಣಿನ ಒಳಗೆ ಸೇರುತ್ತದೆ. ಗ್ರಾಹಕರು ಹಣ್ಣು ಚೆನ್ನಾಗಿದೆ ಎಂದು ಕೊಳ್ಳುತ್ತಾರೆ. ಮನೆಗೆ ಹೋಗಿ ಹಣ್ಣನ್ನು ಬಿಡಿಸಿದರೆ ಕೊಳೆತಿರುತ್ತದೆ. ಹೆಚ್ಚುತ್ತಿರುವ ಹುಳಗಳಿಂದ ಈ ವರ್ಷ ಹಲಸಿನ ಫ‌ಸಲು ದೊರಕುತ್ತದೊ ಇಲ್ಲವೊ ಎಂಬ ಅನುಮಾನ ಶುರುವಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ರೈತ ಮಂಜುನಾಥ್‌ ಪ್ರತಿಕ್ರಿಯಿಸಿ, ಈ ರೋಗದ ಬಗ್ಗೆ ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಜಿಕೆವಿಕೆಗೂ ಮಾಹಿತಿ ನೀಡಿದ್ದೇವೆ. ಈ ವರೆಗೂ ಪರಿಹಾರ ದೊರೆತಿಲ್ಲ. ಈ ಮೊದಲು ಹಣ್ಣೊಂದನ್ನು 150ರಿಂದ 200ರ ವರೆಗೆ ಮಾರಾಟ ಮಾಡುತ್ತಿದ್ದೆವು. ಉತ್ತಮ ಫ‌ಸಲು ಇರುತ್ತಿತ್ತು. ಈಗ ರೋಗದಿಂದಾಗಿ ಫ‌ಸಲೇ ಇಲ್ಲದಂತಾಗಿದೆ. ರೋಗ ಹತೋಟಿಗೆ ಚಿಕಿತ್ಸೆ ಕಂಡುಹಿಡಿದರೆ ಉತ್ತಮ ಎಂದರು.

ಇದನ್ನೂ ಓದಿ:ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಲನಚಿತ್ರಗಳು ನಿರ್ಮಾಣಗೊಳ್ಳಬೇಕು : ಪ್ರಕಾಶ್ ಜಾವಡೇಕರ್

ರೋಗ ನಿಯಂತ್ರಣ ಹೇಗೆ?

ಹಲಸಿನ ಹಣ್ಣಿನ ಕೊಳೆ ರೋಗ ನಿಯಂತ್ರಣಕ್ಕೆ ಸಿಒಸಿ( ಕಾರ್ಪ ಆಕ್ಸಿ ಕ್ಲೋರೈಡ್) ಸಿಂಪಡಿಸಬಹುದು. 100 ಮಿಲಿ ಲೀಟರ್‌ ಬೇವಿನ ರಸವನ್ನು ಚೆನ್ನಾಗಿ ಕುದಿಸಿ ಶೇ.5 ಪ್ರಮಾಣಕ್ಕೆ ತಂದು ನಂತರ ಕೀಟ ಬಾಧೆ ಇರುವ ಭಾಗಕ್ಕೆ ಸಿಂಪಡಿಸಿದರೆ ಕೀಟಗಳು ಸಾಯುತ್ತವೆ ಎಂದು ಸಹಾಯಕ ತೋಟಗಾರಿಕೆ ಅಧಿಕಾರಿ ಪುಷ್ಪ ತಿಳಿಸಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.